ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಉರಿಯೂತವನ್ನು ಕಡಿಮೆಗೊಳಿ ಸುವ ಹಾಗೂ ಯೌವನವನ್ನು ಕಾಪಾಡುವ ಗುಣ ಬಂಗಾರಕ್ಕಿದೆ. ಮೊಡವೆಗಳಿಂದ ಉಂಟಾಗುವ ಉರಿಯೂತ ಮತ್ತು ಚರ್ಮ ಕೆಂಪಾಗುವುದನ್ನು ತಡೆಯುತ್ತದೆ.
ಬೆಳ್ಳಿಯನ್ನು ಧರಿಸುವುದರಿಂದ ಒಬ್ಬ ಸೈನಿಕನನ್ನು ನಮ್ಮೊಂದಿಗೆ ಇಟ್ಟುಕೊಂಡಂತಾಗುತ್ತದೆ. ಬೆನ್ನಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಹಾಗೂ ಮೊಣಕಾಲು ನೋವನ್ನು ಗುಣಪಡಿಸುವ ಶಕ್ತಿ ಈ ಬೆಳ್ಳಿ ಲೋಹಕ್ಕಿದೆ. ಮೂಗೆ ಗಳನ್ನು ಗಟ್ಟಿ ಗೊಳಿಸುವಲ್ಲಿ ಬೆಳ್ಳಿ ಪ್ರಮುಖ ಪಾತ್ರವಹಿಸುತ್ತದೆ.
ಮನುಷ್ಯನ ದೇಹದಲ್ಲಿ ವಿದ್ಯುತ್ ಉತ್ಪತಿಯಾಗಿ . ಇದನ್ನು ತಡೆಯಲು ಹಾಗು ಧನಾತ್ಮಕ ಶಕ್ತಿಯನ್ನು ಹರಿಯುವಂತೆ ಮಾಡಲು ಕಾಲಂದಿಗೆಯನ್ನು ಧರಿಸುತ್ತಾರೆ. ಕಾಲು ಚೈನುಗಳನ್ನು ಧರಿಸುವುದರಿಂದ ಕಾಲಿನ ಅಂದವು ಹೆಚ್ಚಾಗಿ ನೋಡುಗರು ಸಮ್ಮೋಹಿತರಾಗುವುದಲ್ಲದೆ, ಲವಲವಿಕೆಯಿಂದ ಇರುವಂತೆ ಮಾಡುತ್ತದೆ.
ಕಾಲುಂಗುರ ಧರಿಸುವುದರಿಂದ ಅನೇಕ ರೋಗಗಳು ನಿಯಂತ್ರಣದಲ್ಲಿರುತ್ತವೆ. ಮಹಿಳೆಯರ ಋತು ಕ್ರಿಯೆ ನಿಯಮಿತವಾಗಿರುವಂತೆ ಮಾಡುತ್ತದೆ ಹಾಗೂ ಆ ಸಮಯದಲ್ಲಿ ಬರುವ ಹೊಟ್ಟೆ ನೋವನ್ನು ನಿಯಂತ್ರಿಸುತ್ತದೆ.
ಇದು ದೇಹದ ತಾಪವನ್ನು ನಿಯಂತ್ರಿಸುತ್ತದೆ. ಟೀಕಾ ನೇತಾಡುವ ಬೈತಲೆಯ ಬಳಿ ಆಜ್ಞಾ ಚಕ್ರವಿರುವುದಾಗಿ ನಂಬಲಾಗಿದೆ. ಇದು ಗಂಡು ಮತ್ತು ಹೆಣ್ಣಿನ ಆಧ್ಯಾತ್ಮಿಕ ಶಕ್ತಿ , ಭಾನತ್ಮಕ ಮತ್ತು ಶಾರೀರಿಕ ಸಮಾಗಮ ವನ್ನು ಸೂಚಿಸುತ್ತದೆ.
ಮೂಗಿನ ಎಡಬಾಗದ ಹೊಳ್ಳೆಯನ್ನು ತೂತುಮಾಡಿ ಮೂಗುತಿಯನ್ನು ಧರಿಸುತ್ತಾರೆ. ಇಲ್ಲಿರುವ ನರಗಳು ನೇರವಾಗಿ ಗರ್ಭಕೋಶವನ್ನು ಸ್ಪಂಧಿಸುತ್ತವೆ. ಋತುಕ್ರಿಯೆಯ ಸಮಯದಲ್ಲಾಗುವ ಸೆಳೆತವನ್ನು ಕಡಿಮೆಗೊಳಿಸುತ್ತದೆ.
ಕಿವಿಯಲ್ಲಿ ಹಲವಾರು ಒತ್ತಡದ ಬಿಂದುಗಳಿದ್ದು. ಕಿವಿಯ ನರಗಳು ನೇರವಾಗಿ ಕಣ್ಣುಗಳನ್ನು ಸಂಪರ್ಕಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ*ಸಿಂಧೂರ:
ಸಿಂಧೂರದಲ್ಲಿರುವ ಪಾದರಸವು ಮಹಿಳೆಯ ಮಸ್ತಿಷ್ಕದ ನರಗಳ ಒತ್ತಡವನ್ನು ನಿಯಂತ್ರಿಸುತ್ತದೆ.
ಇದನ್ನು ಹಚ್ಚಿಕೊಳ್ಳುವುದರಿಂದ ತಲೆನೋವು ಕೂಡಲೇ ಮಾಯವಾಗುತ್ತದೆ. ಬಿಂದಿ ಹಚ್ಚಿಕೊಳ್ಳುವ ಜಾಗದಲ್ಲಿರುವ ನರಗಳು ಶಮನಗೊಂಡು ತಲೆನೋವು ಮಾಯವಾಗುತ್ತದೆ.
ಮದುವೆಯಾದ ಮಹಿಳೆಯರು ಮಂಗಳ ಸೂತ್ರವನ್ನು ಧರಿಸುತ್ತಾರೆ ಇದು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹೃದಯ ಸಂಭಂಧಿ ಖಾಯಿಲೆಗಳು ಬರದಂತೆ ತಡೆಯುತ್ತದೆ.
ಗಂಡಸರು ಹಾಗೂ ಹೆಂಗಸರು ತಮ್ಮ ಎಡಗೈ ಉಂಗುರ ಬೆರಳಿಗೆ ಉಂಗುರವನ್ನು ಧರಿಸುವುದರಿಂದ ನರಗಳು ಉತ್ತೇಜಿತಗೊಂಡು ಹೃದಯ ಹಾಗೂ ಮಿದುಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ.
ಮಣಿಕಟ್ಟಿಗೆ ಹಾಕಿಕೊಳ್ಳುವ ಬಳೆಗಳು ಹೃದಯ ಬಡಿತವನ್ನು ನಿಯಂತ್ರಿಸುತ್ತವೆ ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಗಂಟಲಿಗೆ ಸಂಬಂಧಿಸಿದ ಖಾಯಿಲೆಗಳು ಬರದಂತೆ ಮಾಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…
ದೀಪಾವಳಿಯ ಸಂದರ್ಭದಲ್ಲಿ ಅನೇಕ ಕ್ಷೇತ್ರಗಳಲ್ಲಿ ವ್ಯವಹರಿಸುವ ಐಟಿಸಿ ಕಂಪನಿಯು ವಿಶ್ವದ ಅತ್ಯಂತ ದುಬಾರಿ ಚಾಕೊಲೇಟ್ ಅನ್ನು ಬಿಡುಗಡೆ ಮಾಡಿದೆ. ಚಾಕೊಲೇಟ್ ಬೆಲೆ ಪ್ರತಿ ಕೆ.ಜಿ.ಗೆ ಸುಮಾರು 4.3 ಲಕ್ಷ ರೂ. ಕಂಪನಿಯು ಫೇಬಲ್ ಬ್ರಾಂಡ್ನೊಂದಿಗೆ ಚಾಕೊಲೇಟ್ ಅನ್ನು ಪರಿಚಯಿಸಿದೆ. ದುಬಾರಿ ಚಾಕೊಲೇಟ್ ವಿಷಯದಲ್ಲಿ, ಐಟಿಸಿಯ ಈ ಉತ್ಪನ್ನವು ಗಿನ್ನೆಸ್ ವಿಶ್ವ ದಾಖಲೆಯಲ್ಲಿ ಸೇರಿಕೊಂಡಿದೆ. ಇಂತಹ ದುಬಾರಿ ಚಾಕೊಲೇಟ್ ಅನ್ನು ಮಾರುಕಟ್ಟೆಯಲ್ಲಿ ಪರಿಚಯಿಸುವುದು ಇದೇ ಮೊದಲೇನಲ್ಲ. ಈ ಮೊದಲು 2012 ರಲ್ಲಿ, ಡೆನ್ಮಾರ್ಕ್ನ ಕುಶಲಕರ್ಮಿ ಚಾಕೊಲೇಟಿಯರ್ ಫ್ರಿಟ್ಜ್ ನಿಪ್ಸ್ಚೈಲ್ಡ್…
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…