ಸಂಬಂಧ

ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!ಮುಂದೆ ಓದಿ ಶಾಕ್ ಆಗ್ತೀರಾ…

10890

ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ  ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ.

ಆದ್ರೆ ವಿಚಿತ್ರ ಎಂದರೆ  ಮಂಟಪದಲ್ಲಿಯೇ ಅಣ್ಣನ ತಾಳಿ ಕಟ್ಟಬೇಕಾದ ವಧುವಿಗೆ, ತಮ್ಮ ತಾಳಿ ಕಟ್ಟಿದ ಅಚ್ಚರಿಯ ಘಟನೆಯೊಂದು ತಮಿಳುನಾಡಿನ ವೆಲ್ಲೂರುನಲ್ಲಿ ನಡೆದಿದೆ.

ಹೌದು, ಎಲ್ಲಿ ಅಂತಿರಾ- ವೆಲ್ಲೂರು ಸಮೀಪದ ತಿರುಪತ್ತೂರಿನ ಸೆಲ್ಲಾರ್ ಪೇಟೆಯ ಇಲವಂಪಟ್ಟಿಯ ಮುರುಗನ್ ದೇವಾಲಯದಲ್ಲಿ ನಡೆಯುವ ಶುಭಕಾರ್ಯಕ್ಕೆ ಬಂಧು-ಬಾಂಧವರೆಲ್ಲಾ ಸೇರಿದ್ದರು. ವರ ಇನ್ನೇನು ಕೆಲವೇ ನಿಮಿಷಗಳಲ್ಲಿ ವಧುವಿಗೆ ತಾಳಿ ಕಟ್ಟಲು ತಯಾರಾಗಿದ್ದನು. ಅಂತೆಯೇ ವಧುವರರನ್ನು ಹಸೆಮಣೆ ಮೇಲೆ ಕೂರಿಸಿ ಪುರೋಹಿತರು ವೇದ ಮಂತ್ರ ಉಚ್ಚರಿಸುತ್ತಿದ್ದರು.

ಸಿನಿಮೀಯ ರೀತಿಯಲ್ಲಿ ನಡೆಯಿತು ಮದುವೆ!                                                                                  

ತದನಂತರ ಬಳಿಕ ವರನ ಕೈಯಲ್ಲಿ ತಾಳಿ ಕೊಟ್ಟು ವಧುವಿನ ಕೊರಳಿಗೆ ಕಟ್ಟುವಂತೆ ಸೂಚಿಸಿದ್ರು. ಹೀಗಾಗಿ ಮದುಮಗ ತಾಳಿ ಕಟ್ಟಲು ವಧುವಿನ ಬಳಿ ಹೋಗುತ್ತಿದ್ದಂತೆಯೇ ಅಲ್ಲೇ ಇದ್ದ ಮದುಮಗನ ತಮ್ಮ ಅಣ್ಣನ ಸೈಡಿಗೆಳೆದು ತಾಳಿ ಕಸಿದುಕೊಂಡು ತಾನೇ ವಧುವಿಗೆ ತಾಳಿ ಕಟ್ಟಿದ್ದಾನೆ.

ಅಣ್ಣ ಮದುವೆಯಾಗಬೇಕಿದ್ದ ಯುವತಿಗೆ ಹೀಗೆ ತಮ್ಮ ತಾಳಿ ಕಟ್ಟಿದ್ದರಿಂದ ಅಲ್ಲಿದ್ದವರೆಲ್ಲಾ ಒಂದು ಬಾರಿ ಅವಕ್ಕಾದ್ರು. ಆದ್ರೆ ಈ ಘಟನೆಯ ಅಸಲಿ ವಿಷಯವೇನೆಂದರೆ ವರನ ತಮ್ಮ ಹಾಗೂ ವಧು ಮೊದಲೇ ಪ್ರೀತಿಸಿದ್ದರು ಎಂಬ ವಿಷಯ ಗೊತ್ತಾಗಿದೆ.

ಆದ್ರೆ ಈ ವಿಚಾರ ಮನೆಯವರಿಗೆ ಗೊತ್ತಿರಲಿಲ್ಲ. ಇತ್ತ ಅಣ್ಣ ಅದೇ ಯುವತಿ ಜೊತೆ ಮದುವೆ ನಿಶ್ಚಯ ಮಾಡಿಕೊಂಡಿದ್ದ. ತಾನು ಪ್ರೀತಿಸಿದ ಯುವತಿ ಅಣ್ಣನ ಮಡದಿಯಾಗುವುದನ್ನು ಸಹಿಸಲಾರದ ತಮ್ಮ ಅಣ್ಣನನ್ನು ತಳ್ಳಿ ತಾಳಿ ಕಸಿದುಕೊಂಡು ತಾನೇ ತಾಳಿ ಕಟ್ಟಿದ್ದಾನೆ.

ಈ ಮದುವೆಗೆ ಕೊನೆಗೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಮದುವೆಯಾಗಲು ಬಂದಿದ್ದ ವರ ಮಾತ್ರ ಕಣ್ಣೀರುಡುತ್ತಾ ಮಂಟಪದಿಂದ ಹೊರನಡೆದಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಣ್ಣಿಗೆ ನೀಲಿ ಟ್ಯಾಟೂ ಹಾಕಿಸಿಕೊಂಡ ಮಾಡೆಲ್ ನಂತರ ಏನಾಯ್ತು ಗೊತ್ತಾ,?ಇದನ್ನೊಮ್ಮೆ ಓದಿ,.!

    ಟ್ಯಾಟೂ ಎಂದರೆ  ಯಾರಿಗೆ  ತಾನೇ ಇಷ್ಟ ಇರಲ್ಲ  ಹೇಳಿ, ಈಗಿನ  ಕಾಲದಲ್ಲಿ ಎಲ್ಲರಿಗೂ  ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ  ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು  ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್‌ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ(18 ಫೆಬ್ರವರಿ, 2019) ನಿಮ್ಮ ಕುಟುಂಬದ ಸದಸ್ಯರ ಭಾವನೆಗಳನ್ನು ನೋಯಿಸುವುದನ್ನು ತಪ್ಪಿಸುವ ಮೂಲಕ ನಿಮ್ಮ…

  • ಸುದ್ದಿ

    ದರ್ಶನ್ ಕುರುಕ್ಷೇತ್ರ, ಸುದೀಪ್ ಪೈಲ್ವಾನ್, ಅಭಿಷೇಕ್ ಅಮರ್ ಚಿತ್ರಗಳ ಸ್ಟೈಲಿಶ್ ಟೀ ಶರ್ಟ್ ಗಳು..ಕೊಂಡುಕೊಳ್ಳಲು ಈ ಫೋಟೋ ಮೇಲೆ ಕ್ಲಿಕ್ ಮಾಡಿ ನೋಡಿ…

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…

  • ಸುದ್ದಿ

    ಪಂಜಾಬ್‍ನಲ್ಲಿ ಮತ್ತೆರಡು ಪಾಕ್ ಡ್ರೋಣ್‍ಗಳ ಹಾರಾಟ..! ಇಷ್ಟಕ್ಕೂ ಏನಿದು ಗೊತ್ತಾ,.!!

    ಚಂಡೀಗಢ, ಅ.9-ಚೀನಾ ಡ್ರೋಣ್‍ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್‍ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್‍ಗಳು ಹಾರಾಟ ನಡೆಸಿವೆ.ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…

  • ಜ್ಯೋತಿಷ್ಯ

    ಶ್ರೀ ಗುರುರಾಯರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…

  • ಸುದ್ದಿ

    ಹೊಸ ವರ್ಷದ ಆರಂಭದಲ್ಲಿ ಮದ್ವೆ ಮಾಡಿಕೊಳ್ಳಬೇಕು ಎಂದಿದ್ದವರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್..!

    2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…