ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಉರಿಯೂತವನ್ನು ಕಡಿಮೆಗೊಳಿ ಸುವ ಹಾಗೂ ಯೌವನವನ್ನು ಕಾಪಾಡುವ ಗುಣ ಬಂಗಾರಕ್ಕಿದೆ. ಮೊಡವೆಗಳಿಂದ ಉಂಟಾಗುವ ಉರಿಯೂತ ಮತ್ತು ಚರ್ಮ ಕೆಂಪಾಗುವುದನ್ನು ತಡೆಯುತ್ತದೆ.
ಬೆಳ್ಳಿಯನ್ನು ಧರಿಸುವುದರಿಂದ ಒಬ್ಬ ಸೈನಿಕನನ್ನು ನಮ್ಮೊಂದಿಗೆ ಇಟ್ಟುಕೊಂಡಂತಾಗುತ್ತದೆ. ಬೆನ್ನಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಹಾಗೂ ಮೊಣಕಾಲು ನೋವನ್ನು ಗುಣಪಡಿಸುವ ಶಕ್ತಿ ಈ ಬೆಳ್ಳಿ ಲೋಹಕ್ಕಿದೆ. ಮೂಗೆ ಗಳನ್ನು ಗಟ್ಟಿ ಗೊಳಿಸುವಲ್ಲಿ ಬೆಳ್ಳಿ ಪ್ರಮುಖ ಪಾತ್ರವಹಿಸುತ್ತದೆ.
ಮನುಷ್ಯನ ದೇಹದಲ್ಲಿ ವಿದ್ಯುತ್ ಉತ್ಪತಿಯಾಗಿ . ಇದನ್ನು ತಡೆಯಲು ಹಾಗು ಧನಾತ್ಮಕ ಶಕ್ತಿಯನ್ನು ಹರಿಯುವಂತೆ ಮಾಡಲು ಕಾಲಂದಿಗೆಯನ್ನು ಧರಿಸುತ್ತಾರೆ. ಕಾಲು ಚೈನುಗಳನ್ನು ಧರಿಸುವುದರಿಂದ ಕಾಲಿನ ಅಂದವು ಹೆಚ್ಚಾಗಿ ನೋಡುಗರು ಸಮ್ಮೋಹಿತರಾಗುವುದಲ್ಲದೆ, ಲವಲವಿಕೆಯಿಂದ ಇರುವಂತೆ ಮಾಡುತ್ತದೆ.
ಕಾಲುಂಗುರ ಧರಿಸುವುದರಿಂದ ಅನೇಕ ರೋಗಗಳು ನಿಯಂತ್ರಣದಲ್ಲಿರುತ್ತವೆ. ಮಹಿಳೆಯರ ಋತು ಕ್ರಿಯೆ ನಿಯಮಿತವಾಗಿರುವಂತೆ ಮಾಡುತ್ತದೆ ಹಾಗೂ ಆ ಸಮಯದಲ್ಲಿ ಬರುವ ಹೊಟ್ಟೆ ನೋವನ್ನು ನಿಯಂತ್ರಿಸುತ್ತದೆ.
ಇದು ದೇಹದ ತಾಪವನ್ನು ನಿಯಂತ್ರಿಸುತ್ತದೆ. ಟೀಕಾ ನೇತಾಡುವ ಬೈತಲೆಯ ಬಳಿ ಆಜ್ಞಾ ಚಕ್ರವಿರುವುದಾಗಿ ನಂಬಲಾಗಿದೆ. ಇದು ಗಂಡು ಮತ್ತು ಹೆಣ್ಣಿನ ಆಧ್ಯಾತ್ಮಿಕ ಶಕ್ತಿ , ಭಾನತ್ಮಕ ಮತ್ತು ಶಾರೀರಿಕ ಸಮಾಗಮ ವನ್ನು ಸೂಚಿಸುತ್ತದೆ.
ಮೂಗಿನ ಎಡಬಾಗದ ಹೊಳ್ಳೆಯನ್ನು ತೂತುಮಾಡಿ ಮೂಗುತಿಯನ್ನು ಧರಿಸುತ್ತಾರೆ. ಇಲ್ಲಿರುವ ನರಗಳು ನೇರವಾಗಿ ಗರ್ಭಕೋಶವನ್ನು ಸ್ಪಂಧಿಸುತ್ತವೆ. ಋತುಕ್ರಿಯೆಯ ಸಮಯದಲ್ಲಾಗುವ ಸೆಳೆತವನ್ನು ಕಡಿಮೆಗೊಳಿಸುತ್ತದೆ.
ಕಿವಿಯಲ್ಲಿ ಹಲವಾರು ಒತ್ತಡದ ಬಿಂದುಗಳಿದ್ದು. ಕಿವಿಯ ನರಗಳು ನೇರವಾಗಿ ಕಣ್ಣುಗಳನ್ನು ಸಂಪರ್ಕಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ*ಸಿಂಧೂರ:
ಸಿಂಧೂರದಲ್ಲಿರುವ ಪಾದರಸವು ಮಹಿಳೆಯ ಮಸ್ತಿಷ್ಕದ ನರಗಳ ಒತ್ತಡವನ್ನು ನಿಯಂತ್ರಿಸುತ್ತದೆ.
ಇದನ್ನು ಹಚ್ಚಿಕೊಳ್ಳುವುದರಿಂದ ತಲೆನೋವು ಕೂಡಲೇ ಮಾಯವಾಗುತ್ತದೆ. ಬಿಂದಿ ಹಚ್ಚಿಕೊಳ್ಳುವ ಜಾಗದಲ್ಲಿರುವ ನರಗಳು ಶಮನಗೊಂಡು ತಲೆನೋವು ಮಾಯವಾಗುತ್ತದೆ.
ಮದುವೆಯಾದ ಮಹಿಳೆಯರು ಮಂಗಳ ಸೂತ್ರವನ್ನು ಧರಿಸುತ್ತಾರೆ ಇದು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹೃದಯ ಸಂಭಂಧಿ ಖಾಯಿಲೆಗಳು ಬರದಂತೆ ತಡೆಯುತ್ತದೆ.
ಗಂಡಸರು ಹಾಗೂ ಹೆಂಗಸರು ತಮ್ಮ ಎಡಗೈ ಉಂಗುರ ಬೆರಳಿಗೆ ಉಂಗುರವನ್ನು ಧರಿಸುವುದರಿಂದ ನರಗಳು ಉತ್ತೇಜಿತಗೊಂಡು ಹೃದಯ ಹಾಗೂ ಮಿದುಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ.
ಮಣಿಕಟ್ಟಿಗೆ ಹಾಕಿಕೊಳ್ಳುವ ಬಳೆಗಳು ಹೃದಯ ಬಡಿತವನ್ನು ನಿಯಂತ್ರಿಸುತ್ತವೆ ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಗಂಟಲಿಗೆ ಸಂಬಂಧಿಸಿದ ಖಾಯಿಲೆಗಳು ಬರದಂತೆ ಮಾಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅರಿಶಿನವು ಭಾರತೀಯ ಅಡುಗೆಮನೆಯಲ್ಲಿ ಬಳಸಲಾಗುವ ಪ್ರಸಿದ್ಧ ಮಸಾಲೆಯಾಗಿದೆ. ಆಹಾರಕ್ಕಾಗಿ ಸುವಾಸನೆಯನ್ನು ಮತ್ತು ರುಚಿಯನ್ನು ಸೇರಿಸುವುದರ ಜೊತೆಗೆ, ನಿಮಗೆ ಗೊತ್ತಿಲ್ಲದ ಅರಿಶಿನದ ಇನ್ನೂ 5 ಉಪಯೋಗಗಳಿವೆ.
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….