News

Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?
ವಿಚಿತ್ರ ಆದರೂ ಸತ್ಯ

ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

1311

 

ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ  ನಮ್ಮನ್ನ  ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ  ಅಂತೆಲ್ಲಾ ಬೈತಿರ್ತರೆ.

ಆದ್ರೆ ತಮಾಷೆ ಏನಪ್ಪಾ ಅಂದ್ರೆ, ಇಲ್ಲಿರುವ  ಕೆಲವು ಗುಣಗಳು ನಮ್ಮಲ್ಲಿದ್ರೆ, ವಿಜ್ಞಾನದ ಪ್ರಕಾರ ನಾವು ನಮಗಿಂತ, ನಾವಂದುಕೊಂಡಿರೋದಕ್ಕಿಂತ ಜಾಸ್ತಿ ಬುದ್ಧಿವಂತ್ರಂತೆ. ಅದು ಹೇಗೆ ಅಂತಿರಾ…..ಮುಂದೆ ಓದಿ

  • ನೀವೂ ನಕ್ಕು ಬೇರೆಯವ್ರನ್ನೂ ತುಂಬ ನಗಿಸ್ತೀರಾ ?

ನಿಮ್ಮಲ್ಲಿ ನೀವೂ ನಕ್ಕು, ನಿಮ್ಮ ಜೊತೆ ಇರೋರನ್ನೂ ನಗಿಸೊ ಸ್ವಭಾವ ಇದ್ದರೆ, ನಿಮ್ಮ ಮೆದುಳು ತುಂಬ ಚನ್ನಾಗಿ ಕೆಲಸ ಮಾಡುತ್ತೆ, ಚುರುಕಾಗಿದೆ ಅಂತ ಅರ್ಥ. 1990 ರಲ್ಲಿ ಮೈಕಲ್ ಎ. ಜಾನ್ ಹೇಳೊ ಪ್ರಕಾರ ನೀವು ಹಾಸ್ಯಭರಿತರಾಗಿದ್ರೆ, ನಿಮ್ಮಲ್ಲಿ ಪ್ರಾಬ್ಲಮ್ ಸಾಲ್ವಿಂಗ್ ಶಕ್ತಿ ಹೆಚ್ಚಂತೆ.

  • ನೀವುಸ್ವಲ್ಪ ಟೆನ್ಷನ್ ಪಾರ್ಟಿನಾ ?

ನಿಮಗೆ ಎಲ್ಲರೂ ಟೆನ್ಷನ್ ಒಳ್ಳೇದಲ್ಲ ಅಂತ ಸುಮಾರ್ ಸರ್ತಿ ಹೇಳಿರ್ತಾರೆ. ಆದರೆ, ಸ್ಟ್ರೆಸ್ನ ಸರಿಯಾಗಿ ನಿಭಾಯಿಸಿದ್ರೆ ಅದರಿಂದ ತುಂಬ ಉಪಯೋಗ ಇದೆಯಂತೆ ಕಣ್ರಿ. ಈ ಸ್ಟ್ರೆಸ್ಸ್ ಲೆವಲ್ ಹಿತ – ಮಿತವಾಗಿದ್ರೆ, ನಮ್ಮ ಎಷ್ಟೋ ದಿನನಿತ್ಯದ ಕೆಲಸಗಳಿಗೆ ಸಹಾಯ ಆಗುತ್ತೆ.                                                                                        ಹಿಂಗೆ ಒಂದು ಸರ್ತಿ, ಇಸ್ರೇಲ್ ಅಲ್ಲಿ ಒಂದ್ಸಲ್ಪ ಜನಕ್ಕೆ ಕಂಪ್ಯೂಟರ್ ಲ್ಯಾಬಲ್ಲಿ ಏನೋ ನೋಡಿ ಅಂತ ಸುಳ್ಳು ಕಂಪ್ಯೂಟರ್ ವೈರಸ್ ಹಬ್ಬಿಸಿಬಿಟ್ರಂತೆ … ಅಲ್ಲಿದವ್ರು ಪಾಪ ಇದನ್ನ ತಾವೇ ಮಾಡಿದ್ದು ಅಂತ ಕಕ್ಕಾಬಿಕ್ಕಿ ಆಗಿ ಅದನ್ನ ಸರಿ ಮಾಡೋ ರೀತಿ ಯೋಚ್ಸಿದ್ರಂತೆ . ಆಗ ಸಂಶೋಧಕರು ಕಂಡು ಹಿಡಿದಿದ್ದೇನಪ್ಪಾ ಅಂದ್ರೆ, ಯಾರು ಟೆನ್ಷನ್ ಮಾಡ್ಕೊಂಡಿದ್ರೋ, ಅವರೇ ಚನ್ನಾಗಿ ಕೆಲಸ ಮುಗಿಸೋದು ಅಂತ. ವಿಚಿತ್ರ ಅಲ್ವಾ?

  • ನೀವು ನಿಮ್ಮ ಶಾಲಾ, ಕಾಲೇಜುಗಳಲ್ಲಿ ಯಾವಾಗ್ಲೂ ಲಾಸ್ಟ್ ಬೆಂಚಾ ?

ನೀವು, ಸ್ಕೂಲು- ಕಾಲೇಜಲ್ಲಿ ನಾನು ಯಾವಾಗ್ಲೂ ಕನಸು ಕಾಣ್ತಾ ಲಾಸ್ಟ್ ಬೆಂಚಲ್ಲೇ ಉಳ್ಕೊಂಡ್ಬಿಟ್ಟೆ… ನನ್ನ ಲೈಫ್ ಏನಾಗತ್ತೋ ಅಂತ ಚಿಂತೆ ಮಾಡಿದ್ರೆ, ಇಲ್ಲಿದೆ ನಿಮ್ಗೊಂದು ಒಳ್ಳೆ ಸುದ್ದಿ. ವಿಜ್ಞಾನಿಗಳ ಪ್ರಕಾರ, ಒಂದು ಕೆಲಸ ಮಾಡೋವಾಗ ನಿಮ್ಮ ಗಮನ ಆ ಕಡೆ ಈ ಕಡೆ ಹೋದ್ರೆ, ಒಂದೇ ಸಲಕ್ಕೆ ನಿಮಗೆ ಒಂದಕ್ಕಿಂತ ಹೆಚ್ಚು ಕೆಲಸ ಮಾಡೊ ಶಕ್ತಿ ಇದೆ ಅಂತಂತೆ. ಹಾಗೇ, ಹಗಲುಗನಸು ಕಾಣೋರಿಗೆ, ನೆನಪಿನ ಶಕ್ತಿ ಜಾಸ್ತಿ .

  • ನೀವು ಜನರ ಜೊತೆ ಹೆಚ್ಚಾಗಿ ಬೆರೆಯಕ್ಕೆ ಇಷ್ಟ ಪಡಲ್ವಾ ?

 

ನಿಮ್ಮ ಕೈಲಿ ಒಂದು ಪುಸ್ತಕ ಇದ್ದುಬಿಟ್ರೆ, ಲೋಕಾನೇ ಮರೆತುಬಿಡ್ತೀರ…ಇದರ ಜೊತೆಗೆ ಸ್ವಲ್ಪ ಕಾಫಿ ಸಿಕ್ಕಿಬಿಟ್ರಂತೂ, ಸ್ವರ್ಗಕ್ಕೆ ಮೂರೇ ಮೆಟ್ಟಿಲು. ಮತ್ತೇನೂ ಬೇಡ, ಯಾರೂ ಬೇಡ ಅಲ್ವಾ?ನೀವು ನಿಮ್ಮ ಜೊತೇನೆ ಜಾಸ್ತಿ ಸಮಯ ಕಳೆಯಕ್ಕೆ ಇಷ್ಟ ಪಡ್ತೀರ. 90 %  ಅಂತರ್ಮುಖಿಗಳಿಗೆ ಓದೋ ಹವ್ಯಾಸ ಉಂಟಂತೆ ಹಾಗೇ,ಯಾರು ಚಿಕ್ಕ ವಯಸ್ಸಿಂದ ಓದೋ ಹವ್ಯಾಸ ಬೆಳೆಸಿಕೊಂಡಿರ್ತಾರೋ ಅಂಥಾವರು, ಮುಂದೆ ಬುದ್ದಿವಂತರಾಗಿರ್ತಾರೆ ಮತ್ತು ತಮ್ಮನ್ನ ಚನ್ನಾಗಿ ವ್ಯಕ್ತಪಡಿಸಿಕೊಳ್ತಾರೆ.

  • ನೀವು ನಿಮ್ಮ ಎಡಗೈನೇ ಹೆಚ್ಚಾಗಿ ಬಳಸ್ತೀರಾ ?

ಎಡಚರಿಗೆ ವಿಭಿನ್ನವಾದ ಯೋಚನಾಶಕ್ತಿ ಇರುತ್ತಂತೆ. 90 ರ ದಶಕದಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ,ಎಡಗೈ ಉಪಯೋಗಿಸೋರ ಆಲೋಚನೆಗಳು ಡಿಫರೆಂಟಾಗಿ ಇರೋದ್ರಿಂದ ಅವರು ಎರಡು ಸಂಬಂಧ ಇಲ್ಲದಿರೊ ವಸ್ತುಗಳಲ್ಲೂ ಲಿಂಕ್ ಹುಡುಕ್ತಾರಂತೆ. ಇವರಲ್ಲಿ ಕ್ರಿಯಾಶೀಲತೆ ಜಾಸ್ತಿ ಮತ್ತು ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ಬೇಗ ಒಂದು ಉಪಾಯ ಕಂಡು ಹಿಡೀತಾರೆ.

ಹಾಗಾದ್ರೆ ಈಗ ಹೇಳಿ ನೀವು ಬುದ್ದಿವಂತರಾ, ಅಲ್ವಾ 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಮಾರುತ್ತಿದ್ದ, ಈ ಮಹಿಳೆ ಪೋಲಿಸ್ ಆಫೀಸರ್ ಹಾಗಿದ್ದು ಹೇಗೆ ಗೊತ್ತಾ.?ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ, ಓದಿ ಶೇರ್ ಮಾಡಿ…

    ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು.     .ನಿಮ್ಮ…

  • ಜೀವನಶೈಲಿ

    ಈ 5 ತಿಂಡಿ ತಿನಿಸುಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.

  • ಸುದ್ದಿ

    ನಿಶ್ಚಿತಾರ್ಥದಲ್ಲಿ ನಿಖಿಲ್​ ಮೊದಲ ಬಾರಿಗೆ ರೇವತಿಯ ಬಗ್ಗೆ ಹೇಳಿದ್ದೇನು?

    ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್​ ಎಂಡ್​ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್​ಬುಕ್ ಪೇಜ್​ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್​ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ರಾಜಕೀಯ, ಸುದ್ದಿ

    ಪ್ರಧಾನಿ ಮೋದಿ ಕುರಿತು, ನಿಮ್ಗೆ ಸೌಟ್‍ನಿಂದ ಹೊಡಿಬೇಕಾ?ಗ್ಯಾಸ್‍ನಿಂದ ಹೊಡಿಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ..!

    ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್‍ನಿಂದ ಹೊಡಿಬೇಕಾ? ಅಥವಾ ಗ್ಯಾಸ್‍ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…