News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಚಿತ್ರ ಆದರೂ ಸತ್ಯ

ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

1317

 

ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ  ನಮ್ಮನ್ನ  ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ  ಅಂತೆಲ್ಲಾ ಬೈತಿರ್ತರೆ.

ಆದ್ರೆ ತಮಾಷೆ ಏನಪ್ಪಾ ಅಂದ್ರೆ, ಇಲ್ಲಿರುವ  ಕೆಲವು ಗುಣಗಳು ನಮ್ಮಲ್ಲಿದ್ರೆ, ವಿಜ್ಞಾನದ ಪ್ರಕಾರ ನಾವು ನಮಗಿಂತ, ನಾವಂದುಕೊಂಡಿರೋದಕ್ಕಿಂತ ಜಾಸ್ತಿ ಬುದ್ಧಿವಂತ್ರಂತೆ. ಅದು ಹೇಗೆ ಅಂತಿರಾ…..ಮುಂದೆ ಓದಿ

  • ನೀವೂ ನಕ್ಕು ಬೇರೆಯವ್ರನ್ನೂ ತುಂಬ ನಗಿಸ್ತೀರಾ ?

ನಿಮ್ಮಲ್ಲಿ ನೀವೂ ನಕ್ಕು, ನಿಮ್ಮ ಜೊತೆ ಇರೋರನ್ನೂ ನಗಿಸೊ ಸ್ವಭಾವ ಇದ್ದರೆ, ನಿಮ್ಮ ಮೆದುಳು ತುಂಬ ಚನ್ನಾಗಿ ಕೆಲಸ ಮಾಡುತ್ತೆ, ಚುರುಕಾಗಿದೆ ಅಂತ ಅರ್ಥ. 1990 ರಲ್ಲಿ ಮೈಕಲ್ ಎ. ಜಾನ್ ಹೇಳೊ ಪ್ರಕಾರ ನೀವು ಹಾಸ್ಯಭರಿತರಾಗಿದ್ರೆ, ನಿಮ್ಮಲ್ಲಿ ಪ್ರಾಬ್ಲಮ್ ಸಾಲ್ವಿಂಗ್ ಶಕ್ತಿ ಹೆಚ್ಚಂತೆ.

  • ನೀವುಸ್ವಲ್ಪ ಟೆನ್ಷನ್ ಪಾರ್ಟಿನಾ ?

ನಿಮಗೆ ಎಲ್ಲರೂ ಟೆನ್ಷನ್ ಒಳ್ಳೇದಲ್ಲ ಅಂತ ಸುಮಾರ್ ಸರ್ತಿ ಹೇಳಿರ್ತಾರೆ. ಆದರೆ, ಸ್ಟ್ರೆಸ್ನ ಸರಿಯಾಗಿ ನಿಭಾಯಿಸಿದ್ರೆ ಅದರಿಂದ ತುಂಬ ಉಪಯೋಗ ಇದೆಯಂತೆ ಕಣ್ರಿ. ಈ ಸ್ಟ್ರೆಸ್ಸ್ ಲೆವಲ್ ಹಿತ – ಮಿತವಾಗಿದ್ರೆ, ನಮ್ಮ ಎಷ್ಟೋ ದಿನನಿತ್ಯದ ಕೆಲಸಗಳಿಗೆ ಸಹಾಯ ಆಗುತ್ತೆ.                                                                                        ಹಿಂಗೆ ಒಂದು ಸರ್ತಿ, ಇಸ್ರೇಲ್ ಅಲ್ಲಿ ಒಂದ್ಸಲ್ಪ ಜನಕ್ಕೆ ಕಂಪ್ಯೂಟರ್ ಲ್ಯಾಬಲ್ಲಿ ಏನೋ ನೋಡಿ ಅಂತ ಸುಳ್ಳು ಕಂಪ್ಯೂಟರ್ ವೈರಸ್ ಹಬ್ಬಿಸಿಬಿಟ್ರಂತೆ … ಅಲ್ಲಿದವ್ರು ಪಾಪ ಇದನ್ನ ತಾವೇ ಮಾಡಿದ್ದು ಅಂತ ಕಕ್ಕಾಬಿಕ್ಕಿ ಆಗಿ ಅದನ್ನ ಸರಿ ಮಾಡೋ ರೀತಿ ಯೋಚ್ಸಿದ್ರಂತೆ . ಆಗ ಸಂಶೋಧಕರು ಕಂಡು ಹಿಡಿದಿದ್ದೇನಪ್ಪಾ ಅಂದ್ರೆ, ಯಾರು ಟೆನ್ಷನ್ ಮಾಡ್ಕೊಂಡಿದ್ರೋ, ಅವರೇ ಚನ್ನಾಗಿ ಕೆಲಸ ಮುಗಿಸೋದು ಅಂತ. ವಿಚಿತ್ರ ಅಲ್ವಾ?

  • ನೀವು ನಿಮ್ಮ ಶಾಲಾ, ಕಾಲೇಜುಗಳಲ್ಲಿ ಯಾವಾಗ್ಲೂ ಲಾಸ್ಟ್ ಬೆಂಚಾ ?

ನೀವು, ಸ್ಕೂಲು- ಕಾಲೇಜಲ್ಲಿ ನಾನು ಯಾವಾಗ್ಲೂ ಕನಸು ಕಾಣ್ತಾ ಲಾಸ್ಟ್ ಬೆಂಚಲ್ಲೇ ಉಳ್ಕೊಂಡ್ಬಿಟ್ಟೆ… ನನ್ನ ಲೈಫ್ ಏನಾಗತ್ತೋ ಅಂತ ಚಿಂತೆ ಮಾಡಿದ್ರೆ, ಇಲ್ಲಿದೆ ನಿಮ್ಗೊಂದು ಒಳ್ಳೆ ಸುದ್ದಿ. ವಿಜ್ಞಾನಿಗಳ ಪ್ರಕಾರ, ಒಂದು ಕೆಲಸ ಮಾಡೋವಾಗ ನಿಮ್ಮ ಗಮನ ಆ ಕಡೆ ಈ ಕಡೆ ಹೋದ್ರೆ, ಒಂದೇ ಸಲಕ್ಕೆ ನಿಮಗೆ ಒಂದಕ್ಕಿಂತ ಹೆಚ್ಚು ಕೆಲಸ ಮಾಡೊ ಶಕ್ತಿ ಇದೆ ಅಂತಂತೆ. ಹಾಗೇ, ಹಗಲುಗನಸು ಕಾಣೋರಿಗೆ, ನೆನಪಿನ ಶಕ್ತಿ ಜಾಸ್ತಿ .

  • ನೀವು ಜನರ ಜೊತೆ ಹೆಚ್ಚಾಗಿ ಬೆರೆಯಕ್ಕೆ ಇಷ್ಟ ಪಡಲ್ವಾ ?

 

ನಿಮ್ಮ ಕೈಲಿ ಒಂದು ಪುಸ್ತಕ ಇದ್ದುಬಿಟ್ರೆ, ಲೋಕಾನೇ ಮರೆತುಬಿಡ್ತೀರ…ಇದರ ಜೊತೆಗೆ ಸ್ವಲ್ಪ ಕಾಫಿ ಸಿಕ್ಕಿಬಿಟ್ರಂತೂ, ಸ್ವರ್ಗಕ್ಕೆ ಮೂರೇ ಮೆಟ್ಟಿಲು. ಮತ್ತೇನೂ ಬೇಡ, ಯಾರೂ ಬೇಡ ಅಲ್ವಾ?ನೀವು ನಿಮ್ಮ ಜೊತೇನೆ ಜಾಸ್ತಿ ಸಮಯ ಕಳೆಯಕ್ಕೆ ಇಷ್ಟ ಪಡ್ತೀರ. 90 %  ಅಂತರ್ಮುಖಿಗಳಿಗೆ ಓದೋ ಹವ್ಯಾಸ ಉಂಟಂತೆ ಹಾಗೇ,ಯಾರು ಚಿಕ್ಕ ವಯಸ್ಸಿಂದ ಓದೋ ಹವ್ಯಾಸ ಬೆಳೆಸಿಕೊಂಡಿರ್ತಾರೋ ಅಂಥಾವರು, ಮುಂದೆ ಬುದ್ದಿವಂತರಾಗಿರ್ತಾರೆ ಮತ್ತು ತಮ್ಮನ್ನ ಚನ್ನಾಗಿ ವ್ಯಕ್ತಪಡಿಸಿಕೊಳ್ತಾರೆ.

  • ನೀವು ನಿಮ್ಮ ಎಡಗೈನೇ ಹೆಚ್ಚಾಗಿ ಬಳಸ್ತೀರಾ ?

ಎಡಚರಿಗೆ ವಿಭಿನ್ನವಾದ ಯೋಚನಾಶಕ್ತಿ ಇರುತ್ತಂತೆ. 90 ರ ದಶಕದಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ,ಎಡಗೈ ಉಪಯೋಗಿಸೋರ ಆಲೋಚನೆಗಳು ಡಿಫರೆಂಟಾಗಿ ಇರೋದ್ರಿಂದ ಅವರು ಎರಡು ಸಂಬಂಧ ಇಲ್ಲದಿರೊ ವಸ್ತುಗಳಲ್ಲೂ ಲಿಂಕ್ ಹುಡುಕ್ತಾರಂತೆ. ಇವರಲ್ಲಿ ಕ್ರಿಯಾಶೀಲತೆ ಜಾಸ್ತಿ ಮತ್ತು ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ಬೇಗ ಒಂದು ಉಪಾಯ ಕಂಡು ಹಿಡೀತಾರೆ.

ಹಾಗಾದ್ರೆ ಈಗ ಹೇಳಿ ನೀವು ಬುದ್ದಿವಂತರಾ, ಅಲ್ವಾ 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ಸುದ್ದಿ

    ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ one plus 7t…!

    ಒನ್‌ಪ್ಲಸ್‌ನ ಜನಪ್ರಿಯ  ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7 ಮತ್ತು ಒನ್‌ಪ್ಲಸ್ 7 ಪ್ರೊ ಮಾರುಕಟ್ಟೆಯಲ್ಲಿ ವಿಶೇಷವಾಗಿ ಸದ್ದು ಮಾಡಿದ್ದು, ಪ್ರೀಮಿಯಂ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ಎಂಬ ಹೆಸರು ಕೂಡ ಗಳಿಸಿದೆ. ಒನ್‌ಪ್ಲಸ್ 7 ಸರಣಿಯ ಬಳಿಕ ಒನ್‌ಪ್ಲಸ್ 7T ಮತ್ತು 7T Pro ಎಂಬ ಎರಡು ನೂತನ ಮಾದರಿಗಳನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.  ಹೊಸ ಸ್ನ್ಯಾಪ್‌ಡ್ರ್ಯಾಗನ್ 855 Plus ಚಿಪ್‌ಸಹಿತ ನೂತನ ಸ್ಮಾರ್ಟ್‌ಫೋನ್ ಒನ್‌ಪ್ಲಸ್ 7T ಮತ್ತು 7T Pro ಬಿಡುಗಡೆಯಾಗುವ ನಿರೀಕ್ಷೆಯಿದೆ.  ಈಗಾಗಲೇ ಒನ್‌ಪ್ಲಸ್ ಈ ಕುರಿತು ಸಿದ್ಧತೆ ನಡೆಸಿದ್ದು, ಸೋರಿಕೆಯಾದ ಚಿತ್ರದ ಪ್ರಕಾರ,…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.