ವಿಚಿತ್ರ ಆದರೂ ಸತ್ಯ

ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

1308

 

ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ  ನಮ್ಮನ್ನ  ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ  ಅಂತೆಲ್ಲಾ ಬೈತಿರ್ತರೆ.

ಆದ್ರೆ ತಮಾಷೆ ಏನಪ್ಪಾ ಅಂದ್ರೆ, ಇಲ್ಲಿರುವ  ಕೆಲವು ಗುಣಗಳು ನಮ್ಮಲ್ಲಿದ್ರೆ, ವಿಜ್ಞಾನದ ಪ್ರಕಾರ ನಾವು ನಮಗಿಂತ, ನಾವಂದುಕೊಂಡಿರೋದಕ್ಕಿಂತ ಜಾಸ್ತಿ ಬುದ್ಧಿವಂತ್ರಂತೆ. ಅದು ಹೇಗೆ ಅಂತಿರಾ…..ಮುಂದೆ ಓದಿ

  • ನೀವೂ ನಕ್ಕು ಬೇರೆಯವ್ರನ್ನೂ ತುಂಬ ನಗಿಸ್ತೀರಾ ?

ನಿಮ್ಮಲ್ಲಿ ನೀವೂ ನಕ್ಕು, ನಿಮ್ಮ ಜೊತೆ ಇರೋರನ್ನೂ ನಗಿಸೊ ಸ್ವಭಾವ ಇದ್ದರೆ, ನಿಮ್ಮ ಮೆದುಳು ತುಂಬ ಚನ್ನಾಗಿ ಕೆಲಸ ಮಾಡುತ್ತೆ, ಚುರುಕಾಗಿದೆ ಅಂತ ಅರ್ಥ. 1990 ರಲ್ಲಿ ಮೈಕಲ್ ಎ. ಜಾನ್ ಹೇಳೊ ಪ್ರಕಾರ ನೀವು ಹಾಸ್ಯಭರಿತರಾಗಿದ್ರೆ, ನಿಮ್ಮಲ್ಲಿ ಪ್ರಾಬ್ಲಮ್ ಸಾಲ್ವಿಂಗ್ ಶಕ್ತಿ ಹೆಚ್ಚಂತೆ.

  • ನೀವುಸ್ವಲ್ಪ ಟೆನ್ಷನ್ ಪಾರ್ಟಿನಾ ?

ನಿಮಗೆ ಎಲ್ಲರೂ ಟೆನ್ಷನ್ ಒಳ್ಳೇದಲ್ಲ ಅಂತ ಸುಮಾರ್ ಸರ್ತಿ ಹೇಳಿರ್ತಾರೆ. ಆದರೆ, ಸ್ಟ್ರೆಸ್ನ ಸರಿಯಾಗಿ ನಿಭಾಯಿಸಿದ್ರೆ ಅದರಿಂದ ತುಂಬ ಉಪಯೋಗ ಇದೆಯಂತೆ ಕಣ್ರಿ. ಈ ಸ್ಟ್ರೆಸ್ಸ್ ಲೆವಲ್ ಹಿತ – ಮಿತವಾಗಿದ್ರೆ, ನಮ್ಮ ಎಷ್ಟೋ ದಿನನಿತ್ಯದ ಕೆಲಸಗಳಿಗೆ ಸಹಾಯ ಆಗುತ್ತೆ.                                                                                        ಹಿಂಗೆ ಒಂದು ಸರ್ತಿ, ಇಸ್ರೇಲ್ ಅಲ್ಲಿ ಒಂದ್ಸಲ್ಪ ಜನಕ್ಕೆ ಕಂಪ್ಯೂಟರ್ ಲ್ಯಾಬಲ್ಲಿ ಏನೋ ನೋಡಿ ಅಂತ ಸುಳ್ಳು ಕಂಪ್ಯೂಟರ್ ವೈರಸ್ ಹಬ್ಬಿಸಿಬಿಟ್ರಂತೆ … ಅಲ್ಲಿದವ್ರು ಪಾಪ ಇದನ್ನ ತಾವೇ ಮಾಡಿದ್ದು ಅಂತ ಕಕ್ಕಾಬಿಕ್ಕಿ ಆಗಿ ಅದನ್ನ ಸರಿ ಮಾಡೋ ರೀತಿ ಯೋಚ್ಸಿದ್ರಂತೆ . ಆಗ ಸಂಶೋಧಕರು ಕಂಡು ಹಿಡಿದಿದ್ದೇನಪ್ಪಾ ಅಂದ್ರೆ, ಯಾರು ಟೆನ್ಷನ್ ಮಾಡ್ಕೊಂಡಿದ್ರೋ, ಅವರೇ ಚನ್ನಾಗಿ ಕೆಲಸ ಮುಗಿಸೋದು ಅಂತ. ವಿಚಿತ್ರ ಅಲ್ವಾ?

  • ನೀವು ನಿಮ್ಮ ಶಾಲಾ, ಕಾಲೇಜುಗಳಲ್ಲಿ ಯಾವಾಗ್ಲೂ ಲಾಸ್ಟ್ ಬೆಂಚಾ ?

ನೀವು, ಸ್ಕೂಲು- ಕಾಲೇಜಲ್ಲಿ ನಾನು ಯಾವಾಗ್ಲೂ ಕನಸು ಕಾಣ್ತಾ ಲಾಸ್ಟ್ ಬೆಂಚಲ್ಲೇ ಉಳ್ಕೊಂಡ್ಬಿಟ್ಟೆ… ನನ್ನ ಲೈಫ್ ಏನಾಗತ್ತೋ ಅಂತ ಚಿಂತೆ ಮಾಡಿದ್ರೆ, ಇಲ್ಲಿದೆ ನಿಮ್ಗೊಂದು ಒಳ್ಳೆ ಸುದ್ದಿ. ವಿಜ್ಞಾನಿಗಳ ಪ್ರಕಾರ, ಒಂದು ಕೆಲಸ ಮಾಡೋವಾಗ ನಿಮ್ಮ ಗಮನ ಆ ಕಡೆ ಈ ಕಡೆ ಹೋದ್ರೆ, ಒಂದೇ ಸಲಕ್ಕೆ ನಿಮಗೆ ಒಂದಕ್ಕಿಂತ ಹೆಚ್ಚು ಕೆಲಸ ಮಾಡೊ ಶಕ್ತಿ ಇದೆ ಅಂತಂತೆ. ಹಾಗೇ, ಹಗಲುಗನಸು ಕಾಣೋರಿಗೆ, ನೆನಪಿನ ಶಕ್ತಿ ಜಾಸ್ತಿ .

  • ನೀವು ಜನರ ಜೊತೆ ಹೆಚ್ಚಾಗಿ ಬೆರೆಯಕ್ಕೆ ಇಷ್ಟ ಪಡಲ್ವಾ ?

 

ನಿಮ್ಮ ಕೈಲಿ ಒಂದು ಪುಸ್ತಕ ಇದ್ದುಬಿಟ್ರೆ, ಲೋಕಾನೇ ಮರೆತುಬಿಡ್ತೀರ…ಇದರ ಜೊತೆಗೆ ಸ್ವಲ್ಪ ಕಾಫಿ ಸಿಕ್ಕಿಬಿಟ್ರಂತೂ, ಸ್ವರ್ಗಕ್ಕೆ ಮೂರೇ ಮೆಟ್ಟಿಲು. ಮತ್ತೇನೂ ಬೇಡ, ಯಾರೂ ಬೇಡ ಅಲ್ವಾ?ನೀವು ನಿಮ್ಮ ಜೊತೇನೆ ಜಾಸ್ತಿ ಸಮಯ ಕಳೆಯಕ್ಕೆ ಇಷ್ಟ ಪಡ್ತೀರ. 90 %  ಅಂತರ್ಮುಖಿಗಳಿಗೆ ಓದೋ ಹವ್ಯಾಸ ಉಂಟಂತೆ ಹಾಗೇ,ಯಾರು ಚಿಕ್ಕ ವಯಸ್ಸಿಂದ ಓದೋ ಹವ್ಯಾಸ ಬೆಳೆಸಿಕೊಂಡಿರ್ತಾರೋ ಅಂಥಾವರು, ಮುಂದೆ ಬುದ್ದಿವಂತರಾಗಿರ್ತಾರೆ ಮತ್ತು ತಮ್ಮನ್ನ ಚನ್ನಾಗಿ ವ್ಯಕ್ತಪಡಿಸಿಕೊಳ್ತಾರೆ.

  • ನೀವು ನಿಮ್ಮ ಎಡಗೈನೇ ಹೆಚ್ಚಾಗಿ ಬಳಸ್ತೀರಾ ?

ಎಡಚರಿಗೆ ವಿಭಿನ್ನವಾದ ಯೋಚನಾಶಕ್ತಿ ಇರುತ್ತಂತೆ. 90 ರ ದಶಕದಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ,ಎಡಗೈ ಉಪಯೋಗಿಸೋರ ಆಲೋಚನೆಗಳು ಡಿಫರೆಂಟಾಗಿ ಇರೋದ್ರಿಂದ ಅವರು ಎರಡು ಸಂಬಂಧ ಇಲ್ಲದಿರೊ ವಸ್ತುಗಳಲ್ಲೂ ಲಿಂಕ್ ಹುಡುಕ್ತಾರಂತೆ. ಇವರಲ್ಲಿ ಕ್ರಿಯಾಶೀಲತೆ ಜಾಸ್ತಿ ಮತ್ತು ಯಾವುದೇ ಸಮಸ್ಯೆ ಇದ್ದರೂ ಅದಕ್ಕೆ ಬೇಗ ಒಂದು ಉಪಾಯ ಕಂಡು ಹಿಡೀತಾರೆ.

ಹಾಗಾದ್ರೆ ಈಗ ಹೇಳಿ ನೀವು ಬುದ್ದಿವಂತರಾ, ಅಲ್ವಾ 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ಸುದ್ದಿ

    ಈ ವಿಲನ್ ತನ್ನ ಹೆಂಡತಿಯನ್ನು ಹೇಗೆ ಕಳೆದುಕೊಂಡರು ಗೊತ್ತಾ, ಕಣ್ಣಲ್ಲಿ ನೀರು ಬರುತ್ತೆ.

    ಟಾಪ್ ವಿಲನ್ ಗಳಲ್ಲಿ ಇವರು ಒಬ್ಬರು. ತೆಲುಗು, ತಮಿಳು, ಮಲೆಯಾಳಂ, ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ನಟಿಸಿದ್ದಾರೆ ಈ ನಟ. ತೆಲುಗಿನ ಪೌರ್ಣಮಿ, ತುಳಸಿ, ಮುನ್ನ, ಅರುಂಧತಿ ಕನ್ನಡದ ಶ್ರೀ, ಯೋಧ ಸೇರಿದಂತೆ ಹಲವಾರು ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ್ದಾರೆ. ಆದರೆ ಈತನ ಸುಂದರ ಸಂಸಾರ 10 ವರ್ಷಗಳ ಹಿಂದೆ ಛಿದ್ರ ಛಿದ್ರವಾಯಿತು. ಅದಕ್ಕೆ ಕಾರಣ ಏನು? ಆನಂತರ ಏನಾಯಿತು? ಗೊತ್ತಾ?? 1998 ರಲ್ಲಿ ರೀನಾ ಎನ್ನುವವರನ್ನು ಮದುವೆಯಾದ ರಾಹುಲ್ ಗೆ ಒಂದು ಮುದ್ದಾದ ಮಗು ಹುಟ್ಟಿತು….

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….

  • ಸುದ್ದಿ

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದಂತಹ ಘಟನೆ…!

    ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…