ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ಹೌದು, ಶ್ರೀಕಾಂತ್ ಜಿಕ್ಖರ್ರವರು ಭಾರತದ ಅತಿ ಹೆಚ್ಚಿನ ವಿದ್ಯಾರ್ಹತೆಯುಳ್ಳ ವ್ಯಕ್ತಿಯಾಗಿ ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಅನ್ನು ಹೊಂದಿದ್ದಾರೆ. ಎಮ್. ಬಿ. ಬಿ. ಎಸ್ ಮತ್ತು ಎಮ್. ಡಿ. ಇಂದ ಶುರು ಮಾಡಿದ ಇವರು ಎಲ್. ಎಲ್. ಬಿ ಮಾಡಿ ಕಾನೂನನ್ನು ಕೂಡ ಓದಿದ್ದಾರೆ. ನಂತರ ಅಂತಾರಾಷ್ಟ್ರೀಯ ಕಾನೂನಿನಲ್ಲಿ ಸ್ನಾತಕೋತ್ತರ ಪದವಿ(ಎಲ್. ಎಲ್. ಎಮ್) ಯನ್ನು ಪಡೆಯುತ್ತಾರೆ. ಹಾಗೂ ಇವರು ಬಿಸ್ನೆಸ್ ಆಡಳಿತ ಮತ್ತು ಪತ್ರಿಕೋದ್ಯಮದಲ್ಲಿಯು ಮಾಸ್ಟರ್ಸ್ ಅನ್ನು ಹೊಂದಿದ್ದಾರೆ .

ಎಂ. ಎ. ಸಾರ್ವಜನಿಕ ಆಡಳಿತ ,
ಎಂ. ಎ.ಸಮಾಜ ಶಾಸ್ತ್ರ ,
ಎಂ. ಎ. ಅರ್ಥ ಶಾಸ್ತ್ರ ,
ಎಂ. ಎ. ಸಂಸ್ಕೃತ,
ಎಂ. ಎ. ಇತಿಹಾಸ,
ಎಂ. ಎ. ಆಂಗ್ಲ ಸಾಹಿತ್ಯ ,
ಎಂ. ಎ. ತತ್ವ ಶಾಸ್ತ್ರ ,
ಎಂ. ಎ.ರಾಜ್ಯ ಶಾಸ್ತ್ರ ,
ಎಂ. ಎ.ಪ್ರಾಚೀನ ಭಾರತೀಯ ಇತಿಹಾಸ ,
ಸಂಸ್ಕೃತಿ ಮತ್ತು ಪುರಾತನ ಶಾಸ್ತ್ರ ,
ಎಂ. ಎ.ಮನೋವಿಜ್ಞಾನ . ಮತ್ತು ಇವರು ಯಾವುದೇ ಪದವಿಗಿಂತ ಉನ್ನತ ಪದವಿಯಾದ ಡಿ.ಲಿಟ್ (ಡಾಕ್ಟರ್ ಆಫ್ ಲೆಟರ್ಸ್) ಅನ್ನು ಗಳಿಸಿದ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ಸಾಕಷ್ಟು ಪದವಿಗಳಲ್ಲಿ ಚಿನ್ನದ ಪದಕಗಳನ್ನು ಗಳಿಸಿದ ಇವರು ಹಲವಾರು ಪದವಿಗಳಲ್ಲಿ ಪ್ರಥಮ ಶ್ರೇಣಿ /ಪ್ರಥಮ ದರ್ಜೆಯನ್ನು ಗಳಿಸಿದ ಹೆಮ್ಮೆ ಇವರದಾಗಿದೆ.

1978 ರಲ್ಲಿ ಅವರು ಇಂಡಿಯನ್ ಸಿವಿಲ್ ಸರ್ವಿಸ್ ಪರೀಕ್ಷೆ (IPS)ಯನ್ನು ಬರೆದು,ಇಂಡಿಯನ್ ಸಿವಿಲ್ ಸರ್ವಿಸ್ (ಐಪಿಎಸ್) ನಲ್ಲಿ ಆಯ್ಕೆಯಾದರು. ನಂತರ ಐಪಿಎಸ್ ಹುದ್ದೆಗೆ ರಾಜಿನಾಮೆ ನೀಡಿ,ಮತ್ತೆ 1980ರಲ್ಲಿ ಭಾರತೀಯ ಸಿವಿಲ್ ಸರ್ವೀಸ್ ಪರೀಕ್ಷೆ (IAS) ಪರೀಕ್ಷೆಯನ್ನು ಬರೆದ್ರು.ಅದರಲ್ಲೂ ಕೂಡ ಐಎಎಸ್ ಆಫಿಸರ್ ಆಗಿ ಆಯ್ಕೆ ಆದ್ರು.ಆದರೆ ನಾಲ್ಕು ತಿಂಗಳ ನಂತರ ತಮ್ಮ ಐಎಎಸ್ ಹುದ್ದೆಗೂ ರಾಜೀನಾಮೆ ನೀಡಿದ್ರು.
1980ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ,ತಮ್ಮ ಮೊದಲ ಸಾರ್ವತ್ರಿಕ ಚುನಾವಣೆಯಲ್ಲೇ ಗೆದ್ದು, ತಮ್ಮ 26ನೇ ವಯಸ್ಸಿನಲ್ಲೇ,ಎಂಎಲ್ಎ ಆಗಿ ಆಯ್ಕೆ ಆದ್ರು.ಹಾಗೂ ಭಾರತದಲ್ಲೇ ಅತೀ ಕಿರಿಯ ವಯಸ್ಸಿನ ಎಂಎಲ್ಎ ಎಂಬ ಹೆಸರಿಗೆ ಪಾತ್ರರಾದ್ರು ಕೂಡ. ತರುವಾಯ ಆ ಸಮಯದಲ್ಲಿ 14 ಶಾಸಕಾಂಗಗಳನ್ನು ಹೊಂದಿರುವ ಸರ್ಕಾರದ, ಅತ್ಯಂತ ಶಕ್ತಿಶಾಲಿ ಸರ್ಕಾರಿ ಮಂತ್ರಿಯಾದರು.
ಭಾರತದಲ್ಲಿ 52,000 ಕ್ಕಿಂತ ಹೆಚ್ಚು ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯಗಳಲ್ಲಿ ಇವರದು ಒಂದು ವೈಯುಕ್ತಿಕ ಗ್ರಂಥಾಲಯ ಸೇರಿದೆ.ಶ್ರೀಕಾಂತ್ ಜಿಕ್ಖರ್ರವರು ಒಬ್ಬ ಶಿಕ್ಷಣತಜ್ಞ, ವರ್ಣಚಿತ್ರಕಾರ, ವೃತ್ತಿಪರ ಛಾಯಾಗ್ರಾಹಕ, ಮತ್ತು ನಟರು ಕೂಡ ಆಗಿದ್ದರುಇವರು 1992-98ರವರೆಗೆ ಭಾರತ ರಾಜ್ಯಾಂಗದ ಸದಸ್ಯರಾಗಿದ್ದರು. ಅವರು 1992 ರಲ್ಲಿ ನಾಗಪುರದಲ್ಲಿ ಸಂದಿಪಾನಿ ಎಂಬ ಶಾಲೆ ಸ್ಥಾಪಿಸಿದರು.ದುರದೃಷ್ಟಕರ ಎಂದರೆ ತಮ್ಮ 49ನೇ ವಯಸ್ಸಿನಲ್ಲಿ ಕಾರ್ ಅಪಘಾತವೊಂದರಲ್ಲಿ ತೀರಿಕೊಂಡ್ರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..