ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ, ನಟಿಯರು ಶೂಟಿಂಗ್ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್ ಖಾನ್ ಕೂಡಾ ಸೇರ್ಪಡೆಯಾಗಿದ್ದಾರೆ.

ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಅವರಿಗೆ ದುಬಾರಿ ವೆಚ್ಛದ ಐಷಾರಾಮಿ ಕಾರುಗಳೆಂದರೆ ಸಖತ್ ಕ್ರೇಜ್. ಐಷಾರಾಮಿ ಕಾರುಗಳನ್ನು ಖರೀದಿಸುವುದು, ಅವುಗಳಲ್ಲಿ ಜಾಲಿ ರೈಡ್ ಹೋಗುವುದೆಂದರೆ ಖುಷಿಯೋ ಖುಷಿ. ಅವರಲ್ಲಿರುವ ದುಬಾರಿ ವಾಹನಗಳ ಸಾಲಿಗೆ ಹೊಸದರ ಸೇರ್ಪಡೆಯಾಗುತ್ತಲೇ ಇರುತ್ತದೆ.

ಶಾರುಖ್ ಇತ್ತೀಚಿಗೆ ವೋಲ್ವೋ ಕಂಪನಿಯ ಬಿ 9 ಆರ್ ವ್ಯಾನ್ ಖರೀದಿಸಿದ್ದು, ಬಳಿಕ ಅದನ್ನು ಭಾರತದ ಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಾಬ್ರಿಯಾ ಮರು ವಿನ್ಯಾಸಗೊಳಿಸಿದ್ದಾರೆ. ಸಕಲ ಸೌಲಭ್ಯ ಒಳಗೊಂಡಿರುವ ಈ ವ್ಯಾನ್ನ ಬೆಲೆ 4 ಕೋಟಿ ರೂ. ಎನ್ನಲಾಗಿದೆ

ಅಂದ ಹಾಗೇ ಶೂಟಿಂಗ್ ಸ್ಥಳಕ್ಕೆ ಕೊಂಡೊಯ್ಯಲು ಅತ್ಯಾಧುನಿಕ ಸೌಲಭ್ಯವುಳ್ಳ ವ್ಯಾನಿಟಿ ವ್ಯಾನ್ ಒಂದು ಶಾರೂಕ್ ಖಾನ್ ರ ಬಳಿ ಇದೆ. ಕ್ಯಾರಾವಾನ್ ನಲ್ಲಿ ಇರುವ ಸೌಲಭ್ಯಗಳಿಗಿಂತ ಅತಿ ಹೆಚ್ಚು ಸೌಕರ್ಯ ಹಾಗೂ ಅತ್ಯಾಧುನಿಕ ಮಾದರಿಯ ವಿನ್ಯಾಸದ ವಿಶೇಷ ವ್ಯಾನಿಟಿ ವ್ಯಾನ್ ಇದಾಗಿದೆ.

ಶಾರುಕ್ ಗಾಗಿಯೇ ರೆಡಿಯಾಗಿರುವ ಈ ಅತ್ಯಾಧುನಿಕ ವ್ಯಾನ್ ಸಿದ್ಧಪಡಿಸಿದವರು ಪ್ರಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಬ್ರಿಯಾ. ಈ ವ್ಯಾನ್ ಅನ್ನು ಶಾರುಕ್ ಅಗತ್ಯಕ್ಕೆ ತಕ್ಕಂತೆ ಮರು ವಿನ್ಯಾಸಗೊಳಿಸಿ ಸಿದ್ಧಪಡಿಸಲು 3 ತಿಂಗಳು ತೆಗೆದುಕೊಂಡಿದ್ದಾರೆ.ಇದಕ್ಕಾಗಿ ಬರೋಬ್ಬರಿ 4 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರಲ್ಲಿ ಅತ್ಯಾಧುನಿಕ ವಿಶ್ರಾಂತಿ ಕೊಠಡಿ, ವೈಫೈ, ಟಾಯ್ಲೆಟ್, ಕಿಚನ್, ಸೆಟಲೈಟ್ ಟಿವಿ ಸೇರಿದಂತೆ ಸಕಲ ಸೌಲಭ್ಯಗಳಿವೆ. ಅಲ್ಲದೇ ಪ್ರತ್ಯೇಕ ಮೇಕಪ್ ರೂಮ್ ಕೂಡಾ ಇದರಲ್ಲಿದೆ.

ಹೊರನೋಟದಂತೆ ಒಳಗೂ ಅತ್ಯಂತ ಸುಂದರವಾಗಿರುವ ಈ ವ್ಯಾನ್ 280 ಚದರಅಡಿ ವಿಸ್ತೀರ್ಣ ಹೊಂದಿದ್ದು, ಒಳಗಡೆ 4 ಕೋಣೆಯನ್ನು ಹೊಂದಿದೆ. ಈ ಪೈಕಿ ಒಂದು ಮೀಟಿಂಗ್ ರೂಂ, ಮತ್ತೂಂದು ಬೆಡ್ರೂಂ ಮತ್ತೂಂದು ಶೌಚಾಲಯ ಇನ್ನೊಂದು ಮೇಕಪ್ ಕಮ್ ಬಟ್ಟೆ ಬದಲಾವಣೆ ಕೋಣೆ.

ಇದರ ಜೊತೆ ವ್ಯಾನ್ನಲ್ಲಿ ಹೈಡ್ರಾಲಿಕ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರ ಮೂಲಕ ಅಗತ್ಯ ಬಿದ್ದರೆ ವಾಹನದಿಂದ ಹೊರಗೆ ಚಾಚಿಕೊಂಡಿರುವಂತೆ ಇನ್ನೊಂದು ಕೋಣೆಯನ್ನೂ ಸೃಷ್ಟಿಸ ಬಹುದಾಗಿದೆ. ಇಡೀ ವ್ಯಾನ್ ವೈಫೈ ವ್ಯವಸ್ಥೆ ಹೊಂದಿದ್ದು, ಎಲ್ಲಾ ನಾಲ್ಕು ಕೋಣೆಗಳಲ್ಲೂ ಆ್ಯಪಲ್ ಟೀವಿ ಅಳವಡಿಸಲಾಗಿದೆ. ಉಪಗ್ರಹ ಸಂಪರ್ಕ ಇರುವ 4ಕೆ ಸೀರೀಸ್ನ ಟೀವಿ, ಸಣ್ಣ ಕಿಚನ್ ಕೂಡಾ ಇದೆ. ವ್ಯಾನ್ಗೆ ಗ್ಲಾಸ್ ಫ್ಲೋರಿಂಗ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…
ಸಂಯುಕ್ತ ಅರಬ್ ಎಮಿರೇಟ್ಸ್ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…
1800 ರ ಉತ್ತರಾರ್ಧದಲ್ಲಿ ಮತ್ತು 1900 ರ ದಶಕದ ಆರಂಭದಲ್ಲಿ ಜಗತ್ತನ್ನು ಧ್ವಂಸಗೊಳಿಸಿದ ಮೂರನೇ ಪ್ಲೇಗ್ ಸಾಂಕ್ರಾಮಿಕವು ಇಂದಿನ COVID-19 ಸಾಂಕ್ರಾಮಿಕ ರೋಗಕ್ಕೆ ಹೋಲುತ್ತದೆ. ಇದು 1860 ರ ದಶಕದಲ್ಲಿ ಚೀನಾದಲ್ಲಿ ತನ್ನ ಕೊಳಕು ತಲೆಯನ್ನು ಬೆಳೆಸಿತು, 1894 ರಲ್ಲಿ ಹಾಂಗ್ ಕಾಂಗ್, ಆಗಸ್ಟ್ 1896 ರಲ್ಲಿ ಮುಂಬೈ, ಡಿಸೆಂಬರ್ 1897 ರಲ್ಲಿ ಹುಬ್ಬಳ್ಳಿ ಮತ್ತು ಆಗಸ್ಟ್ 1898 ರಲ್ಲಿ ಬೆಂಗಳೂರು ತಲುಪಿತು.
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,