ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.

ಹುಟ್ಟಿ ಬೆಳೆದ ಸ್ಥಳಕ್ಕಿಂತ ಬಹಳಷ್ಟು ನಟ/ನಟಿಯರು ಬೇರೆ ರಾಜ್ಯಗಳಲ್ಲಿ ಬಹಳ ಫೇಮಸ್ ಆಗಿ ಬಿಡುತ್ತಾರೆ. ಹಾಗೇ ಬಿಹಾರದ ಯುವಕನೊಬ್ಬ ಇದೀಗ ಲ್ಯಾಟಿನ್ ಅಮೆರಿಕದಲ್ಲಿ ಸೂಪರ್ ಸ್ಟಾರ್ ಆಗಿದ್ದಾರೆ.

ಆದರೆ ಬಾಲಿವುಡ್ನಲ್ಲಿ ಆತನಿಗೆ ಒಳ್ಳೆಯ ಅವಕಾಶ ದೊರೆಯಲಿಲ್ಲ. 2000 ದಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಕೋಸ್ಟರಿಕಾಗೆ ಹೊರಟ ಪ್ರಭಾಕರ್ 2010 ರಲ್ಲಿ ರೆಸ್ಟೋರೆಂಟ್ ಹಾಗೂ ಕ್ಲೋತ್ ಬ್ಯುಸಿನೆಸ್ ಆರಂಭಿಸಿದ್ದರು.

ಬ್ಯುಸಿನೆಸ್ನಲ್ಲಿ ಎಷ್ಟೇ ಮುಂದೆ ಬಂದರೂ, ಹಣ ಸಂಪಾದಿಸಿದರೂ, ವೈವಾಹಿಕ ಜೀವನದಲ್ಲಿ ಸೋಲು ಕಂಡರೂ ಸಿನಿಮಾ ಪ್ರೀತಿ ಕಡಿಮೆಯಾಗದ ಕಾರಣ ಕೊನೆಗೆ ಎನ್ರೆಡಾಡೋಸ್: ಲಾ ಕನ್ಫ್ಯೂಷನ್ ಎಂಬ ಸಿನಿಮಾವನ್ನು ಬಾಲಿವುಡ್ ಶೈಲಿಯಲ್ಲಿ ನಿರ್ಮಿಸಿ ಥಿಯೇಟರ್ಗಳಲ್ಲಿ ರಿಲೀಸ್ ಮಾಡಿದರು. ಈ ಸಿನಿಮಾ ಕೋಸ್ಟರಿಕಾದಲ್ಲೇ 2017 ರ ಸೂಪರ್ ಹಿಟ್ ಆಯಿತು.

ಈ ಸಿನಿಮಾದಲ್ಲಿ ಫೇಮಸ್ ಕೋಸ್ಟರಿಕಾ ಟಿವಿ ಆ್ಯಂಕರ್ ನ್ಯಾನ್ಸಿ, ಹಾಲಿವುಡ್ ನಟ ಹಾಗೂ ಮಾಜಿ ಕುಸ್ತಿ ಪಟು ಸ್ಕಾಟ್ ಸ್ಟೆನರ್ ಪ್ರಭಾಕರ್ ಜೊತೆ ನಟಿಸಿದ್ದಾರೆ. ಈ ಸಿನಿಮಾವನ್ನು ಹಿಂದಿ, ಇಂಗ್ಲಿಷ್ ಹಾಗೂ ಬೋಜ್ಪುರಿ ಭಾಷೆಗಳಲ್ಲಿ ನಿರ್ಮಿಸಲು ಇದೀಗ ಪ್ಲಾನ್ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.