ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.

“ನ್ಯಾಯಬೆಲೆ ಅಂಗಡಿಗಳು ಇನ್ನು ಮುಂದೆ ಸೇವಾ ಸಿಂಧು ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕ”ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಜೊತೆಗೆ ಬಸ್, ರೈಲು, ವಿಮಾನ ಟಿಕೆಟ್ ಸೇರಿದಂತೆ ಅಗತ್ಯ ಸೇವೆಗಳನ್ನು ಒದಗಿಸುವ ವ್ಯವಸ್ಥೆ ಕಲ್ಪಿಸಲಾಗುವುದು.

ಕೇಂದ್ರ ಸರ್ಕಾರ ಸಾಮಾನ್ಯ ಸೇವಾ ಕೇಂದ್ರ (ಸಿಎಸ್ಸಿ ಎಸ್ಪಿವಿ) ಏಜೆನ್ಸಿ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಉಚಿತವಾಗಿ ಬ್ರಾಡ್ಬ್ಯಾಂಡ್ ಸಂಪರ್ಕ ಕಲ್ಪಿಸಿ ಕೊಡಲಾಗುತ್ತದೆ. ಇದರಿಂದ ನ್ಯಾಯಬೆಲೆ ಅಂಗಡಿಯವರಿಗೆ ಆದಾಯ ಬರುತ್ತದೆ. ರಾಜ್ಯ ಸರ್ಕಾರ ನ್ಯಾಯಬೆಲೆ ಅಂಗಡಿಯವರಿಗೆ ನೀಡುವ ಕಮಿಷನ್ನನ್ನು ಮೂರು ವರ್ಷಗಳವರೆಗೆ ಸಿಎಸ್ಸಿ ಎಜೆನ್ಸಿಗೆ ನೀಡಲಾಗುವುದು ಎಂದು ಹೇಳಿದರು..

ಪ್ರಾಥಮಿಕ ಹಂತದಲ್ಲಿ ಬೆಂಗಳೂರಿನ ಒಟ್ಟು 10 ನ್ಯಾಯಬೆಲೆ ಅಂಗಡಿಗಳಲ್ಲಿ ಈ ಸೇವೆ ಪ್ರಾರಂಭಗೊಳ್ಳಲಿವೆ. ಬೊಮ್ಮಸಂದ್ರ, ಮತ್ತಿಕೆರೆ, ರೆಹಮತ್ನಗರ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಎಲ್ಲ ಸೇವೆಗಳನ್ನು ಆಹಾರ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ.ನ್ಯಾಯಬೆಲೆ ಅಂಗಡಿ ಎಂದರೆ ಕೇವಲ ಪಡಿತರ ವಿತರಣೆ ಮಾತ್ರವಲ್ಲ, ವಿವಿಧ ಸೇವೆಗಳು ಲಭ್ಯವಾಗುವಂತೆ ಮಾಡಬೇಕು. ಆ ಮೂಲಕ ನ್ಯಾಯಬೆಲೆ ಅಂಗಡಿಗಳನ್ನು ಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸಲು ಪ್ರಮುಖ ಹೆಜ್ಜೆಯನ್ನು ಇರಿಸಲಾಗುತ್ತಿದೆ. ಇದು ದೇಶದ ಇತಿಹಾಸದಲ್ಲಿಯೇ ಮೊದಲ ಪ್ರಯತ್ನ ಎನ್ನಲಾಗಿದೆ.

ರಾಜ್ಯದಲ್ಲಿ ಒಟ್ಟು 24 ಸಾವಿರ ನ್ಯಾಯಬೆಲೆ ಅಂಗಡಿಗಳಿವೆ. ಹಂತಹಂತವಾಗಿ ರಾಜ್ಯದ ಇತರೆ ಜಿಲ್ಲೆಗಳಿಗೂ ಯೋಜನೆ ವಿಸ್ತರಿಸಲು ಉದ್ದೇಶಿಸಲಾಗಿದೆ. ಸಾರಿಗೆ, ವಿಮಾನಯಾನ, ಬೆಸ್ಕಾಂ ಹಾಗೂ ಜನರ ನಡುವಿನ ಕೊಂಡಿಯಾಗಿ ನ್ಯಾಯಬೆಲೆ ಅಂಗಡಿಗಳು ಕಾರ್ಯ ನಿರ್ವಹಿಸಲಿವೆ. ಸಂಬಂಧಪಟ್ಟ ಇಲಾಖೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಫ್ರಾಂಚೈಸಿ ಪಡೆದುಕೊಳ್ಳಲಿವೆ. ಬೆಂಗಳೂರು ಒನ್ ಮಾದರಿ ಸೇವೆಗಳು ಇಲ್ಲಿ ಲಭ್ಯವಾಗಲಿವೆ.

ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಇದು ದೊಡ್ಡ ವರದಾನವಾಗಲಿದೆ. ಬಸ್ ಹಾಗೂ ರೈಲು ಟಿಕೆಟ್ಗಳನ್ನು ಮುಂಗಡವಾಗಿ ಕಾಯ್ದಿರಿಸಲು ನಗರ ಪ್ರದೇಶಗಳಿಗೆ ಬರುವ ಅನಿವಾರ್ಯತೆಯನ್ನು ತಪ್ಪಿಸಲು ಸರ್ಕಾರ ಈ ಸೌಲಭ್ಯ ನೀಡುತ್ತಿದೆ.ನ್ಯಾಯಬೆಲೆ ಅಂಗಡಿಗಳನ್ನು ಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸಿ ಎಲ್ಲ ಸೇವೆಯೂ ಒಂದೆಡೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಇದು ಬಹು ವಿಶೇಷ ಯತ್ನ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.