ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ. ಹೆಚ್ಚಿನ ಮೊಘಲ್ ಸಮಾಧಿಗಳಂತೆ, ಇದರ ಮೂಲ ಅಂಶಗಳು ಕೂಡ ಪರ್ಷಿಯನ್ ಶೈಲಿಯದ್ದು.

ಆದರೆ ಒಂದು ಪ್ರಾಕೃತಿಕ ದೃಶ್ಯ ಅಥವಾ ಮಾನವನಿಂದ ನಿರ್ಮಿಸಲ್ಪಟ್ಟ ಕಟ್ಟಡಗಳಾಗಲ್ಲಿ…ಅದ್ಭುತ, ಆಶ್ಚರ್ಯ ಎಂಬ ಮಾತುಗಳಿಂದ ಹೇಳಿಕೊಳ್ಳುತ್ತಾರೆ. ಪ್ರತಿ ದಿನ ಆಯಾ ಹೊತ್ತಿಗೆ ತಕ್ಕಂತೆ ಬಣ್ಣ ಬದಲಾಗುವ ತಾಜ್ ಮಹಲ್ ನ ಕುರಿತು ಹಲವರಿಗೆ ಗೊತ್ತಿಲ್ಲ. ಮುಂತಾಜ್ ಪ್ರೀತಿಗೆ ಚಿನ್ಹೆಯಾಗಿ ಷಾಜಹಾನ್ ನಿರ್ಮಿಸಿದ ಈ ಕಟ್ಟಡವು ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದೆ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ.

ತಾಜ್ ಮಹಲ್ ಅನ್ನು ನಿರ್ಮಿಸಿದವರು ಯಾರೆಂಬುವುದು ಮುಖ್ಯವಲ್ಲ…ಅದರ ನಿರ್ಮಾಣಕ್ಕಾಗಿ ಕೆಲಸ ಮಾಡಿದ ಆಳುಗಳು ಯಾರೆಂದು ತಿಳಿದುಕೊಳ್ಳಬೇಕು. ಇದರ ನಿರ್ಮಾಣ ಪೂರ್ಣಗೊಂಡ ನಂತರ, ಕೆಲಸ ಮಾಡಿದ 22 ಸಾವಿರ ಮಂದಿ ಆಳುಗಳನ್ನು ಹತ್ಯೆಗೈದಿದ್ದಾರೆ ಎಂಬ ವಿಷಯವನ್ನು ಇತಿಹಾಸದಲ್ಲಿ ಯಾರೂ ಬರೆದಿಲ್ಲ ಎಂದು ಹೇಳಿವವರೂ ಇದ್ದಾರೆ.

ಅದಕ್ಕೆ ಇರುವ ಒಂದೇ ಒಂದು ಕಾರಣ ತಾಜ್ ಮಹಲ್ ನಂತಹ ಅದ್ಭುತವಾದ ನಿರ್ಮಾಣವು ಇನ್ನೊಂದು ಇರಬಾರದು ಎಂಬ ಉದ್ದೇಶದಿಂದಲೇ ಹೀಗೆ ಮಾಡಿದ್ದಾರೆ ಎಂದು ಇತಿಹಾಸಕಾರರು ಹೇಳುತ್ತಾರೆ. ತಾಜ್ ಮಹಲ್ ಅನ್ನು ನಿರ್ಮಿಸಲು 22 ವರ್ಷಗಳು ಬೇಕಾಯಿತೆಂಬುದು ಇತಿಹಾಸದ ಮೂಲಕ ತಿಳಿಯುತ್ತದೆ.

ರಾಜಸ್ಥಾನ್ ನಿಂದ ತರಿಸಿದ ಸ್ವಚ್ಚವಾದ ಅಮೃತಶಿಲೆಯೊಂದಿಗೆ ಏಷಿಯಾ ಖಂಡದಲ್ಲಿನ ವಿವಿಧ ಪ್ರಾಂತ್ಯಗಳಾದ ಪಂಜಾಬ್ ನಿಂದ ಜಾಸ್ಫರ್, ಟಿಬೆಟ್ ನಿಂದ ನೀಲಿ ಕಲ್ಲು, ಆಫ್ಘಾನಿಸ್ತಾನ್ ನಿಂದ ಲಜೌಳಿ, ಶ್ರೀಲಂಕ ದಿಂದ ಎಮರಾಲ್ಡ್, ಚೈನಾದಿಂದ ಕ್ರಿಸ್ಟಲ್ ನಂತಹ ಬೆಲೆಬಾಳುವ ಕಲ್ಲುಗಳನ್ನು ಉಪಯೋಗಿಸಿ ನಿರ್ಮಿಸಿದ್ದಾರೆ. ಈ ಕಟ್ಟಡದ ನಿರ್ಮಾಣವು ಇಂಡಿಯನ್ ಹಾಗೂ ಪರ್ಷಿಯನ್ ಸಂಸ್ಕೃತಿ ಸಾಂಪ್ರದಾಯಗಳ ಸಮ್ಮಿಲನದಂತೆ ಇರುತ್ತದೆ.

1631 ರಲ್ಲಿ ಪ್ರಾರಂಭಿಸಿದ ಈ ಕಟ್ಟಡದ ನಿರ್ಮಾಣವು 1656 ರವರೆಗೂ ಸಾಗಿತು. ವಿಶ್ವದಲ್ಲೇ ಅತ್ಯಾಧುನಿಕ ಕಟ್ಟಡವೆಂದು ಹೆಸರುಗಳಿಸಿದ ತಾಜ್ ಮಹಲ್ ನ ಒಳಗೆ ಚಕ್ರವರ್ತಿ ಷಾಜಹಾನ್, ಆತನ ಪತ್ನಿ ಮುಂತಾಜ್ ರ ಸಮಾಧಿಗಳು ಮಾತ್ರ ಇದ್ದು ಇವು ಕಟ್ಟಡದ ಹೊರಗೆ ಕಾಣುವುದಿಲ್ಲ. ಭೂಮಿಯ ಮೇಲ್ಭಾಗದಿಂದ 7 ಅಡಿಗಳಷ್ಟು ಆಳದಲ್ಲಿದ್ದು ಹೊರಗೆ ಕಾಣಿಸದಂತೆ ಮೆಟಲ್ ಡೋರ್ ನಿಂದ ಮುಚ್ಚಲ್ಪಟ್ಟಿರುತ್ತದೆ.

ಗೋಪುರದ ತುದಿಯಲ್ಲಿರುವ ಎಲ್ಲಾ ಛತ್ರಿಗಳು ಕಮಲದ ವಿನ್ಯಾಸದ ಅಲಂಕಾರಿಕ ಅಂಶದಿಂದ ಕೂಡಿವೆ. ಮಿನರೆಟ್ಟುಗಳನ್ನು ಪೀಠದಿಂದ ಸ್ವಲ್ಪ ಹೊರಕ್ಕೆ ನಿರ್ಮಿಸಲಾಗಿದೆ. ಆದ್ದರಿಂದ, ಒಂದು ವೇಳೆ ಕುಸಿತದ ಸಮಯದಲ್ಲಿ, (ಆ ಕಾಲದಲ್ಲಿ ದೊಡ್ಡ ಕಟ್ಟಡಗಳ ನಿರ್ಮಾಣದಲ್ಲಿರುವ ಸಾಮಾನ್ಯ ಅಂಶವಾಗಿದೆ) ಗೋಪುರದ ವಸ್ತುಗಳು ಸಮಾಧಿಯಿಂದ ದೂರ ಬೀಳಲೆಂದು ಹೀಗೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…
ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…
ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…
ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.