ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು, ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಆಧುನಿಕ ಜೀವನ ಶೈಲಿಯಲ್ಲಿ ಸಂಸ್ಕೃತಿ ಮರೆತು ಹೋಗಿರುವ ಸಂದರ್ಭವಿದು.. ಆದರೆ ತಮ್ಮ ಶಾಲೆಯ ಮಕ್ಕಳಿಗೆ ಹಳ್ಳಿಯ ಜೀವನ.. ಅಲ್ಲಿನ ರೈತರು.. ಗೋಮಾತೆ, ಹಳ್ಳಿಗಳಲ್ಲಿ ಆಚರಿಸುವ ಹಬ್ಬದ ರೀತಿ ನೀತಿಗಳ ಪರಿಚಯ ಮಾಡಲು ನಾಗಶೆಟ್ಟಿಹಳ್ಳಿಯ ತಮ್ಮ ಶಾಲೆಯಲ್ಲಿ ಅದ್ಭುತವಾಗಿ ಹಳ್ಳಿಯನ್ನೇ ಮರುನಿರ್ಮಾಣ ಮಾಡಿದ್ದರು..

ಶಾಲೆಯ ತುಂಬೆಲ್ಲಾ ಸಾಂಸ್ಕೃತಿಕ ಉಡುಗೆ ತೊಡುಗೆಯಲ್ಲಿ ಮಿಂಚಿದ ಮಕ್ಕಳು.. ಅಲ್ಲಲ್ಲಿ ಕಬ್ಬಿನ ರಾಶಿ.. ತರಕಾರಿ ಅಂಗಡಿಗಳ ಅಣುಕುಗಳು… ಭಕ್ತಿಯಿಂದ ನಡೆದ ಗೋಪೂಜೆ.. ಅಂಗಳ ತುಂಬೆಲ್ಲಾ ಸಗಣಿಯಿಂದ ತಾರಸಿ ಬಿಟ್ಟ ರಂಗೋಲಿಗಳು.. ಮಡಿಕೆಯಲ್ಲಿ ಅಲ್ಲೇ ತಯಾರು ಮಾಡಿದ ಪೊಂಗಲ್.. ನಿಜವಾಗಿಯೂ ನೋಡಲೆರೆಡು ಕಣ್ಣು ಸಾಲದು..

ಶಿಕ್ಷಕರ ಸಹಕಾರದಿಂದ ಶಾಲೆಯನ್ನು ಹಳ್ಳಿಯ ರೀತಿ ಸಿಂಗರಿಸಿ ಸಗಣಿಯಿಂದ ಸಾರಸಿ, ರಂಗೋಲಿಯನ್ನು ಹಾಕಿ, ಮಾವಿನ ತೋರಣ, ಬಾಳೆಕಂದುಗಳನ್ನು ಕಟ್ಟಿ, ಕೃತಕ ಸಂತೆಯನ್ನು ಸೃಷ್ಟಿಸಿದ್ದು ನೋಡುಗರ ಮನ ತಣಿಸುವುದರ ಜೊತೆಗೆ ನಮ್ಮ ಹಳ್ಳಿಯ ಸಂಸ್ಕೃತಿಯ ಬಗ್ಗೆ ಹೆಮ್ಮೆ ಪಡುವಂತಿತ್ತು..

ರೈತರು, ದೇವರೆಂದು ಪೂಜಿಸುವ ಸುಗ್ಗಿ ರಾಶಿಯನ್ನು ನಿರ್ಮಾಣ ಮಾಡಿ ಅದಕ್ಕೆ ಪೂಜೆ ಮಾಡಿದ್ದು ವಿಶೇಷವಾಗಿತ್ತು..

ಇಷ್ಟೇ ಅಲ್ಲದೇ ಸುನಿತಾ ಮಂಜುನಾಥ್ ರವರು ಶಾಲಾ ಶಿಕ್ಷಕರೊಡಗೂಡಿ ಸಾಮೂಹಿಕವಾಗಿ ಶಾಲಾ ಆವರಣದಲ್ಲೇ ಪೊಂಗಲ್ ಅನ್ನು ತಯಾರು ಮಾಡಿ ಮಕ್ಕಳಿಗೆ ಬಡಿಸಿದರು..

ಕೃತಕವಾಗಿ ನೆಲ್ಲು ಹುಲ್ಲಿನ ಗುಡಿಸಲನ್ನು ನಿರ್ಮಾಣ ಮಾಡಿ ಅಲ್ಲಿ ಹಬ್ಬದ ಅಂಗವಾಗಿ ಗೋಮಾತೆಗೆ ಭಕ್ತಿಯಿಂದ ಪೂಜೆಯನ್ನು ಮಾಡಿ ಮಕ್ಕಳಿಗೆ ಕಾಮಧೇನು ವಿನ ಮಹತ್ವವನ್ನು ತಿಳಿಸಿಕೊಟ್ಟರು..

ಸಾಮಾಜಿಕ ಕೆಲಸಗಳಲ್ಲಿ ಯಾವತ್ತಿದ್ದರೂ ಮುಂದು ಎನಿಸಿಕೊಳ್ಳುವ ಪ್ರಥಮ್ ರವರು ಸುನಿತಾ ಮಂಜುನಾಥ್ ರವರ ಮಾತಿಗೆ ಓಗೊಟ್ಟು ಸಂಕ್ರಾಂತಿ ಹಬ್ಬದ ಸಂಭ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಅರಿವು ಮೂಡಿಸುತ್ತಿರುವ ರೀತಿಯನ್ನು ನೋಡಿ ಖುಷಿ ಪಟ್ಟರು..

ಈ ರೀತಿಯಾದ ಒಂದು ಅದ್ಭುತವಾದ ಪರಿಕಲ್ಪನೆಯನ್ನು ವಾಸ್ತವ ರೂಪಕ್ಕೆ ತಂದು ಮಕ್ಕಳಿಗೆ ನಮ್ಮ ರೈತರ ಜೀವನ ಶೈಲಿಯನ್ನು ತೋರಿಸುವುದರ ಜೊತೆಗೆ ಸಂಕ್ರಾಂತಿ ಹಬ್ಬದ ಸುಗ್ಗಿ ಪೂಜೆಯ ಮಹತ್ವವನ್ನು ತಿಳಿಸಿಕೊಟ್ಟ *ಸುನಿತಾ ಮಂಜುನಾಥ್* ರವರಿಗೆ ನಮ್ಮ ಕಡೆಯಿಂದ ಧನ್ಯವಾದಗಳು..

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…
ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…