News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಮುಖ್ಯಮಂತ್ರಿಗಳ ಪ್ರಕಾರ ಈ ಸಂಘಟನೆಗಳು ಮತ್ತು ಈ ಪಕ್ಷದ ನಾಯಕರೇ ಉಗ್ರಗಾಮಿಗಳಂತೆ..! ಹಾಗಾದ್ರೆ ನಿಜವಾದ ಉಗ್ರಗಾಮಿಗಳು ಯಾರು..?

96

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ  ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ  ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.

ಸಾಮಾನ್ಯವಾಗಿ ಟೀಕೆಗಳನ್ನು ಎಲ್ಲಾ ರಾಜಕೀಯ ಪಕ್ಷಗಳು ಮಾಡುವುದು ಸಹಜ.ಆದ್ರೆ ಕೆಲವು ಹೇಳಿಕೆಗಳನ್ನು ಕೊಡಬೇಕಾದರೆ ಯೋಚಿಸಿ ಮಾತನಾಡಬೇಕಾಗುತ್ತದೆ.ಅದರಲ್ಲೂ ಒಂದು ರಾಜ್ಯದ ಮುಖ್ಯಮಂತ್ರಿ ಆಗಿರುವವರ ಕಡೆಯಿಂದ ಈ ತರನಾದ ಹೇಳಿಕೆಗಳು ಬರಬಾರದು.

ದೇಶದಲ್ಲಿ  ಆಡಳಿತದ ಚುಕ್ಕಾಣಿ ಇರುವುದು  ಬಿಜೆಪಿ ಕೈನಲ್ಲಿ, ಹಾಗೂ ದೇಶದ ಅನೇಕ ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವುದು ಬಿಜೆಪಿ.ಹಾಗಾಗಿ ಒಂದು ಪಕ್ಷವನ್ನು ಟೀಕಿಸುವ ನೆಪದಲ್ಲಿ ಉಗ್ರಗಾಮಿಗಳ ಪಟ್ಟ ಕಟ್ಟುವುದು ಎಷ್ಟು ಸರಿ ಮುಖ್ಯಮಂತ್ರಿಗಳೇ..?

ಹಾಗಾದ್ರೆ ನಿಜವಾದ ಉಗ್ರಗಾಮಿಗಳು ಯಾರು..?

ನಿಮ್ಮ ಪ್ರಖಾರ ಬಿಜೆಪಿ ನಾಯಕರು ಸೇರಿದಂತೆ, ಆರ್.ಎಸ್.ಎಸ್. ಮತ್ತು ಭಜರಂಗದಳದವರು ಉಗ್ರಗಾಮಿಗಳಾದ್ರೆ ನೀವೇಕೆ ಸುಮ್ಮನೆ ಇದ್ದೀರಾ…ಸುಮ್ಮನೆ ಹೇಳಿಕೆಗಳನ್ನು ಕೊಡುವುದರ ಬದಲು ಅಂತಹವರನ್ನು ಬಂದಿಸುಬಹುದಲ್ವ.

ಹಾಗಾದ್ರೆ ನಿಮ್ಮ ಪ್ರಕಾರ ಬಿಜೆಪಿಯವರು ಉಗ್ರಗಾಮಿಗಳಾದ್ರೆ ದೇಶದಲ್ಲಿ ಬಿಜೆಪಿ ಪಕ್ಷದಿಂದ ಪ್ರಧಾನಿಯಾಗಿರುವ ನರೇಂದ್ರ ಮೋದಿಯವರು ಮತ್ತು ಬೇರೆ ರಾಜ್ಯಗಳಲ್ಲಿ ಅಡಳಿತ ನಡೆಸುತ್ತಿರುವ ಬಿಜೆಪಿ ನಾಯಕರು ಉಗ್ರಗಾಮಿಗಳಾ..?ನೀವೇ ಹೇಳಿ ಸ್ವಾಮೀ..

ನೀವು ಆರ್.ಎಸ್.ಎಸ್. ಮತ್ತು ಭಜರಂಗದಳದವರು ಉಗ್ರಗಾಮಿಗಳು ಎಂದು ಹೇಳಿದ್ದೀರಿ.

ಮಾಧ್ಯಮದವರು ಅಂತಹ ಸಂಘಟನೆಗಳನ್ನು ಬ್ಯಾನ್ ಮಾಡಿ ಅಂತ ಕೇಳಿದ್ರೆ ಯಾವುದೇ ಪ್ರೂಫ್ ಇಲ್ಲ ಅಂತ ಹೇಳ್ತೀರಾ. ಒಂದು ರಾಜ್ಯದ ಜವಾಬ್ದಾರಿ ವಹಿಸುವವರು ಈ ರೀತಿ ಹೇಳಿಕೆಗಳನ್ನು ಕೊಡುವುದು ಎಷ್ಟು ಸರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಹಲವು ರೋಗಗಳಿಗೆ ರಾಮಬಾಣ ಗೋಲ್ಡನ್ ಮಿಲ್ಕ್​. ಇದರ ಬಗ್ಗೆ ನಿಮಗೆ ಗೊತ್ತಾ?

    ಅರಿಶಿನ ಬೆರೆತ ಹಾಲು ಭಾರತೀಯರಿಗೆ ಅಪರಿಚಿತವೇನಲ್ಲ. ಯಾವಾಗ ಶೀತ ಕೆಮ್ಮು ನೆಗಡಿ ಜ್ವರ ಬಂತೋ ನಮ್ಮ ಹಿರಿಯರು ಮೊದಲಾಗಿ ಅರಿಶಿನ ಪುಡಿ ಹಾಕಿ ಕುದಿಸಿದ ಹಾಲನ್ನು ಬಿಸಿಬಿಸಿಯಾಗಿ ಕುಡಿಸುತ್ತಿದ್ದರು. ಈ ಹಾಲು ನಮಗೆ ಔಷಧಿಯ ರೂಪದಲ್ಲಿ ಪರಿಚಿತವೇ ಹೊರತು ತೂಕ ಇಳಿಸುವ ಉಪಾಯದ ರೂಪದಲ್ಲಲ್ಲ! ನಮಗೆ ಕಾಣದ ಈ ಗುಣವನ್ನು ವಿದೇಶೀಯರು ಈಗಾಗಲೇ ಕಂಡುಕೊಂಡು ವ್ಯಾಪಾರ ಪ್ರಾರಂಭಿಸಿಬಿಟ್ಟಿದ್ದಾರೆ. ‘ಟರ್ಮರಿಕ್ ಲ್ಯಾಟೇ’ ಅಥವಾ “ಗೋಲ್ಡನ್ ಮಿಲ್ಕ್” ಎಂಬ ಅಂದ ಚೆಂದದ ಆಕರ್ಷಕ ಹೆಸರುಗಳನ್ನಿಟ್ಟು ಗ್ರಾಹಕರನ್ನು ಸೆಳೆಯುತ್ತಿದ್ದಾರೆ. ಚೆಂದದ ಹೆಸರಿಗೆ…

  • ಗ್ಯಾಜೆಟ್, ತಂತ್ರಜ್ಞಾನ

    ಈಗ ಯೂಟ್ಯೂಬ್ ವಿಡಿಯೋವನ್ನು ವಾಟ್ಸ್‌ಆಪ್‌ನಲ್ಲೇ ನೋಡಬಹುದು..!ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ ..

    ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್‌ಬುಕ್‌ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.

  • ಸುದ್ದಿ

    ಕೊಡಗು ನೆರೆ ಸಂತಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ ಎಂದು ಹೇಳಿಕೆ ನೀಡಿದ ಹರ್ಷಿಕಾ ಪೂಣಚ್ಚ….!

    ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಖರೀದಿಗೆ ಆನ್ ಲೈನ್ ವೆಬ್ಸೈಟ್ ಆರಂಭ….!

    ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…

  • ಮನರಂಜನೆ

    ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

    ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…