ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.
“ನ್ಯಾಯಬೆಲೆ ಅಂಗಡಿಗಳು ಇನ್ನು ಮುಂದೆ ಸೇವಾ ಸಿಂಧು ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕ”ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಜೊತೆಗೆ ಬಸ್, ರೈಲು, ವಿಮಾನ ಟಿಕೆಟ್ ಸೇರಿದಂತೆ ಅಗತ್ಯ ಸೇವೆಗಳನ್ನು ಒದಗಿಸುವ ವ್ಯವಸ್ಥೆ ಕಲ್ಪಿಸಲಾಗುವುದು.
ಕೇಂದ್ರ ಸರ್ಕಾರ ಸಾಮಾನ್ಯ ಸೇವಾ ಕೇಂದ್ರ (ಸಿಎಸ್ಸಿ ಎಸ್ಪಿವಿ) ಏಜೆನ್ಸಿ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಉಚಿತವಾಗಿ ಬ್ರಾಡ್ಬ್ಯಾಂಡ್ ಸಂಪರ್ಕ ಕಲ್ಪಿಸಿ ಕೊಡಲಾಗುತ್ತದೆ. ಇದರಿಂದ ನ್ಯಾಯಬೆಲೆ ಅಂಗಡಿಯವರಿಗೆ ಆದಾಯ ಬರುತ್ತದೆ. ರಾಜ್ಯ ಸರ್ಕಾರ ನ್ಯಾಯಬೆಲೆ ಅಂಗಡಿಯವರಿಗೆ ನೀಡುವ ಕಮಿಷನ್ನನ್ನು ಮೂರು ವರ್ಷಗಳವರೆಗೆ ಸಿಎಸ್ಸಿ ಎಜೆನ್ಸಿಗೆ ನೀಡಲಾಗುವುದು ಎಂದು ಹೇಳಿದರು..
ಪ್ರಾಥಮಿಕ ಹಂತದಲ್ಲಿ ಬೆಂಗಳೂರಿನ ಒಟ್ಟು 10 ನ್ಯಾಯಬೆಲೆ ಅಂಗಡಿಗಳಲ್ಲಿ ಈ ಸೇವೆ ಪ್ರಾರಂಭಗೊಳ್ಳಲಿವೆ. ಬೊಮ್ಮಸಂದ್ರ, ಮತ್ತಿಕೆರೆ, ರೆಹಮತ್ನಗರ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಎಲ್ಲ ಸೇವೆಗಳನ್ನು ಆಹಾರ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ.ನ್ಯಾಯಬೆಲೆ ಅಂಗಡಿ ಎಂದರೆ ಕೇವಲ ಪಡಿತರ ವಿತರಣೆ ಮಾತ್ರವಲ್ಲ, ವಿವಿಧ ಸೇವೆಗಳು ಲಭ್ಯವಾಗುವಂತೆ ಮಾಡಬೇಕು. ಆ ಮೂಲಕ ನ್ಯಾಯಬೆಲೆ ಅಂಗಡಿಗಳನ್ನು ಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸಲು ಪ್ರಮುಖ ಹೆಜ್ಜೆಯನ್ನು ಇರಿಸಲಾಗುತ್ತಿದೆ. ಇದು ದೇಶದ ಇತಿಹಾಸದಲ್ಲಿಯೇ ಮೊದಲ ಪ್ರಯತ್ನ ಎನ್ನಲಾಗಿದೆ.
ರಾಜ್ಯದಲ್ಲಿ ಒಟ್ಟು 24 ಸಾವಿರ ನ್ಯಾಯಬೆಲೆ ಅಂಗಡಿಗಳಿವೆ. ಹಂತಹಂತವಾಗಿ ರಾಜ್ಯದ ಇತರೆ ಜಿಲ್ಲೆಗಳಿಗೂ ಯೋಜನೆ ವಿಸ್ತರಿಸಲು ಉದ್ದೇಶಿಸಲಾಗಿದೆ. ಸಾರಿಗೆ, ವಿಮಾನಯಾನ, ಬೆಸ್ಕಾಂ ಹಾಗೂ ಜನರ ನಡುವಿನ ಕೊಂಡಿಯಾಗಿ ನ್ಯಾಯಬೆಲೆ ಅಂಗಡಿಗಳು ಕಾರ್ಯ ನಿರ್ವಹಿಸಲಿವೆ. ಸಂಬಂಧಪಟ್ಟ ಇಲಾಖೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಫ್ರಾಂಚೈಸಿ ಪಡೆದುಕೊಳ್ಳಲಿವೆ. ಬೆಂಗಳೂರು ಒನ್ ಮಾದರಿ ಸೇವೆಗಳು ಇಲ್ಲಿ ಲಭ್ಯವಾಗಲಿವೆ.
ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಇದು ದೊಡ್ಡ ವರದಾನವಾಗಲಿದೆ. ಬಸ್ ಹಾಗೂ ರೈಲು ಟಿಕೆಟ್ಗಳನ್ನು ಮುಂಗಡವಾಗಿ ಕಾಯ್ದಿರಿಸಲು ನಗರ ಪ್ರದೇಶಗಳಿಗೆ ಬರುವ ಅನಿವಾರ್ಯತೆಯನ್ನು ತಪ್ಪಿಸಲು ಸರ್ಕಾರ ಈ ಸೌಲಭ್ಯ ನೀಡುತ್ತಿದೆ.ನ್ಯಾಯಬೆಲೆ ಅಂಗಡಿಗಳನ್ನು ಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸಿ ಎಲ್ಲ ಸೇವೆಯೂ ಒಂದೆಡೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಇದು ಬಹು ವಿಶೇಷ ಯತ್ನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವರ ಮೇಲೆ ವಿಶ್ವಾಸವಿತ್ತು.
ಆದರೆ ಆತ ಏನೂ ಮಾಡಲಿಲ್ಲ. ಪಕ್ಷಪಾತ ಮಾಡಿದ, ದುಷ್ಟರ ಪರವಾಗಿ ಮುಖವಾಡದವರ ಸಲುವಾಗಿ ನಿಂತ, ಮುಗ್ದರನ್ನು ಬಹಳ ಗೋಳಾಡಿಸಿದ……….
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಗೆ ಹೋಲಿಸಿದ್ದ ರಮ್ಯಾರನ್ನು ಹಾಸ್ಯ ನಟ ಬುಲೆಟ್ ಪ್ರಕಾಶ್ ತರಾಟೆಗೆ ತೆಗೆದುಕೊಂಡಿದ್ದರು. ಬುಲೆಟ್ ಪ್ರಕಾಶ್ ಅವರಿಗೆ ನವರಸನಾಯಕ ಜಗ್ಗೇಶ್ ಸಾಥ್ ಕೊಟ್ಟು ಟ್ವೀಟ್ ಮಾಡಿದ್ದರು. ಈಗ ಜಗ್ಗೇಶ್ ಟ್ವೀಟ್ ಮಾಡಿದ್ದಕ್ಕೆ ಅವರ ಕುಟುಂಬದ ವಿಚಾರವನ್ನು ಎಳೆದು ರಮ್ಯಾ ಬೆಂಬಲಿಗರು ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ಬಗ್ಗೆ ಈ ರೀತಿಯ ಟೀಕೆಗೆ ಮಾಡಿದಕ್ಕೆ ಅವರ ಬೆಂಬಲಿಗರು ಜಗ್ಗೇಶ್ ಅವರ ವಿದೇಶಿ ಸೊಸೆಯ ಬಗ್ಗೆ ಪ್ರಶ್ನಿಸಿದ್ದಾರೆ. ವಿದೇಶಿ ಯುವತಿಯನ್ನು ಮದುವೆಯಾಗಿರುವ ಜಗ್ಗೇಶ್ ಮಗನ ಫೋಟೋ…
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.