ಸುದ್ದಿ

ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

1194

2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.

ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

ಇವರ ಬಳಿ ಈಗಾಗಲೇ ರೋಲ್ಸ್ ರಾಯ್ಸ್ ಕಾರು, 11 ಮರ್ಸಿಡಿಸ್, 10 ಬಿಎಂಡಬ್ಲ್ಯೂ, 3 ಆಡಿ ಹಾಗೂ 2 ಜಾಗ್ವಾರ್ ಕಾರುಗಳಿವೆ.

45 ವರ್ಷದ ರಮೇಶ್ ಕಳೆದ ತಿಂಗಳು ಬ್ಯಾಂಕ್ ಲೋನ್ ಜೊತೆಗೆ ತಮ್ಮ ಸ್ವಂತ ಹಣದಲ್ಲಿ ಮರ್ಸಿಡಿಸ್ ಮೇಬ್ಯಾಕ್ ಕಾರನ್ನು ಕೊಂಡುಕೊಂಡಿದ್ದಾರೆ. 1994ರಲ್ಲಿ ಮಾರುತಿ ಓಮ್ನಿ ಕಾರನ್ನು ಕೊಂಡು ಬಾಡಿಗೆಗೆ ಬಿಟ್ಟ ನಂತರ ರಮೇಶ್ ಅವರ ಅದೃಷ್ಟವೇ ಬದಲಾಯಿತು.

ಅಲ್ಲಿಂದ ರಮೇಶ್ ಅವರಿಗೆ ಕಾರ್‍ಗಳ ಮೇಲಿನ ಪ್ರೀತಿ ಶುರುವಾಯ್ತು. ಪ್ರಸ್ತುತ ರಮೇಶ್ ಅವರ ಬಳಿ 150 ಐಷಾರಾಮಿ ಕಾರುಗಳಿವೆ. ಇವುಗಳಲ್ಲಿ ಕೆಲವನ್ನ ರಮೇಶ್ ಕೆಲಸಕ್ಕೆ ಹೋಗುವಾಗ ತೆಗೆದುಕೊಂಡು ಹೋಗ್ತಾರೆ ಅಥವಾ ಒಳ್ಳೇ ಗ್ರಾಹಕರು ಸಿಕ್ಕರೆ ಬಾಡಿಗೆಗೆ ಕೊಡ್ತಾರೆ.

ನಾನು ಯಾವ ಮಟ್ಟದಿಂದ ಇಲ್ಲಿಯತನಕ ಬಂದೆ ಅನ್ನೋದನ್ನ ಮರೆಯಲು ಇಷ್ಟವಿಲ್ಲ. ನಾನು ಪಟ್ಟ ಕಷ್ಟ, ತಂದೆ ತೀರಿಕೊಂಡ ಬಳಿಕ ನನ್ನ ತಾಯಿ ಬಡತನದಲ್ಲೂ ನನ್ನನ್ನು ಕಷ್ಟಪಟ್ಟು ಸಾಕಿದ್ದನ್ನು ಮರೆಯೋಕಾಗಲ್ಲ.

ಈ ಕೆಲಸದಿಂದಲೇ ನಾನಿಂದು ಶ್ರೀಮಂತನಾಗಿದ್ದೀನಿ. ಆದ್ದರಿಂದ ಈ ಕೆಲಸವನ್ನು ಮುಂದುವರೆಸುತ್ತೇನೆ. ಈ ರೀತಿಯ ಇನ್ನೂ ಅನೇಕ ಕಾರ್‍ಗಳನ್ನು ಹೊಂದಬೇಕು ಎಂಬುದು ನನ್ನ ಡ್ರೀಮ್ ಅಂತಾರೆ ರಮೇಶ್.1979ರಲ್ಲಿ ಅವರ ತಂದೆ ತೀರಿಕೊಂಡಾದ ರಮೇಶ್‍ಗೆ 9 ವರ್ಷ.

ಎಸ್‍ಎಸ್‍ಎಲ್‍ಸಿ ಮುಗಿದ ಬಳಿಕ ವಿದ್ಯಾಭ್ಯಾಸ ನಿಲ್ಲಿಸಿ ತಂದೆಯಂತೆಯೇ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿದ್ರು.ಸಲೂನ್‍ನಿಂದ ಇವರಿಗೆ ಬರುವ ಆದಾಯ ಸಾಧಾರಣವಾಗಿದ್ರೂ ಲಾಭದಾಯಕವಾದ ಕಾರ್ ಬಾಡಿಗೆಗೆ ಕೊಡುವ ಬಿಸಿನೆಸ್ ನಡೆಸಿಕೊಂಡು ಬರ್ತಿದ್ದಾರೆ ರಮೇಶ್ ಅವರು ತಮ್ಮ ಹೇರ್ ಸಲೂನ್‍ನಲ್ಲಿ 75 ರೂ.ಗೆ ಹೇರ್ ಕಟ್ ಮಾಡುವುದರ ಜೊತೆಗೆ ಐಷಾರಾಮಿ ಕಾರುಗಳನ್ನ ಬಾಡಿಗೆಗೆ ಕೊಡ್ತಾರೆ.

ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕರಾದ ಇವರು ಬೌರಿಂಗ್ ಇನ್ಸ್ ಟಿಟ್ಯೂಟ್‍ನ ತಮ್ಮ ಸಲೂನ್‍ನಲ್ಲಿ ಪ್ರತಿದಿನ ಕನಿಷ್ಠ 5 ಗಂಟೆಗಳ ಕಾಲ ಗ್ರಾಹಕರಿಗೆ ಹೇರ್‍ಕಟ್ ಮಾಡ್ತಾರೆ. ತನ್ನ ಕಸುಬನ್ನು ಬಿಡಬಾರದು ಎಂಬ ಕಾರಣಕ್ಕೆ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿಕೊಂಡು ಬಂದಿದ್ದಾರೆ.

ತಮ್ಮ ಬಿಳಿ ಬಣ್ಣದ ರಾಲ್ಸ್ ರಾಯ್ಸ್ ಕಾರಿನಲ್ಲೇ ಕೆಲಸಕ್ಕೆ ರಮೇಶ್ ಹೋಗುವುದು ವಿಶೇಷ.ವಿಜಯ್ ಮಲ್ಯ ಬಳಿ ಕೂಡ ಚಿನ್ನದ ಬಣ್ಣದ ಮೇಬ್ಯಾಕ್ ಕಾರ್ ಇತ್ತು. ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿಯನ್ನು ಬಿಟ್ಟರೆ.

ಆ ಕ್ಷೌರಿಕ ಇತ್ತೀಚೆಗಷ್ಟೇ ಜರ್ಮನಿಯಿಂದ ಆ ಕಾರನ್ನು ಆಮದು ಮಾಡಿಕೊಂಡಿದ್ದರು. ಅವರು ಬೇರಾರೂ ಅಲ್ಲ, ಬೆಂಗಳೂರಿನ ದಂತಕತೆಯಾಗಿರುವ ಕ್ಷೌರಿಕ ರಮೇಶ್ ಬಾಬು. 75 ರೂ.ಗಳಿಗೆ ಕ್ಷೌರ ಸೇವೆ ನೀಡುವ ಅವರಿಗೆ ದುಬಾರಿ ಕಾರುಗಳನ್ನು ಸಂಗ್ರಹಿಸುವುದೇ ಹವ್ಯಾಸ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗಣೇಶನನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…

  • ಸುದ್ದಿ

    ತೊಟ್ಟಿಲಲ್ಲಿ ಅಳುತ್ತಿದ್ದ ಮಗುವನ್ನು ನೋಡಿ ತೊಟ್ಟಿಲು ತೂಗಿ ಲಾಲನೆ ಮಾಡಿದ ಬಸವಣ್ಣ ನಿಜಕ್ಕೂ ಆಶ್ಚರ್ಯ..!

    ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನವದೆಹಲಿಯ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್‌, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ ಮಾತನಾಡಿ, ರಾಜ್ಯದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ಕಲ್ಪಿಸಲಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ ಎಂದರು. 189 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 52 ಹೊಸ ಮುಖಗಳಿಗೆ ಅವಕಾಶ, 16 ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, 32 ಒಬಿಸಿ, 9…

  • ಆರೋಗ್ಯ

    ಚಹಾ ಮತ್ತು ಕಾಫಿ ಪ್ರಿಯರಿಗೆ ಶಾಕಿಂಗ್ ಸುದ್ದಿ, ಓದಿ ಆರೋಗ್ಯ ಕಾಪಾಡಿಕೊಳ್ಳಿ.

    ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…

  • ಉಪಯುಕ್ತ ಮಾಹಿತಿ

    ಕಪ್ಪು ದಾರ ಕಟ್ಟಿಕೊಂಡರೆ ಆಗುವ ಲಾಭಗಳು ಯಾವುವು ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ..

    ಈಗ ಹೆಚ್ಚಿನ ಯುವಕ, ಯುವತಿಯರು ಕಪ್ಪು ದಾರವನ್ನ ಕಟ್ಟಿಕೊಳ್ಳುತ್ತಾರೆ. ದೃಷ್ಟಿಯನ್ನ ತಡೆಯಲು ಮತ್ತು ಹೋಗಲಾಡಿಸಲು ಕೇವಲ ಕಪ್ಪು ಬಣ್ಣದಿಂದ ಮಾತ್ರ ಸಾಧ್ಯ.