ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆದ್ದಾರಿಗಳ ಮೇಲೆ ಬಿಳಿ, ಹಳದಿ ಬಣ್ಣಗಳಲ್ಲಿ ಹಾಕುವ ಹಲವು ವಿಧದ ಪಟ್ಟೆಗಳನ್ನು ಸಹ ಎಲ್ಲರೂ ನೋಡಿಕೊಂಡು ಹೋಗಬೇಕು. ಇಷ್ಟಕ್ಕೂ ಆ ಪಟ್ಟೆಗಳನ್ನು ಯಾಕೆ ಹಾಕುತ್ತಾರೆ? ಅವುಗಳ ಉಪಯೋಗವೇನು ಎಂದು ಈಗ ತಿಳಿದುಕೊಳ್ಳೋಣ.

ರಸ್ತೆ ಮೇಲೆ ವಾಹನಗಳನ್ನು ಚಲಾಯಿಸುವ ವಾಹನಸವಾರರಷ್ಟೇ ಅಲ್ಲ, ನಡೆದುಕೊಂಡು ಹೋಗುವ ಪಾದಚಾರಿಗಳಿಗೂ ಸಹ ಸಂಚಾರಿ ನಿಯಮ ನಿಬಂಧನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಚಾರಿ ನಿಯಮಗಳ ಬಗ್ಗೆ ಕಡ್ಡಾಯವಾಗಿ ಗೊತ್ತಿರಬೇಕು. ಇದರ ಜತೆಗೆ ಟ್ರಾಫಿಕ್ ಸಿಗ್ನಲ್ ಸಹ ಕರ್ತವ್ಯದ ರೀತಿ ನೋಡಿಕೊಂಡು ವಾಹನ ಚಲಾಯಿಸಬೇಕು. ಇದರಿಂದ ರಸ್ತೆ ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡಬಹುದು.
ಹೆದ್ದಾರಿ ಮೇಲೆ ಇರುವ ಹಳದಿ ಪಟ್ಟೆಗಳ ನಡುನಡುವೆ ಬ್ರೇಕ್ ಆಗಿದ್ದರೆ ಓವರ್ಟೇಕ್ ಮಾಡಬಹುದು, ಆದರೆ ಎಚ್ಚರಿಕೆಯಿಂದ ವಾಹನ ಚಲಾಯಿಸಿ ಎಂದರ್ಥ.

ಮೇಲೆ ತಿಳಿಸಿದ ವಿಧದಲ್ಲಿ ಬಿಳಿ ಬಣ್ಣಕ್ಕೆ ಬದಲಾಗಿ ಹೆದ್ದಾರಿ ಮಧ್ಯದಲ್ಲಿ ಸ್ಥಿರವಾದ, ಉದ್ದಕ್ಕೆ ಹಳದಿ ಪಟ್ಟೆ ಇದ್ದರೆ ವಾಹನಗಳು ಓವರ್ಟೇಕ್ ಮಾಡಬಹುದು ಎಂದರ್ಥ. ಆದರೆ ಹಳದಿ ಬಣ್ಣದ ಗೆರೆಯನ್ನು ಮಾತ್ರ ದಾಟಬಾರದು. ಆದರೆ ಈ ಪಟ್ಟೆಯ ಅರ್ಥ ಎಲ್ಲಾ ಸ್ಥಳಗಳಲ್ಲಿ ಒಂದೇ ತರಹ ಇರಲ್ಲ. ಉದಾಹರಣೆಗೆ ಕೆಲವು ಕಡೆ ಈ ರೀತಿ ಗೆರೆ ಇದ್ದರೆ ಓವರ್ಟೇಕ್ ಮಾಡಬಾರದು ಎಂದರ್ಥ ಇದೆ. ಆಯಾ ಪ್ರದೇಶದ, ರಾಜ್ಯದ ರೂಲ್ಸ್ ತಿಳಿದುಕೊಳ್ಳುವುದು ಒಳಿತು.
ಹೆದ್ದಾರಿ ಮೇಲೆ ಸ್ಥಿರವಾದ ಎರಡು ಹಳದಿ ಬಣ್ಣದ ಗೆರೆಗಳು ಇದ್ದರೆ ಓವರ್ಟೇಕ್ ಮಾಡುವುದು ನಿಷೇಧಿಸಿದೆ ಎಂದರ್ಥ.

ಹೆದ್ದಾರಿ ಮೇಲೆ ಬಿಳಿ ಪಟ್ಟೆ ಸ್ಥಿರವಾಗಿ, ಉದ್ದಕ್ಕೆ ಒಂದೇ ಇದ್ದರೆ ವಾಹನಗಳು ತಮ್ಮ ಲೇನ್ನಲ್ಲೇ ಸಾಗಬೇಕು ಎಂದರ್ಥ. ಇತರೆ ಲೇನ್ಗಳ ಒಳಗೆ ಪ್ರವೇಶಿಸಬಾರದು.ಅಲ್ಲಲ್ಲಿ ಬ್ರೇಕ್ ಕೊಟ್ಟು ಬಿಳಿ ಬಣ್ಣದ ಪಟ್ಟೆ ಇದ್ದರೆ* ಹೆದ್ದಾರಿ ಮೇಲೆ ಇರುವ ಬಿಳಿ ಬಣ್ಣದ ಪಟ್ಟೆಗೆ ಅಲ್ಲಲ್ಲಿ ಬ್ರೇಕ್ ಇದ್ದರೆ ವಾಹನಗಳು ಲೇನ್ ಬದಲಾಯಿಸಬಹುದು ಎಂದರ್ಥ. ಆದರೆ ಆ ರೀತಿ ಬದಲಾಯಿಸುವ ಸಂದರ್ಭದಲ್ಲಿ ಎಚ್ಚರದಿಂದ ಎಲ್ಲಾ ದಿಕ್ಕಿನಲ್ಲೂ ನೋಡಿ ಲೇನ್ ಬದಲಾಯಿಸಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.