News

ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
RBI ಚಿನ್ನದ ಸಾಲದ ಹೊಸ ನಿಯಮಗಳು (2026)
ಸಿನಿಮಾ

ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

274

ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಅವರಿಗೆ ದುಬಾರಿ ವೆಚ್ಛದ ಐಷಾರಾಮಿ ಕಾರುಗಳೆಂದರೆ ಸಖತ್ ಕ್ರೇಜ್. ಐಷಾರಾಮಿ ಕಾರುಗಳನ್ನು ಖರೀದಿಸುವುದು, ಅವುಗಳಲ್ಲಿ ಜಾಲಿ ರೈಡ್ ಹೋಗುವುದೆಂದರೆ ಖುಷಿಯೋ ಖುಷಿ. ಅವರಲ್ಲಿರುವ ದುಬಾರಿ ವಾಹನಗಳ ಸಾಲಿಗೆ ಹೊಸದರ ಸೇರ್ಪಡೆಯಾಗುತ್ತಲೇ ಇರುತ್ತದೆ.

ಶಾರುಖ್‌ ಇತ್ತೀಚಿಗೆ ವೋಲ್ವೋ ಕಂಪನಿಯ ಬಿ 9 ಆರ್‌ ವ್ಯಾನ್‌ ಖರೀದಿಸಿದ್ದು, ಬಳಿಕ ಅದನ್ನು ಭಾರತದ ಖ್ಯಾತ ವಾಹನ ವಿನ್ಯಾಸಕಾರ ದಿಲೀಪ್‌ ಛಾಬ್ರಿಯಾ ಮರು ವಿನ್ಯಾಸಗೊಳಿಸಿದ್ದಾರೆ. ಸಕಲ ಸೌಲಭ್ಯ ಒಳಗೊಂಡಿರುವ ಈ ವ್ಯಾನ್‌ನ ಬೆಲೆ 4 ಕೋಟಿ ರೂ. ಎನ್ನಲಾಗಿದೆ

ಅಂದ ಹಾಗೇ ಶೂಟಿಂಗ್ ಸ್ಥಳಕ್ಕೆ ಕೊಂಡೊಯ್ಯಲು ಅತ್ಯಾಧುನಿಕ ಸೌಲಭ್ಯವುಳ್ಳ ವ್ಯಾನಿಟಿ ವ್ಯಾನ್ ಒಂದು ಶಾರೂಕ್ ಖಾನ್ ರ ಬಳಿ ಇದೆ. ಕ್ಯಾರಾವಾನ್ ನಲ್ಲಿ ಇರುವ ಸೌಲಭ್ಯಗಳಿಗಿಂತ ಅತಿ ಹೆಚ್ಚು ಸೌಕರ್ಯ ಹಾಗೂ ಅತ್ಯಾಧುನಿಕ ಮಾದರಿಯ ವಿನ್ಯಾಸದ ವಿಶೇಷ ವ್ಯಾನಿಟಿ ವ್ಯಾನ್ ಇದಾಗಿದೆ.

ಶಾರುಕ್ ಗಾಗಿಯೇ ರೆಡಿಯಾಗಿರುವ ಈ ಅತ್ಯಾಧುನಿಕ ವ್ಯಾನ್ ಸಿದ್ಧಪಡಿಸಿದವರು ಪ್ರಖ್ಯಾತ ವಾಹನ ವಿನ್ಯಾಸಕಾರ ದಿಲೀಪ್ ಛಬ್ರಿಯಾ. ಈ ವ್ಯಾನ್ ಅನ್ನು ಶಾರುಕ್ ಅಗತ್ಯಕ್ಕೆ ತಕ್ಕಂತೆ ಮರು ವಿನ್ಯಾಸಗೊಳಿಸಿ ಸಿದ್ಧಪಡಿಸಲು 3 ತಿಂಗಳು ತೆಗೆದುಕೊಂಡಿದ್ದಾರೆ.ಇದಕ್ಕಾಗಿ ಬರೋಬ್ಬರಿ 4 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರಲ್ಲಿ ಅತ್ಯಾಧುನಿಕ ವಿಶ್ರಾಂತಿ ಕೊಠಡಿ, ವೈಫೈ, ಟಾಯ್ಲೆಟ್, ಕಿಚನ್, ಸೆಟಲೈಟ್ ಟಿವಿ ಸೇರಿದಂತೆ ಸಕಲ ಸೌಲಭ್ಯಗಳಿವೆ. ಅಲ್ಲದೇ ಪ್ರತ್ಯೇಕ ಮೇಕಪ್ ರೂಮ್ ಕೂಡಾ ಇದರಲ್ಲಿದೆ.

ಹೊರನೋಟದಂತೆ ಒಳಗೂ ಅತ್ಯಂತ ಸುಂದರವಾಗಿರುವ ಈ ವ್ಯಾನ್‌ 280 ಚದರಅಡಿ ವಿಸ್ತೀರ್ಣ ಹೊಂದಿದ್ದು, ಒಳಗಡೆ 4 ಕೋಣೆಯನ್ನು ಹೊಂದಿದೆ. ಈ ಪೈಕಿ ಒಂದು ಮೀಟಿಂಗ್‌ ರೂಂ, ಮತ್ತೂಂದು ಬೆಡ್‌ರೂಂ ಮತ್ತೂಂದು ಶೌಚಾಲಯ ಇನ್ನೊಂದು ಮೇಕಪ್‌ ಕಮ್‌ ಬಟ್ಟೆ ಬದಲಾವಣೆ ಕೋಣೆ.

ಇದರ ಜೊತೆ ವ್ಯಾನ್‌ನಲ್ಲಿ ಹೈಡ್ರಾಲಿಕ್‌ ವ್ಯವಸ್ಥೆ ಕಲ್ಪಿಸಲಾಗಿದ್ದು, ಇದರ ಮೂಲಕ ಅಗತ್ಯ ಬಿದ್ದರೆ ವಾಹನದಿಂದ ಹೊರಗೆ ಚಾಚಿಕೊಂಡಿರುವಂತೆ ಇನ್ನೊಂದು ಕೋಣೆಯನ್ನೂ ಸೃಷ್ಟಿಸ ಬಹುದಾಗಿದೆ. ಇಡೀ ವ್ಯಾನ್‌ ವೈಫೈ ವ್ಯವಸ್ಥೆ ಹೊಂದಿದ್ದು, ಎಲ್ಲಾ ನಾಲ್ಕು ಕೋಣೆಗಳಲ್ಲೂ ಆ್ಯಪಲ್‌ ಟೀವಿ ಅಳವಡಿಸಲಾಗಿದೆ. ಉಪಗ್ರಹ ಸಂಪರ್ಕ ಇರುವ 4ಕೆ ಸೀರೀಸ್‌ನ ಟೀವಿ, ಸಣ್ಣ ಕಿಚನ್‌ ಕೂಡಾ ಇದೆ. ವ್ಯಾನ್‌ಗೆ ಗ್ಲಾಸ್‌ ಫ್ಲೋರಿಂಗ್‌ ಮಾಡಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…

  • ಗ್ಯಾಜೆಟ್

    ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

    ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.

  • inspirational

    ತಾನು’ಮುಟ್ಟಾಳ ಅಲ್ಲ’ಎಂದು ಸಾಬೀತು ಪಡಿಸಿದ ಮನೋಜ್..! ಮನೋಜ್ ಗೆದ್ದ ಮೊತ್ತ ಎಷ್ಟು.?

    ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್  ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ದಿಡೀರ್ ಆಚೆ ಬಂದ ಹರೀಶ್ ರಾಜ್ ಅವರಿಗೆ ಸಿಕ್ಕ ದೊಡ್ಡ ಸಂಭಾವನೆ ಎಷ್ಟು ಗೊತ್ತಾ.

    ಸ್ನೇಹಿತರೆ ಬಿಗ್ ಬಾಸ್ ಕನ್ನಡ ಸೀಸನ್ 7 ಕೊನೆಯ ಹಂತವನ್ನ ತಲುಪಿದ್ದು ಫಿನಾಲೆಗೆ ಇನ್ನು ಕೆಲವು ದಿನಗಳು ಮಾತ್ರ ಭಾಕಿ ಉಳಿದುಕೊಂಡಿದೆ, ಈಗಾಗಲೇ 108 ಕ್ಕೂ ದಿನಗಳ ಕಾಲ ಬಿಗ್ ಬಾಸ್ ನಡೆದಿದ್ದು ಈ ವಾರ ಬಿಗ್ ಬಾಸ್ ಫೈನಲ್ ನಡೆಯಲಿದ್ದು ಐದು ಘಟಾನುಘಟಿ ಸ್ಪರ್ಧಿಗಳು ಬಿಗ್ ಬಾಸ್ ನಲ್ಲಿ ಫೈನಲ್ ಹಂತವನ್ನ ತಲುಪಿದ್ದಾರೆ. ಇನ್ನು ಆರಂಭದಲ್ಲಿ ಸ್ವಲ್ಪ ಮಂಕಾಗಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು TRP ಯಲ್ಲಿ ಕೂಡ ಮೇಲಕ್ಕೆ ಬರುತ್ತಿದೆ…

  • ಉಪಯುಕ್ತ ಮಾಹಿತಿ, ರಾಜಕೀಯ

    ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

    ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.