ಸ್ಪೂರ್ತಿ

ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

540

ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

ಪ್ರಶಾಂತ 1985ರಿಂದ 1996ರವರೆಗೆ ಮುದ್ದೇಬಿ ಹಾಳದ ಎಂಜಿಎಂಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರೈಸಿ ಮೈಸೂರಿನ ಎನ್‌ಟಿಟಿಎಫ್‌ನಲ್ಲಿ ಪಿಯುಸಿಗೆ ಪ್ರವೇಶ ಪಡೆದು 3ನೇ ಸೆಮ್‌ನಲ್ಲಿದ್ದಾಗ ಭಾರತೀಯ ನೌಕಾ ಸೇನೆಯ ಟೆಕ್ನಿಕಲ್ ವಿಭಾಗಕ್ಕೆ 1999ರಲ್ಲಿ ಸೇರಿದರು. 15 ವರ್ಷ ಕಾಲ ನೌಕಾ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರಿಂದ ಸೇನೆಯು ಅವರಿಗೆ  ಬಿಎ ಆನರ್ಸ್ ಗೌರವ ಪದವಿ ದಯಪಾಲಿಸಿತು.

ಪಿಎಸ್‌ಐ ಹುದ್ದೆಗೆ ನಿಗದಿಪಡಿಸಿದ್ದ ಪದವಿ ದೊರಕಿದ್ದರಿಂದ 2014ರಲ್ಲಿ ನಿವೃತ್ತಿ ನಂತರ ಒಂದು ವರ್ಷ ನಿರಂತರ ಅಧ್ಯಯನ ನಡೆಸಿ, ಸಿಂಡಿ ಕೇಟ್ ಬ್ಯಾಂಕ್, ಗ್ರಾಮೀಣ ಬ್ಯಾಂಕ್, ಇಸ್ರೋ, ಜೀವವಿಮಾ ಅಧಿಕಾರಿ, ಪಿಎಸ್‌ಐ ನೌಕರಿಗೆ ಅರ್ಹತೆ ಗಳಿಸಿದರು. ಕೊನೆಗೆ ತಮ್ಮ ಬಾಲ್ಯದ ಕನಸಿನಂತೆ ಪಿಎಸ್‌ಐ ಹುದ್ದೆಯನ್ನು ಆಯ್ಕೆ ಮಾಡಿಕೊಂಡರು.

ಬಾಲ್ಯದಿಂದಲೂ ಪೊಲೀಸ್ ಅಧಿಕಾರಿ ಯಾಗುವ ಆಸೆ ಇತ್ತು. ಶಾಲೆಯಲ್ಲಿ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ಪೊಲೀಸ್ ಅಧಿಕಾರಿ ಪಾತ್ರವನ್ನೇ ಮಾಡುತ್ತಿದ್ದೆ. 2015ರಲ್ಲಿ 7 ಪರೀಕ್ಷೆ ಎದುರಿಸಿ ಎಲ್ಲದರಲ್ಲೂ ಅರ್ಹತೆ ಗಳಿಸಿದೆ. ಆದರೆ ಕಠಿಣ ಎನ್ನಿಸಿದರೂ ಪಿಎಸ್‌ಐ ಹುದ್ದೆಯನ್ನೇ ಆಯ್ಕೆ ಮಾಡಿಕೊಂಡೆ. ಇದು ಹುದ್ದೆ ಅಥವಾ ನೌಕರಿ ಅಲ್ಲ, ಸೇವೆ. ಶೋಷಣೆಗೊಳಗಾದ ಬಡವರಿಗೆ ನ್ಯಾಯ ಒದಗಿಸಲು ಪಿಎಸ್‌ಐ ಆದೆ ಎಂದು ಹೇಳುತ್ತಾರೆ ಪ್ರಶಾಂತ ಪಾಟೀಲ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉದ್ಯೋಗ

    ರೈಲ್ವೆ ಐಸಿಎಫ್ ನೇಮಕಾತಿ 2020:

     ರೈಲ್ವೆ ಸಚಿವಾಲಯದ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ತನ್ನ ವೆಬ್‌ಸೈಟ್ https://icf.indianrailways.gov.in/ ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್, ಪೇಂಟರ್, ವೆಲ್ಡರ್, ಎಂಎಲ್ಟಿ ರೇಡಿಯಾಲಜಿ, ಎಂಎಲ್ಟಿ ಪ್ಯಾಥಾಲಜಿ ಮತ್ತು ಪಾಸಾ ಮುಂತಾದ ವಿವಿಧ ವಹಿವಾಟುಗಳ ವಿರುದ್ಧ ಒಟ್ಟು 1000 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಹ ಅಭ್ಯರ್ಥಿಗಳು icf.indianrailways.gov.in ನಲ್ಲಿ ಐಸಿಎಫ್‌ನ ಅಧಿಕೃತ ಸೈಟ್ ಮೂಲಕ ಹುದ್ದೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅಪ್ರೆಂಟಿಸ್ ಆಕ್ಟ್- 1961 ರ ಅಡಿಯಲ್ಲಿ ತರಬೇತಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…

  • ಸುದ್ದಿ

    ಇಲ್ಲಿನ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೈಗೆ ಜಾತಿ ಸೂಚಕ ಬ್ಯಾಂಡ್​ಗಳು ಕಡ್ಡಾಯ

    ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್  ಜಾತಿಯ ಮಕ್ಕಳನ್ನು ಪ್ಲಸ್  ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ  ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.

  • ಸುದ್ದಿ

    ರಾಜ್ಯ ಸರ್ಕಾರದಿಂದ ನೆರೆ ಸಂತ್ರಸ್ತರಿಗೊಂದು ಸಿಹಿ ಸುದ್ದಿ….!

    ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…

  • ಸುದ್ದಿ

    ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

    ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…