ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.

“ನ್ಯಾಯಬೆಲೆ ಅಂಗಡಿಗಳು ಇನ್ನು ಮುಂದೆ ಸೇವಾ ಸಿಂಧು ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕ”ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಜೊತೆಗೆ ಬಸ್, ರೈಲು, ವಿಮಾನ ಟಿಕೆಟ್ ಸೇರಿದಂತೆ ಅಗತ್ಯ ಸೇವೆಗಳನ್ನು ಒದಗಿಸುವ ವ್ಯವಸ್ಥೆ ಕಲ್ಪಿಸಲಾಗುವುದು.

ಕೇಂದ್ರ ಸರ್ಕಾರ ಸಾಮಾನ್ಯ ಸೇವಾ ಕೇಂದ್ರ (ಸಿಎಸ್ಸಿ ಎಸ್ಪಿವಿ) ಏಜೆನ್ಸಿ ಮೂಲಕ ನ್ಯಾಯಬೆಲೆ ಅಂಗಡಿಗಳಿಗೆ ಉಚಿತವಾಗಿ ಬ್ರಾಡ್ಬ್ಯಾಂಡ್ ಸಂಪರ್ಕ ಕಲ್ಪಿಸಿ ಕೊಡಲಾಗುತ್ತದೆ. ಇದರಿಂದ ನ್ಯಾಯಬೆಲೆ ಅಂಗಡಿಯವರಿಗೆ ಆದಾಯ ಬರುತ್ತದೆ. ರಾಜ್ಯ ಸರ್ಕಾರ ನ್ಯಾಯಬೆಲೆ ಅಂಗಡಿಯವರಿಗೆ ನೀಡುವ ಕಮಿಷನ್ನನ್ನು ಮೂರು ವರ್ಷಗಳವರೆಗೆ ಸಿಎಸ್ಸಿ ಎಜೆನ್ಸಿಗೆ ನೀಡಲಾಗುವುದು ಎಂದು ಹೇಳಿದರು..

ಪ್ರಾಥಮಿಕ ಹಂತದಲ್ಲಿ ಬೆಂಗಳೂರಿನ ಒಟ್ಟು 10 ನ್ಯಾಯಬೆಲೆ ಅಂಗಡಿಗಳಲ್ಲಿ ಈ ಸೇವೆ ಪ್ರಾರಂಭಗೊಳ್ಳಲಿವೆ. ಬೊಮ್ಮಸಂದ್ರ, ಮತ್ತಿಕೆರೆ, ರೆಹಮತ್ನಗರ ನ್ಯಾಯಬೆಲೆ ಅಂಗಡಿಗಳಲ್ಲಿ ಈ ಎಲ್ಲ ಸೇವೆಗಳನ್ನು ಆಹಾರ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ.ನ್ಯಾಯಬೆಲೆ ಅಂಗಡಿ ಎಂದರೆ ಕೇವಲ ಪಡಿತರ ವಿತರಣೆ ಮಾತ್ರವಲ್ಲ, ವಿವಿಧ ಸೇವೆಗಳು ಲಭ್ಯವಾಗುವಂತೆ ಮಾಡಬೇಕು. ಆ ಮೂಲಕ ನ್ಯಾಯಬೆಲೆ ಅಂಗಡಿಗಳನ್ನು ಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸಲು ಪ್ರಮುಖ ಹೆಜ್ಜೆಯನ್ನು ಇರಿಸಲಾಗುತ್ತಿದೆ. ಇದು ದೇಶದ ಇತಿಹಾಸದಲ್ಲಿಯೇ ಮೊದಲ ಪ್ರಯತ್ನ ಎನ್ನಲಾಗಿದೆ.

ರಾಜ್ಯದಲ್ಲಿ ಒಟ್ಟು 24 ಸಾವಿರ ನ್ಯಾಯಬೆಲೆ ಅಂಗಡಿಗಳಿವೆ. ಹಂತಹಂತವಾಗಿ ರಾಜ್ಯದ ಇತರೆ ಜಿಲ್ಲೆಗಳಿಗೂ ಯೋಜನೆ ವಿಸ್ತರಿಸಲು ಉದ್ದೇಶಿಸಲಾಗಿದೆ. ಸಾರಿಗೆ, ವಿಮಾನಯಾನ, ಬೆಸ್ಕಾಂ ಹಾಗೂ ಜನರ ನಡುವಿನ ಕೊಂಡಿಯಾಗಿ ನ್ಯಾಯಬೆಲೆ ಅಂಗಡಿಗಳು ಕಾರ್ಯ ನಿರ್ವಹಿಸಲಿವೆ. ಸಂಬಂಧಪಟ್ಟ ಇಲಾಖೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಫ್ರಾಂಚೈಸಿ ಪಡೆದುಕೊಳ್ಳಲಿವೆ. ಬೆಂಗಳೂರು ಒನ್ ಮಾದರಿ ಸೇವೆಗಳು ಇಲ್ಲಿ ಲಭ್ಯವಾಗಲಿವೆ.

ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಇದು ದೊಡ್ಡ ವರದಾನವಾಗಲಿದೆ. ಬಸ್ ಹಾಗೂ ರೈಲು ಟಿಕೆಟ್ಗಳನ್ನು ಮುಂಗಡವಾಗಿ ಕಾಯ್ದಿರಿಸಲು ನಗರ ಪ್ರದೇಶಗಳಿಗೆ ಬರುವ ಅನಿವಾರ್ಯತೆಯನ್ನು ತಪ್ಪಿಸಲು ಸರ್ಕಾರ ಈ ಸೌಲಭ್ಯ ನೀಡುತ್ತಿದೆ.ನ್ಯಾಯಬೆಲೆ ಅಂಗಡಿಗಳನ್ನು ಸೇವಾ ಕೇಂದ್ರಗಳನ್ನಾಗಿ ಪರಿವರ್ತಿಸಿ ಎಲ್ಲ ಸೇವೆಯೂ ಒಂದೆಡೆ ಲಭ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ. ಇದು ಬಹು ವಿಶೇಷ ಯತ್ನ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…