ವಿಚಿತ್ರ ಆದರೂ ಸತ್ಯ

ಗೊಮಟೇಶ್ವರಕ್ಕೆ ಬಟ್ಟೆ ಹಾಕುವಂತೆ ಸಿ.ಎಂ ಗೆ ಪತ್ರ ಬರೆದ ಪತ್ರಕರ್ತ..!ತಿಳಿಯಲು ಈ ಲೇಖನ ಓದಿ…

222

ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.

ಪ್ರಭು ಎಂಬವರು ಸಿದ್ದರಾಮಯ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರಿಗೂ ಈ ಪತ್ರ ಬರೆದು ಬಟ್ಟೆ ಹಾಕುವಂತೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ.?


ದಿನದಿಂದ ದಿನಕ್ಕೆ ಮಾನವನ ಜೀವನದ ಶೈಲಿಗಳು, ಮಾನವನ ವಿಕಾಸವೂ ಉನ್ನತೀಕರಣವಾಗಿ ಪ್ರತಿಯೊಬ್ಬರೂ ಜೀವನದ ಮೌಲ್ಯಗಳನ್ನು ತಿಳಿದುಕೊಂಡು, ತಂತ್ರಜ್ಞಾನದಿಂದ ಜಗತ್ತಿನ ಆಗುಹೋಗುಗಳನ್ನು ಕ್ಷಣಮಾತ್ರದಲ್ಲಿ ತಿಳಿದುಕೊಳ್ಳುವ ಇಂತಹ ಸಂದರ್ಭದಲ್ಲಿ ಜೈನ ಧರ್ಮಗುರು ಬಾಹುಬಲಿಯವರು 9ನೇ ಶತಮಾನದಲ್ಲಿ ದಿಗಂಬರರಾಗಿದ್ದರು ಎನ್ನುವ ಕಾರಣದಿಂದ ಅಲ್ಲಿಂದ ಇಲ್ಲಿಯವರೆಗೆ ಧರ್ಮಗುರು ಬಾಹುಬಲಿಯವರನ್ನು ಹಾಗೆಯೇ ದಿಗಂಬರರಾಗಿ ಉಳಿಸಿಕೊಂಡಿರುವುದು ಒಂದು ವಿಪರ್ಯಾಸವೇ ಆಗಿದೆ. ಇದು ಮೌಢ್ಯತೆಗೆ ಹಿಡಿದ ಕನ್ನಡಿಯಾಗಿದೆ.

ಆಗಿನ ಸಂದರ್ಭದಲ್ಲಿ ಧರ್ಮಗುರು ಬಾಹುಬಲಿಯವರು ತೆಗೆದುಕೊಂಡಂತ ನಿರ್ಧಾರವು ಅವರಿಗೆ ಸರಿ ಅನಿಸಿರಬಹುದು. ಆದ್ರೆ ಅಂದಿನಿಂದ ಇಂದಿನವರೆಗೆ ಮಾನವನ ವಿಕಾಸದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಅಲ್ಲದೇ ಮಾನವನ ಪ್ರಗತಿಯು ದಿನದಿಂದ ದಿನಕ್ಕೆ ಬದಲಾವಣೆಯಾಗುತ್ತಾ ಸಾಗಿದೆ.

ಹೀಗಾಗಿ ದಿಗಂಬರರಾಗಿರುವ ಬಾಹುಬಲಿಯನ್ನು ನೋಡೋದಕ್ಕೆ ಅಸಹ್ಯ ಅನಿಸುತ್ತದೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ನವರು ಇದರ ಬಗ್ಗೆ ಗಮನ ಹರಿಸಿ ಬಟ್ಟೆ ಹಾಕಲಿ. ಕಾಲ ಈಗ ಬದಲಾಗಿದೆ, ಬಾಹುಬಲಿನಾ ನೋಡೋಕೆ ಕಷ್ಟವಾಗಲಿದೆ.

ಇದ್ರಿಂದ ಧಾರ್ಮಿಕ ನಂಬಿಕೆಯ ವಿಚಾರ ಬರೋದಿಲ್ಲ. ಕನಿಷ್ಠ ಗೊಮಟೇಶ್ವರನ ಮಾನವನ್ನು ಮುಚ್ಚಲು ಚಡ್ಡಿಯಾದರೂ ಹಾಕಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಈ ಸ್ಥಿತಿಯಲ್ಲಿ ಹಲ್ಲಿ ಕಾಣಿಸಿಕೊಂಡರೆ ಏನಾಗುತ್ತೆ ಗೊತ್ತಾ..?

    ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…

  • ಕ್ರೀಡೆ, ಮನಮಿಡಿಯುವ ಕಥೆ, ಸಾಧನೆ, ಸುದ್ದಿ, ಸ್ಪೂರ್ತಿ

    ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ 11 ವರ್ಷದ ಬಾಲಕಿ.!

    ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.  ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್‌ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ರಾಶಿ ಭವಿಷ್ಯದಲ್ಲಿ ನಿಮಗೆ ಶುಭಕರವಾಗಿದಯೇ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಸುದ್ದಿ

    ಗುಂಡೇಟಿಗೆ ಬಲಿಯಾದ ಟಿಕ್ ಟಾಕ್ ಖ್ಯಾತಿಯ ಮೋಹಿತ್…..!

    ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…

  • ಸುದ್ದಿ

    ಆಗಸ್ಟ್.1 ರಿಂದ 3500 ವೈನ್‍ಶಾಪ್‍ಗಳಿಗೆ ಬೀಗ – ಜಗನ್‍ಮೋಹನ್‍ರೆಡ್ಡಿ ಹೇಳಿಕೆ,.!

    ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‍ಮೋಹನ್‍ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್‍ಶಾಪ್‍ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…