ಉಪಯುಕ್ತ ಮಾಹಿತಿ

ಹೃದಯಾಘಾತವಾದ ತಕ್ಷಣ ಹೀಗೆ ಮಾಡಿದ್ರೆ ಪ್ರಾಣ ಉಳಿಸಬಹುದು…

1402

ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.

ಇದು ಕೇವಲ ವಯಸ್ಸಾದವರಲ್ಲಿ ಮಾತ್ರ ಬರುವುದಿಲ್ಲ.ಯಾವುದೇ ವಯಸ್ಸಿನವರಿಗೂ ಕೂಡ ಬರಬಹುದು.ಕೆಲಸದ ಒತ್ತಡ,ಅಧಿಕ ಬೊಜ್ಜು ಇನ್ನು ಮುಂತಾದ ಹಲವಾರು ಕಾರಣಗಳಿಂದ ಹೃದಯಾಘಾತ ಸಂಭವಿಸುತ್ತದೆ.ಆದ್ರೆ ಹೃದಯಾಘಾತ ಆಗುವ ಮೊದಲು ಮಹಿಳೆ ಮತ್ತು ಪುರುಷರಲ್ಲಿ ಒಂದೇ ರೀತಿ ಲಕ್ಷಣಗಳು ಇರುವುದಿಲ್ಲ.

ಹೃದಯಾಘಾತವಾದ ತಕ್ಷಣ ಹೀಗೆ ಮಾಡಿದ್ರೆ ಪ್ರಾಣ ಉಳಿಸಬಹುದು…ಹೇಗೆಂದು ತಿಳಿಯಲು ಈ ವಿಡಿಯೋ ನೋಡಿ…

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ಆನ್‌ಲೈನ್ ಮೂಲಕ ಪಡೆಯಬಹುದು ಹೇಗೆ..?ತಿಳಿಯಲು ಈ ಲೇಖನ ಓದಿ..

    ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

  • Sports

    ಪಾಕಿಸ್ತನದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ….!

    ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್‍ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…

  • ರಾಜಕೀಯ

    ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್‌, ಲಿಂಗಸುಗೂರು– ಮಾನಪ್ಪ ವಜ್ಜಲ್‌, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್‌ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…

  • ಉಪಯುಕ್ತ ಮಾಹಿತಿ

    ಗೂಗಲ್ ಪ್ಲೇ ಸ್ಟೋರ್ ನಲ್ಲಿ ದುಡ್ಡು ಕೊಟ್ಟು ಖರೀದಿಸಿದ ಆ್ಯಪ್ ಬೇಡವೆನಿಸಿದಾಗ, ಅದಕ್ಕೆ ಪಾವತಿಸಿದ ಮೊತ್ತ ಮರಳಿ ಪಡೆಯುವುದು ಹೇಗೆ..?

    ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್‌ಗಳು ಉಚಿತವಲ್ಲ. ಕೆಲವೊಂದು ಆ್ಯಪ್‌ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್‌ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್‌ಗಳು ಟ್ರಯಲ್‌ ಲಭ್ಯವಿದ್ದರೂ, ಅಚಾನಕ್…

  • ಸುದ್ದಿ

    ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

    ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…

  • ರಾಜಕೀಯ

    ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

    ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.