ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.
ಉರಿಯೂತವನ್ನು ಕಡಿಮೆಗೊಳಿ ಸುವ ಹಾಗೂ ಯೌವನವನ್ನು ಕಾಪಾಡುವ ಗುಣ ಬಂಗಾರಕ್ಕಿದೆ. ಮೊಡವೆಗಳಿಂದ ಉಂಟಾಗುವ ಉರಿಯೂತ ಮತ್ತು ಚರ್ಮ ಕೆಂಪಾಗುವುದನ್ನು ತಡೆಯುತ್ತದೆ.
ಬೆಳ್ಳಿಯನ್ನು ಧರಿಸುವುದರಿಂದ ಒಬ್ಬ ಸೈನಿಕನನ್ನು ನಮ್ಮೊಂದಿಗೆ ಇಟ್ಟುಕೊಂಡಂತಾಗುತ್ತದೆ. ಬೆನ್ನಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳಿಗೆ ಹಾಗೂ ಮೊಣಕಾಲು ನೋವನ್ನು ಗುಣಪಡಿಸುವ ಶಕ್ತಿ ಈ ಬೆಳ್ಳಿ ಲೋಹಕ್ಕಿದೆ. ಮೂಗೆ ಗಳನ್ನು ಗಟ್ಟಿ ಗೊಳಿಸುವಲ್ಲಿ ಬೆಳ್ಳಿ ಪ್ರಮುಖ ಪಾತ್ರವಹಿಸುತ್ತದೆ.

ಮನುಷ್ಯನ ದೇಹದಲ್ಲಿ ವಿದ್ಯುತ್ ಉತ್ಪತಿಯಾಗಿ . ಇದನ್ನು ತಡೆಯಲು ಹಾಗು ಧನಾತ್ಮಕ ಶಕ್ತಿಯನ್ನು ಹರಿಯುವಂತೆ ಮಾಡಲು ಕಾಲಂದಿಗೆಯನ್ನು ಧರಿಸುತ್ತಾರೆ. ಕಾಲು ಚೈನುಗಳನ್ನು ಧರಿಸುವುದರಿಂದ ಕಾಲಿನ ಅಂದವು ಹೆಚ್ಚಾಗಿ ನೋಡುಗರು ಸಮ್ಮೋಹಿತರಾಗುವುದಲ್ಲದೆ, ಲವಲವಿಕೆಯಿಂದ ಇರುವಂತೆ ಮಾಡುತ್ತದೆ.

ಕಾಲುಂಗುರ ಧರಿಸುವುದರಿಂದ ಅನೇಕ ರೋಗಗಳು ನಿಯಂತ್ರಣದಲ್ಲಿರುತ್ತವೆ. ಮಹಿಳೆಯರ ಋತು ಕ್ರಿಯೆ ನಿಯಮಿತವಾಗಿರುವಂತೆ ಮಾಡುತ್ತದೆ ಹಾಗೂ ಆ ಸಮಯದಲ್ಲಿ ಬರುವ ಹೊಟ್ಟೆ ನೋವನ್ನು ನಿಯಂತ್ರಿಸುತ್ತದೆ.

ಇದು ದೇಹದ ತಾಪವನ್ನು ನಿಯಂತ್ರಿಸುತ್ತದೆ. ಟೀಕಾ ನೇತಾಡುವ ಬೈತಲೆಯ ಬಳಿ ಆಜ್ಞಾ ಚಕ್ರವಿರುವುದಾಗಿ ನಂಬಲಾಗಿದೆ. ಇದು ಗಂಡು ಮತ್ತು ಹೆಣ್ಣಿನ ಆಧ್ಯಾತ್ಮಿಕ ಶಕ್ತಿ , ಭಾನತ್ಮಕ ಮತ್ತು ಶಾರೀರಿಕ ಸಮಾಗಮ ವನ್ನು ಸೂಚಿಸುತ್ತದೆ.

ಮೂಗಿನ ಎಡಬಾಗದ ಹೊಳ್ಳೆಯನ್ನು ತೂತುಮಾಡಿ ಮೂಗುತಿಯನ್ನು ಧರಿಸುತ್ತಾರೆ. ಇಲ್ಲಿರುವ ನರಗಳು ನೇರವಾಗಿ ಗರ್ಭಕೋಶವನ್ನು ಸ್ಪಂಧಿಸುತ್ತವೆ. ಋತುಕ್ರಿಯೆಯ ಸಮಯದಲ್ಲಾಗುವ ಸೆಳೆತವನ್ನು ಕಡಿಮೆಗೊಳಿಸುತ್ತದೆ.
ಕಿವಿಯಲ್ಲಿ ಹಲವಾರು ಒತ್ತಡದ ಬಿಂದುಗಳಿದ್ದು. ಕಿವಿಯ ನರಗಳು ನೇರವಾಗಿ ಕಣ್ಣುಗಳನ್ನು ಸಂಪರ್ಕಿಸುವುದರಿಂದ ಕಣ್ಣಿನ ದೃಷ್ಟಿ ಉತ್ತಮಗೊಳ್ಳುತ್ತದೆ*ಸಿಂಧೂರ:
ಸಿಂಧೂರದಲ್ಲಿರುವ ಪಾದರಸವು ಮಹಿಳೆಯ ಮಸ್ತಿಷ್ಕದ ನರಗಳ ಒತ್ತಡವನ್ನು ನಿಯಂತ್ರಿಸುತ್ತದೆ.
ಇದನ್ನು ಹಚ್ಚಿಕೊಳ್ಳುವುದರಿಂದ ತಲೆನೋವು ಕೂಡಲೇ ಮಾಯವಾಗುತ್ತದೆ. ಬಿಂದಿ ಹಚ್ಚಿಕೊಳ್ಳುವ ಜಾಗದಲ್ಲಿರುವ ನರಗಳು ಶಮನಗೊಂಡು ತಲೆನೋವು ಮಾಯವಾಗುತ್ತದೆ.

ಮದುವೆಯಾದ ಮಹಿಳೆಯರು ಮಂಗಳ ಸೂತ್ರವನ್ನು ಧರಿಸುತ್ತಾರೆ ಇದು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಹೃದಯ ಸಂಭಂಧಿ ಖಾಯಿಲೆಗಳು ಬರದಂತೆ ತಡೆಯುತ್ತದೆ.

ಗಂಡಸರು ಹಾಗೂ ಹೆಂಗಸರು ತಮ್ಮ ಎಡಗೈ ಉಂಗುರ ಬೆರಳಿಗೆ ಉಂಗುರವನ್ನು ಧರಿಸುವುದರಿಂದ ನರಗಳು ಉತ್ತೇಜಿತಗೊಂಡು ಹೃದಯ ಹಾಗೂ ಮಿದುಳು ಸುಗಮವಾಗಿ ಕಾರ್ಯನಿರ್ವಹಿಸುತ್ತವೆ.

ಮಣಿಕಟ್ಟಿಗೆ ಹಾಕಿಕೊಳ್ಳುವ ಬಳೆಗಳು ಹೃದಯ ಬಡಿತವನ್ನು ನಿಯಂತ್ರಿಸುತ್ತವೆ ಮತ್ತು ದೇಹದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತವೆ. ಗಂಟಲಿಗೆ ಸಂಬಂಧಿಸಿದ ಖಾಯಿಲೆಗಳು ಬರದಂತೆ ಮಾಡುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…
ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….
ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…
ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….
ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…