ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ಜಾತಿ, ಧರ್ಮ ಸಂಪ್ರದಾಯಕ್ಕೆ ಅನುಗುಣವಾಗಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎನ್ನುವವರು ತಮ್ಮ ವಾಟ್ಸಾಪ್ ಗ್ರೂಪ್ ನಲ್ಲಿ ಸೇರಬಹದು ಎಂದು ಸಮತಿ ಪ್ರಕಟಿಸಿದೆ. ಹಣ ಸಲ್ಲಿಸಿ ವಿವಾಹ ವೆಬ್ ಸೈಟ್ ಗಳಲ್ಲಿ ಹೆಸರು ನಮೂದಿಸಿಕೊಂಡು ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಹೊಸ ಪದ್ದತಿಯನ್ನು ಸಮಿತಿ ಕಂಡು ಹಿಡಿದಿದೆ.
ಹಣ ಸಲ್ಲಿಸಿ ವಿವಾಹ ವೆಬ್ಸೈಟ್ಗಳಲ್ಲಿ ಹೆಸರು ನಮೂದಿಸಿಕೊಂಡು ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಯುವತಿ, ಯುವಕರು ಸಂಪ್ರದಾಯಕ್ಕೆ ಗುಡ್ ಬೈ ಹೇಳಿ ಆಧುನಿಕ ಪದ್ಧತಿಯಲ್ಲಿ ವಾಟ್ಸಾಪ್ ಗ್ರೂಪ್ ಮೂಲಕ ನಿಮಗೆ ಇಷ್ಟವಾದ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳಿ ಎಂದಿದೆ ಸಮಿತಿ.
ನಿಮಗೆ ಬಾಳ ಸಂಗಾತಿ ಹೇಗಿರಬೇಕು ನೀವೇ ಆಯ್ಕೆ ಮಾಡಿಕೊಳ್ಳಬಹುದು. ಈ ವಿವಾಹ ಗ್ರೂಪ್ ಅಡ್ಮಿನ್ 45 ದಿನಗಳ ಕಾಲ ಪ್ರತಿನಿತ್ಯ ಸದಸ್ಯರಿಗೆ ಪ್ರಶ್ನೆ ಕೇಳುತ್ತಾರೆ. ಅದಕ್ಕೆ ಪ್ರತಿಯೊಬ್ಬರು ಕಡ್ಡಾಯವಾಗಿ ಉತ್ತರಿಸಬೇಕು. 50 ದಿನಗಳ ಕಾಲ ಮಾತ್ರ ಈ ಗ್ರೂಪ್ ಚಾಲ್ತಿಯಲ್ಲಿರುತ್ತದೆ.
18 ವರ್ಷಕ್ಕಿಂತಲೂ ಮೇಲ್ಪಟ್ಟವರು ಜಾತಿ, ಧರ್ಮ, ಭಾಷೆ, ಪ್ರದೇಶಕ್ಕೆ ಅತೀತವಾಗಿ ಈ ವಿವಾಹ ವಾಟ್ಸಾಪ್ ಗ್ರೂಪ್ನಲ್ಲಿ ಸೇರಬಹುದು ಎಂದಿದೆ ಸಮಿತಿ. ಕಳೆದ ಕೆಲ ವರ್ಷಗಳಿಂದ ಈ ಸಮಿತಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಇದೇ ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮಕ್ಕೂ ಅಡಿಯಿಟ್ಟಿದ್ದು ವಾಟ್ಸಾಪ್ ಗ್ರೂಪ್ ಸೃಷ್ಟಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…
ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…
ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆಗೆ ಪ್ರಸ್ತಾವಿತ ತಿದ್ದುಪಡಿಯಲ್ಲಿನ ಕೆಲ ಅಂಶ ಕೈಬಿಡುವಂತೆ ಒತ್ತಾಯಿಸಿ ಖಾಸಗಿ ಆಸ್ಪತ್ರೆಗಳು ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಶನಿವಾರ ಬೆಳಗ್ಗೆ 8ರ
ವರೆಗೆ 24 ತಾಸು ಹೊರರೋಗಿ ವಿಭಾಗದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕಿಳಿದಿವೆ.