ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮಾಲಿಲ್ಯಾಂಡ್ ಒಂದು ಸ್ವಯಂ ಅಂಗೀಕೃತ ರಾಜ್ಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸೋಮಾಲಿಯಾ ಅತ್ಯಂತ ಕೆಟ್ಟ ರಾಜ್ಯವಾಗಿ ಗುರುತಿಸಲ್ಪಟ್ಟಿದೆ. ಆದರೆ ಸೋಮಾಲಿಲ್ಯಾಂಡ್’ಗೆ ಇನ್ನೂ ದೇಶದ ಸ್ಥಾನ ಮಾನ ಇನ್ನು ಸಿಕ್ಕಿಲ್ಲ. ಈ ರಾಜ್ಯದಲ್ಲಿ ಅತ್ಯಾಚಾರ ಮಾಡಿದವರಿಗೆ ಯಾವುದೀ ಶಿಕ್ಷೆ ಇರಲಿಲ್ಲ. ಅತ್ಯಾಚಾರವನ್ನು ಸಾಂಸ್ಕೃತಿಕ ಸಮಸ್ಯೆ ಎನ್ನುವ ರೀತಿಯಲ್ಲಿ ನೋಡುತ್ತಿದ್ದರು . ಅತ್ಯಾಚಾರಮಾಡಿದ ವ್ಯಕ್ತಿಯೇ ಆ ಮಹಿಳೆಯನ್ನು ಮದುವೆಯಾಗಬೇಕಿತ್ತು.ಆದರೆ ಸಾಮೂಹಿಕವಾಗಿ ಬಲಾತ್ಕಾರ ಮಾಡಿದರೆ ಆ ಮಹಿಳೆಗೆ ಏನು ಪರಿಹಾರ ಮಾಡ್ತಿದ್ರೋ ಗೊತ್ತಿಲ್ಲ.
ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ದೃಷ್ಟಾಂತ ತುಂಬಾ ಹೆಚ್ಚಾಗುತ್ತ ಸಾಗುತ್ತಿದೆ. ಗುಂಪಿನ ಅತ್ಯಾಚಾರ ದೃಷ್ಟಾಂತದಲ್ಲಿ ಹೆಚ್ಚಳವಾಗಿದೆ. ಮಹಿಳೆಯರಿಗೆ ರಕ್ಷಣೆ ನೀಡಲು ಹಾಗೂ ಬಲಾತ್ಕಾರ ಮಾಡುವುದನ್ನು ತಡೆಗಟ್ಟಲು ಈ ರಾಜ್ಯದಲ್ಲಿ ಮೊದಲ ಬಾರಿಗೆ ಅತ್ಯಾಚಾರದ ವಿರುದ್ಧ ಕಾನೂನೊಂದನ್ನು ಜಾರಿಗೊಳಿಸಲಾಗಿದೆ.
ಹೊಸ ನ್ಯಾಯಶಾಸ್ತ್ರದ ಮುಖಾಂತರ ಅತ್ಯಾಚಾರ ಮಾಡಿದ ಆರೋಪಿಗೆ 30 ವರ್ಷಗಳ ಜೈಲು ಶಿಕ್ಷೆಯಾಗಲಿದೆ. ಸೋಮಾಲಿಯಾದಿಂದ ಸೋಮಾಲಿಲ್ಯಾಂಡ್ 1991ರಲ್ಲಿಯೇ ಪ್ರತ್ಯೇಕವಾಗಿದೆ. ಆದರೆ ಇದಕ್ಕೆ ಈವರೆಗೂ ದೇಶದ ಸ್ಥಾನ ಸಿಕ್ಕಿಲ್ಲ. ಸೋಮಾಲಿಯಾದಲ್ಲಿ ಕೂಡ ಅತ್ಯಾಚಾರ ವಿರುದ್ಧ ಇದುವರಿಗೂ ಯಾವುದೇ ಕಾನೂನು ಇಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…
ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…
ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…
ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.
ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…
ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…