ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.
ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

ಇವರ ಬಳಿ ಈಗಾಗಲೇ ರೋಲ್ಸ್ ರಾಯ್ಸ್ ಕಾರು, 11 ಮರ್ಸಿಡಿಸ್, 10 ಬಿಎಂಡಬ್ಲ್ಯೂ, 3 ಆಡಿ ಹಾಗೂ 2 ಜಾಗ್ವಾರ್ ಕಾರುಗಳಿವೆ.
45 ವರ್ಷದ ರಮೇಶ್ ಕಳೆದ ತಿಂಗಳು ಬ್ಯಾಂಕ್ ಲೋನ್ ಜೊತೆಗೆ ತಮ್ಮ ಸ್ವಂತ ಹಣದಲ್ಲಿ ಮರ್ಸಿಡಿಸ್ ಮೇಬ್ಯಾಕ್ ಕಾರನ್ನು ಕೊಂಡುಕೊಂಡಿದ್ದಾರೆ. 1994ರಲ್ಲಿ ಮಾರುತಿ ಓಮ್ನಿ ಕಾರನ್ನು ಕೊಂಡು ಬಾಡಿಗೆಗೆ ಬಿಟ್ಟ ನಂತರ ರಮೇಶ್ ಅವರ ಅದೃಷ್ಟವೇ ಬದಲಾಯಿತು.

ಅಲ್ಲಿಂದ ರಮೇಶ್ ಅವರಿಗೆ ಕಾರ್ಗಳ ಮೇಲಿನ ಪ್ರೀತಿ ಶುರುವಾಯ್ತು. ಪ್ರಸ್ತುತ ರಮೇಶ್ ಅವರ ಬಳಿ 150 ಐಷಾರಾಮಿ ಕಾರುಗಳಿವೆ. ಇವುಗಳಲ್ಲಿ ಕೆಲವನ್ನ ರಮೇಶ್ ಕೆಲಸಕ್ಕೆ ಹೋಗುವಾಗ ತೆಗೆದುಕೊಂಡು ಹೋಗ್ತಾರೆ ಅಥವಾ ಒಳ್ಳೇ ಗ್ರಾಹಕರು ಸಿಕ್ಕರೆ ಬಾಡಿಗೆಗೆ ಕೊಡ್ತಾರೆ.
ನಾನು ಯಾವ ಮಟ್ಟದಿಂದ ಇಲ್ಲಿಯತನಕ ಬಂದೆ ಅನ್ನೋದನ್ನ ಮರೆಯಲು ಇಷ್ಟವಿಲ್ಲ. ನಾನು ಪಟ್ಟ ಕಷ್ಟ, ತಂದೆ ತೀರಿಕೊಂಡ ಬಳಿಕ ನನ್ನ ತಾಯಿ ಬಡತನದಲ್ಲೂ ನನ್ನನ್ನು ಕಷ್ಟಪಟ್ಟು ಸಾಕಿದ್ದನ್ನು ಮರೆಯೋಕಾಗಲ್ಲ.

ಈ ಕೆಲಸದಿಂದಲೇ ನಾನಿಂದು ಶ್ರೀಮಂತನಾಗಿದ್ದೀನಿ. ಆದ್ದರಿಂದ ಈ ಕೆಲಸವನ್ನು ಮುಂದುವರೆಸುತ್ತೇನೆ. ಈ ರೀತಿಯ ಇನ್ನೂ ಅನೇಕ ಕಾರ್ಗಳನ್ನು ಹೊಂದಬೇಕು ಎಂಬುದು ನನ್ನ ಡ್ರೀಮ್ ಅಂತಾರೆ ರಮೇಶ್.1979ರಲ್ಲಿ ಅವರ ತಂದೆ ತೀರಿಕೊಂಡಾದ ರಮೇಶ್ಗೆ 9 ವರ್ಷ.
ಎಸ್ಎಸ್ಎಲ್ಸಿ ಮುಗಿದ ಬಳಿಕ ವಿದ್ಯಾಭ್ಯಾಸ ನಿಲ್ಲಿಸಿ ತಂದೆಯಂತೆಯೇ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿದ್ರು.ಸಲೂನ್ನಿಂದ ಇವರಿಗೆ ಬರುವ ಆದಾಯ ಸಾಧಾರಣವಾಗಿದ್ರೂ ಲಾಭದಾಯಕವಾದ ಕಾರ್ ಬಾಡಿಗೆಗೆ ಕೊಡುವ ಬಿಸಿನೆಸ್ ನಡೆಸಿಕೊಂಡು ಬರ್ತಿದ್ದಾರೆ ರಮೇಶ್ ಅವರು ತಮ್ಮ ಹೇರ್ ಸಲೂನ್ನಲ್ಲಿ 75 ರೂ.ಗೆ ಹೇರ್ ಕಟ್ ಮಾಡುವುದರ ಜೊತೆಗೆ ಐಷಾರಾಮಿ ಕಾರುಗಳನ್ನ ಬಾಡಿಗೆಗೆ ಕೊಡ್ತಾರೆ.

ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕರಾದ ಇವರು ಬೌರಿಂಗ್ ಇನ್ಸ್ ಟಿಟ್ಯೂಟ್ನ ತಮ್ಮ ಸಲೂನ್ನಲ್ಲಿ ಪ್ರತಿದಿನ ಕನಿಷ್ಠ 5 ಗಂಟೆಗಳ ಕಾಲ ಗ್ರಾಹಕರಿಗೆ ಹೇರ್ಕಟ್ ಮಾಡ್ತಾರೆ. ತನ್ನ ಕಸುಬನ್ನು ಬಿಡಬಾರದು ಎಂಬ ಕಾರಣಕ್ಕೆ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿಕೊಂಡು ಬಂದಿದ್ದಾರೆ.
ತಮ್ಮ ಬಿಳಿ ಬಣ್ಣದ ರಾಲ್ಸ್ ರಾಯ್ಸ್ ಕಾರಿನಲ್ಲೇ ಕೆಲಸಕ್ಕೆ ರಮೇಶ್ ಹೋಗುವುದು ವಿಶೇಷ.ವಿಜಯ್ ಮಲ್ಯ ಬಳಿ ಕೂಡ ಚಿನ್ನದ ಬಣ್ಣದ ಮೇಬ್ಯಾಕ್ ಕಾರ್ ಇತ್ತು. ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿಯನ್ನು ಬಿಟ್ಟರೆ.
ಆ ಕ್ಷೌರಿಕ ಇತ್ತೀಚೆಗಷ್ಟೇ ಜರ್ಮನಿಯಿಂದ ಆ ಕಾರನ್ನು ಆಮದು ಮಾಡಿಕೊಂಡಿದ್ದರು. ಅವರು ಬೇರಾರೂ ಅಲ್ಲ, ಬೆಂಗಳೂರಿನ ದಂತಕತೆಯಾಗಿರುವ ಕ್ಷೌರಿಕ ರಮೇಶ್ ಬಾಬು. 75 ರೂ.ಗಳಿಗೆ ಕ್ಷೌರ ಸೇವೆ ನೀಡುವ ಅವರಿಗೆ ದುಬಾರಿ ಕಾರುಗಳನ್ನು ಸಂಗ್ರಹಿಸುವುದೇ ಹವ್ಯಾಸ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…
ಲೂಧಿಯಾನದ ಅಬ್ದುಲ್ಲಾಪುರ ಬಸ್ತಿ ಪ್ರದೇಶದಲ್ಲಿ ಮಕ್ಕಳಿಗೆ ಬಲವಂತವಾಗಿ ಪೊಲೀಯೋ ಡ್ರಾಪ್ಸ್ ನೀಡಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಒಂದೂವರೆ ವರ್ಷ ಪ್ರಾಯದ ಬಾಲಕ, ಪೊಲೀಯೋ ಡ್ರಾಪ್ಸ್ ನೀಡಲಾದ ಅರ್ಧ ತಾಸಿನೊಳಗೆ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ…
ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.