ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.
ಹುಟ್ಟಿ ಬೆಳೆದ ಸ್ಥಳಕ್ಕಿಂತ ಬಹಳಷ್ಟು ನಟ/ನಟಿಯರು ಬೇರೆ ರಾಜ್ಯಗಳಲ್ಲಿ ಬಹಳ ಫೇಮಸ್ ಆಗಿ ಬಿಡುತ್ತಾರೆ. ಹಾಗೇ ಬಿಹಾರದ ಯುವಕನೊಬ್ಬ ಇದೀಗ ಲ್ಯಾಟಿನ್ ಅಮೆರಿಕದಲ್ಲಿ ಸೂಪರ್ ಸ್ಟಾರ್ ಆಗಿದ್ದಾರೆ.
ಆದರೆ ಬಾಲಿವುಡ್ನಲ್ಲಿ ಆತನಿಗೆ ಒಳ್ಳೆಯ ಅವಕಾಶ ದೊರೆಯಲಿಲ್ಲ. 2000 ದಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಕೋಸ್ಟರಿಕಾಗೆ ಹೊರಟ ಪ್ರಭಾಕರ್ 2010 ರಲ್ಲಿ ರೆಸ್ಟೋರೆಂಟ್ ಹಾಗೂ ಕ್ಲೋತ್ ಬ್ಯುಸಿನೆಸ್ ಆರಂಭಿಸಿದ್ದರು.
ಬ್ಯುಸಿನೆಸ್ನಲ್ಲಿ ಎಷ್ಟೇ ಮುಂದೆ ಬಂದರೂ, ಹಣ ಸಂಪಾದಿಸಿದರೂ, ವೈವಾಹಿಕ ಜೀವನದಲ್ಲಿ ಸೋಲು ಕಂಡರೂ ಸಿನಿಮಾ ಪ್ರೀತಿ ಕಡಿಮೆಯಾಗದ ಕಾರಣ ಕೊನೆಗೆ ಎನ್ರೆಡಾಡೋಸ್: ಲಾ ಕನ್ಫ್ಯೂಷನ್ ಎಂಬ ಸಿನಿಮಾವನ್ನು ಬಾಲಿವುಡ್ ಶೈಲಿಯಲ್ಲಿ ನಿರ್ಮಿಸಿ ಥಿಯೇಟರ್ಗಳಲ್ಲಿ ರಿಲೀಸ್ ಮಾಡಿದರು. ಈ ಸಿನಿಮಾ ಕೋಸ್ಟರಿಕಾದಲ್ಲೇ 2017 ರ ಸೂಪರ್ ಹಿಟ್ ಆಯಿತು.
ಈ ಸಿನಿಮಾದಲ್ಲಿ ಫೇಮಸ್ ಕೋಸ್ಟರಿಕಾ ಟಿವಿ ಆ್ಯಂಕರ್ ನ್ಯಾನ್ಸಿ, ಹಾಲಿವುಡ್ ನಟ ಹಾಗೂ ಮಾಜಿ ಕುಸ್ತಿ ಪಟು ಸ್ಕಾಟ್ ಸ್ಟೆನರ್ ಪ್ರಭಾಕರ್ ಜೊತೆ ನಟಿಸಿದ್ದಾರೆ. ಈ ಸಿನಿಮಾವನ್ನು ಹಿಂದಿ, ಇಂಗ್ಲಿಷ್ ಹಾಗೂ ಬೋಜ್ಪುರಿ ಭಾಷೆಗಳಲ್ಲಿ ನಿರ್ಮಿಸಲು ಇದೀಗ ಪ್ಲಾನ್ ಮಾಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ. ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…