ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿ ತಾನು ದುರ್ಬಲನೆಂದು ಭಾವಿಸಬಾರದು. ಏಕೆಂದರೆ ದೌರ್ಬಲ್ಯವೇ ಪಾಪ, ದೌರ್ಬಲ್ಯವೇ ಮರಣ. ತನ್ನ ದೌರ್ಬಲ್ಯವನ್ನು ಗೆಲ್ಲುವುದರಿಂದ ಎಲ್ಲವನ್ನೂ ಸಾಧಿಸಬಹುದು. ತನ್ನ ಆತ್ಮವಿಶ್ವಾಸದಿಂದ ಎದ್ದು ನಿಲ್ಲಬೇಕು, ತನ್ನೊಳಗಿರುವ ದೈವಿಕತೆಯನ್ನು ಹೊರಚಿಮ್ಮಬೇಕು…” ಇಂಥ ಘೋಷಣೆಯೊಂದಿಗೆ ದೇಶದ ಯುವಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ ಮಹಾನ್ ವ್ಯಕ್ತಿಗಳೇ ಸ್ವಾಮಿ ವಿವೇಕಾನಂದರು.
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.

ವಿವೇಕಾನಂದ ಹೆಸರೇ ಅದ್ಭುತ! ಬಹುಷ: ಸ್ವಾಮಿ ವಿವೇಕಾನಂದರ ಹೆಸರು ಮಾಡಿರುವಷ್ಟು ಪರಿಣಾಮವನ್ನು ಬೇರೆ ಯಾವುದೇ ಹೆಸರು ಮಾಡಿರಲು ಸಾಧ್ಯವಿಲ್ಲ! ದೇಶದ ಹಿತಕ್ಕಾಗಿ, ದೇಶದ ಕೀರ್ತಿಯನ್ನು ಸನಾತನ ಧರ್ಮವಾದ ಹಿಂದೂ ಧರ್ಮದ ಮಹತ್ವನ್ನು ವಿದೇಶಿ ರಾಷ್ಟ್ರಗಳಿಗೆ ತಿಳಿಸಲು ತಮ್ಮ ಜೀವನವನ್ನೇ ಮುಡಿಪಿಟ್ಟ ವಿವೇಕಾನಂದರು.
ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು 1863 ಜನವರಿ 12ರಂದು ಕಲ್ಕತ್ತೆಯಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ‘ವಿವೇಕಾನಂದ’ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು.

ಅಮೇರಿಕಾದ ಚಿಕಾಗೋದಲ್ಲಿ ನಡೆದ ‘ಸರ್ವ ಧರ್ಮ ಸಮ್ಮೇಳನ’ದಲ್ಲಿ ಮಾತನಾಡಿ, ‘ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಮೌಲ್ಯ’ದ ಪರಿಚಯ ಮಾಡಿಕೊಟ್ಟ ವಿವೇಕಾನಂದರ ಭಾಷಣ ವಿಶ್ವ ವಿಖ್ಯಾತವಾಗಿದೆ. ‘ಅಮೇರಿಕಾದ ಸಹೋದರ ಸಹೋದರಿಯರೇ’ ಎಂಬ ಸಂಬೋಧನೆಯೊಂದಿಗೆ ಪ್ರಾರಂಭವಾದ ವಿವೇಕಾನಂದ ಭಾಷಣ ಅಲ್ಲಿನ ವಿಜ್ಞಾನಿಗಳು, ಪಂಡಿತರು, ಅಲ್ಲಿ ನೆರೆದಿದ್ದ ಅನ್ಯ ಧರ್ಮೀಯರೆಲ್ಲರೂ ತಲೆದೂಗುವಂತೆ ಮಾಡಿಬಿಟ್ಟರು.
ಆ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ ನಿಮಿಷಗಳಲ್ಲಿ ಇಡೀ ಅಮೆರಿಕಾ ದೇಶವನ್ನೇ ಇವರ ತುಪಾಕಿಯಂತ ಮಾತಿನ ಮೋಡಿಗೆ ತಲೆ ಬಾಗುವಂತೆ ಮಾಡಿದ್ರು.ಪಾಶ್ಚಾತ್ಯರಿಂದ ‘ವಿಚಿತ್ರ ಧರ್ಮ’ ಎಂದು ಕರೆಯಿಸಿಕೊಂಡಿದ್ದ ಹಿಂದೂ ಧರ್ಮದ ನಿಜವಾದ ಅರ್ಥವನ್ನು,ಸಿದ್ಧಾಂತಗಳನ್ನು ಪಾಶ್ಚಾತ್ಯರಿಗೆ ಮನದಟ್ಟು ಮಾಡುವಲ್ಲಿ ಸ್ವಾಮಿ ವಿವೇಕಾನಂದ ಯಶಸ್ವಿಯಾದರು.



ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…
ನಟ ಅಜಯ್ ರಾವ್ ಮತ್ತು ಸ್ವಪ್ನಾ ಇಬ್ಬರು ಮದುವೆಯಾಗಿದ್ದು 2014ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಅಜಯ್ ರಾವ್ ಪತ್ನಿ ಸ್ವಪ್ನಾ ಹೊಸಪೇಟೆಯವರು. ಇವರಿಬ್ಬರದು ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದ್ದು. ಸ್ವಪ್ನಾ ಡಿಪ್ಲೋಮಾ ಪಧವಿ ಪಡೆದಿದ್ದಾರೆ. ಅಜಯ್ ರಾವ್ ‘ಎಕ್ಸ್ಕ್ಯೂಸ್ಮೀ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪ್ರವೇಶ ಮಾಡಿದ್ದರು.’ಕೃಷ್ಣನ ಲವ್ ಸ್ಟೋರಿ, ಕೃಷ್ಣನ ಮ್ಯಾರೇಜ್ ಸ್ಟೋರಿ, ಕೃಷ್ಣಲೀಲಾ, ಕೃಷ್ಣ ಸನ್ ಆಫ್ ಸಿಎಂ, ಸೆಕೆಂಡ್ ಹ್ಯಾಂಡ್ ಲವರ್, ಜೈ ಭಜರಂಗಬಲಿ’ ಸಿನಿಮಾಗಳಲ್ಲೂ ಕೃಷ್ಣ ನಟಿಸಿದ್ದರು. ಕಳೆದ ವರ್ಷ ನವೆಂಬರ್ 21ಕ್ಕೆ…
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.