ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿ ತಾನು ದುರ್ಬಲನೆಂದು ಭಾವಿಸಬಾರದು. ಏಕೆಂದರೆ ದೌರ್ಬಲ್ಯವೇ ಪಾಪ, ದೌರ್ಬಲ್ಯವೇ ಮರಣ. ತನ್ನ ದೌರ್ಬಲ್ಯವನ್ನು ಗೆಲ್ಲುವುದರಿಂದ ಎಲ್ಲವನ್ನೂ ಸಾಧಿಸಬಹುದು. ತನ್ನ ಆತ್ಮವಿಶ್ವಾಸದಿಂದ ಎದ್ದು ನಿಲ್ಲಬೇಕು, ತನ್ನೊಳಗಿರುವ ದೈವಿಕತೆಯನ್ನು ಹೊರಚಿಮ್ಮಬೇಕು…” ಇಂಥ ಘೋಷಣೆಯೊಂದಿಗೆ ದೇಶದ ಯುವಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ ಮಹಾನ್ ವ್ಯಕ್ತಿಗಳೇ ಸ್ವಾಮಿ ವಿವೇಕಾನಂದರು.
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.
ವಿವೇಕಾನಂದ ಹೆಸರೇ ಅದ್ಭುತ! ಬಹುಷ: ಸ್ವಾಮಿ ವಿವೇಕಾನಂದರ ಹೆಸರು ಮಾಡಿರುವಷ್ಟು ಪರಿಣಾಮವನ್ನು ಬೇರೆ ಯಾವುದೇ ಹೆಸರು ಮಾಡಿರಲು ಸಾಧ್ಯವಿಲ್ಲ! ದೇಶದ ಹಿತಕ್ಕಾಗಿ, ದೇಶದ ಕೀರ್ತಿಯನ್ನು ಸನಾತನ ಧರ್ಮವಾದ ಹಿಂದೂ ಧರ್ಮದ ಮಹತ್ವನ್ನು ವಿದೇಶಿ ರಾಷ್ಟ್ರಗಳಿಗೆ ತಿಳಿಸಲು ತಮ್ಮ ಜೀವನವನ್ನೇ ಮುಡಿಪಿಟ್ಟ ವಿವೇಕಾನಂದರು.
ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು 1863 ಜನವರಿ 12ರಂದು ಕಲ್ಕತ್ತೆಯಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ‘ವಿವೇಕಾನಂದ’ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು.
ಅಮೇರಿಕಾದ ಚಿಕಾಗೋದಲ್ಲಿ ನಡೆದ ‘ಸರ್ವ ಧರ್ಮ ಸಮ್ಮೇಳನ’ದಲ್ಲಿ ಮಾತನಾಡಿ, ‘ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಮೌಲ್ಯ’ದ ಪರಿಚಯ ಮಾಡಿಕೊಟ್ಟ ವಿವೇಕಾನಂದರ ಭಾಷಣ ವಿಶ್ವ ವಿಖ್ಯಾತವಾಗಿದೆ. ‘ಅಮೇರಿಕಾದ ಸಹೋದರ ಸಹೋದರಿಯರೇ’ ಎಂಬ ಸಂಬೋಧನೆಯೊಂದಿಗೆ ಪ್ರಾರಂಭವಾದ ವಿವೇಕಾನಂದ ಭಾಷಣ ಅಲ್ಲಿನ ವಿಜ್ಞಾನಿಗಳು, ಪಂಡಿತರು, ಅಲ್ಲಿ ನೆರೆದಿದ್ದ ಅನ್ಯ ಧರ್ಮೀಯರೆಲ್ಲರೂ ತಲೆದೂಗುವಂತೆ ಮಾಡಿಬಿಟ್ಟರು.
ಆ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ ನಿಮಿಷಗಳಲ್ಲಿ ಇಡೀ ಅಮೆರಿಕಾ ದೇಶವನ್ನೇ ಇವರ ತುಪಾಕಿಯಂತ ಮಾತಿನ ಮೋಡಿಗೆ ತಲೆ ಬಾಗುವಂತೆ ಮಾಡಿದ್ರು.ಪಾಶ್ಚಾತ್ಯರಿಂದ ‘ವಿಚಿತ್ರ ಧರ್ಮ’ ಎಂದು ಕರೆಯಿಸಿಕೊಂಡಿದ್ದ ಹಿಂದೂ ಧರ್ಮದ ನಿಜವಾದ ಅರ್ಥವನ್ನು,ಸಿದ್ಧಾಂತಗಳನ್ನು ಪಾಶ್ಚಾತ್ಯರಿಗೆ ಮನದಟ್ಟು ಮಾಡುವಲ್ಲಿ ಸ್ವಾಮಿ ವಿವೇಕಾನಂದ ಯಶಸ್ವಿಯಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…
ನ್ಯೂ ಇಂಡಿಯಾ ಎ ಚಾರಿಟಬಲ್ ಟ್ರಸ್ಟ್ ಉದ್ಘಾಟಿಸಿದ ನಟ ಇಮ್ರಾನ್ ಹಶ್ಮಿ.ಬೆಂಗಳೂರು ಮೂಲದ ಉದ್ಯಮಿ ದಂಪತಿ ವಿಜಯ್ ಟಾಟಾ ಮತ್ತು ಅಮೃತಾ ಟಾಟಾ ದಂಪತಿ ನ್ಯೂ ಇಂಡಿಯಾ ಎ ಚಾರಿಟೆಬಲ್ ಟ್ರಸ್ಟ್ ಗೆ 200 ಕೋಟಿ ರು ಹಣ ನೀಡಿದ್ದಾರೆ.ಬೆಂಗಳೂರಿನಲ್ಲಿ ಉಚಿತ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕಾಗಿ ಈ ದಂಪತಿ ಹಣ ನೀಡಿದ್ದು ಬಾಲಿವುಡ್ ನಟ ಇಮ್ರಾನ್ ಹಸ್ಮಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ. ನಂತರ ಒಂದು ಪಾತ್ರೆಗೆ ಎಣ್ಣೆ…