ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.

ಪ್ರಭು ಎಂಬವರು ಸಿದ್ದರಾಮಯ್ಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಅವರಿಗೂ ಈ ಪತ್ರ ಬರೆದು ಬಟ್ಟೆ ಹಾಕುವಂತೆ ಮನವಿ ಮಾಡಿದ್ದಾರೆ.

ದಿನದಿಂದ ದಿನಕ್ಕೆ ಮಾನವನ ಜೀವನದ ಶೈಲಿಗಳು, ಮಾನವನ ವಿಕಾಸವೂ ಉನ್ನತೀಕರಣವಾಗಿ ಪ್ರತಿಯೊಬ್ಬರೂ ಜೀವನದ ಮೌಲ್ಯಗಳನ್ನು ತಿಳಿದುಕೊಂಡು, ತಂತ್ರಜ್ಞಾನದಿಂದ ಜಗತ್ತಿನ ಆಗುಹೋಗುಗಳನ್ನು ಕ್ಷಣಮಾತ್ರದಲ್ಲಿ ತಿಳಿದುಕೊಳ್ಳುವ ಇಂತಹ ಸಂದರ್ಭದಲ್ಲಿ ಜೈನ ಧರ್ಮಗುರು ಬಾಹುಬಲಿಯವರು 9ನೇ ಶತಮಾನದಲ್ಲಿ ದಿಗಂಬರರಾಗಿದ್ದರು ಎನ್ನುವ ಕಾರಣದಿಂದ ಅಲ್ಲಿಂದ ಇಲ್ಲಿಯವರೆಗೆ ಧರ್ಮಗುರು ಬಾಹುಬಲಿಯವರನ್ನು ಹಾಗೆಯೇ ದಿಗಂಬರರಾಗಿ ಉಳಿಸಿಕೊಂಡಿರುವುದು ಒಂದು ವಿಪರ್ಯಾಸವೇ ಆಗಿದೆ. ಇದು ಮೌಢ್ಯತೆಗೆ ಹಿಡಿದ ಕನ್ನಡಿಯಾಗಿದೆ.

ಆಗಿನ ಸಂದರ್ಭದಲ್ಲಿ ಧರ್ಮಗುರು ಬಾಹುಬಲಿಯವರು ತೆಗೆದುಕೊಂಡಂತ ನಿರ್ಧಾರವು ಅವರಿಗೆ ಸರಿ ಅನಿಸಿರಬಹುದು. ಆದ್ರೆ ಅಂದಿನಿಂದ ಇಂದಿನವರೆಗೆ ಮಾನವನ ವಿಕಾಸದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಅಲ್ಲದೇ ಮಾನವನ ಪ್ರಗತಿಯು ದಿನದಿಂದ ದಿನಕ್ಕೆ ಬದಲಾವಣೆಯಾಗುತ್ತಾ ಸಾಗಿದೆ.

ಹೀಗಾಗಿ ದಿಗಂಬರರಾಗಿರುವ ಬಾಹುಬಲಿಯನ್ನು ನೋಡೋದಕ್ಕೆ ಅಸಹ್ಯ ಅನಿಸುತ್ತದೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ನವರು ಇದರ ಬಗ್ಗೆ ಗಮನ ಹರಿಸಿ ಬಟ್ಟೆ ಹಾಕಲಿ. ಕಾಲ ಈಗ ಬದಲಾಗಿದೆ, ಬಾಹುಬಲಿನಾ ನೋಡೋಕೆ ಕಷ್ಟವಾಗಲಿದೆ.

ಇದ್ರಿಂದ ಧಾರ್ಮಿಕ ನಂಬಿಕೆಯ ವಿಚಾರ ಬರೋದಿಲ್ಲ. ಕನಿಷ್ಠ ಗೊಮಟೇಶ್ವರನ ಮಾನವನ್ನು ಮುಚ್ಚಲು ಚಡ್ಡಿಯಾದರೂ ಹಾಕಬೇಕು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…
ಪೋರ್ಚುಗೀಸ್ ತೀರದಲ್ಲಿ ಸಾಗರ ತಳದಲ್ಲಿ ಸುಮಾರು 710 ಅಡಿ ಕೆಳಗಿನ ಪ್ರದೇಶದಲ್ಲಿ ಡೈನೋಸಾರ್ ಯುಗದ ತಿಮಿಂಗಿಲವೊಂದನ್ನು ಪತ್ತೆ ಹಚ್ಚಿರುವ ಬೆಳವಣಿಗೆ ವಿಶ್ವಾದ್ಯಂತ ವಿಜ್ಞಾನಿಗಳಲ್ಲಿ ಸಂಚಲನ ಸೃಷ್ಟಿಸಿದೆ.
ಕನ್ನಡ ಸಿನಿಮಾ ತಾರೆ ಮತ್ತು ಕಾಂಗ್ರೆಸ್ ಯುವ ನಾಯಕಿ ರಮ್ಯಾರವರು ತಮ್ಮ ಟ್ವಿಟ್ಟರ್’ನ ಟ್ವಿಟ್’ಗಳ ಮೂಲಕ ಪೇಚಿಗೆ ಸಿಲುಕುವುದು ಸಾಮಾನ್ಯ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…