ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಆರೋಪಕ್ಕೆ ಉತ್ತರಿಸಿದ ಬಾಲಕೃಷ್ಣ ರವರು ಜೆಡಿಎಸ್ನಿಂದ ಹೊರಬಂದಿರೋದು ಎಲ್ಲರೂ ಜನತಾ ಪರಿವಾರದವರು. ಅವರನ್ನೆಲ್ಲಾ ಸರಿಯಾಗಿ ಗೌರವದಿಂದ ನಡೆಸಿಕೊಂಡಿದಿದ್ದರೆ ಯಾರೂ ಪಕ್ಷ ಬಿಡುತ್ತಿರಲಿಲ್ಲ, ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಾಲಕೃಷ್ಣ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇನ್ನು ಜೆಡಿಎಸ್ ಪಕ್ಷದ ಹಳೆ ವಿಚಾರದ ಬಗ್ಗೆ ಮಾತನಾಡಿದ ಇವರು, ಸದೃಢವಾಗಿರುವವರನ್ನು, ಪಕ್ಷ ಕಟ್ಟಿದವರನ್ನು, ಹಾಗೂ ಹೆಚ್ಚು ಮಾತನಾಡುವವರನ್ನು ಹಂತಹಂತವಾಗಿ ಹೊರಗೆ ಹಾಕಿದ್ರು. ಜನತಾದಳದ ನಾಯಕರನ್ನು ಒಟ್ಟಿಗೆ ಇಟ್ಟುಕೊಂಡಿದಿದ್ರೆ ಬೇರೆಯವರನ್ನು ಆಶ್ರಯಿಸಿ ಮುಖ್ಯಮಂತ್ರಿಯಾಗುವ ಸನ್ನಿವೇಶ ಬರುತ್ತಿರಲಿಲ್ಲ. ಸಿದ್ದರಾಮಯ್ಯ, ದೇಶಪಾಂಡೆಯಂಥ ನಾಯಕರನ್ನು ಸರಿಯಾಗಿ ನಡೆಸಿಕೊಂಡಿದ್ರೆ ಇಷ್ಟು ಹೊತ್ತಿಗಾಗಲೇ 2-3 ಬಾರಿ ಜನತಾ ದಳ ಅಧಿಕಾರಕ್ಕೆ ಬರುತ್ತಿತ್ತು. ಈ ಬಗ್ಗೆ ಕುಮಾರಸ್ವಾಮಿ ಮತ್ತು ದೇವೇಗೌಡರು ಅವರೇ ಕುಳಿತುಕೊಂಡು ಆಲೋಚನೆ ಮಾಡಲಿ ಎಂದು ತಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇನ್ನು ಬಿಜೆಪಿ ಅವರ ಪರಿವರ್ತನಾ ಬಗ್ಗೆ ಮಾತನಾಡಿದ ಇವರು, ಮಾಗಡಿಯಲ್ಲಿ ನಡೆದ ಬಿಜೆಪಿ ಪರಿವರ್ತನಾ ರ್ಯಾಲಿ ಏನೂ ವಿಶೇಷತೆ ಇಲ್ಲ. ಇಲ್ಲಿ ಬಿಜೆಪಿಗೆ ಜನಬೆಂಬಲ ಇಲ್ಲ ಎಂದು ಹೇಳಿದ್ದಾರೆ.ಹೆಚ್ಚು ಎಂದರೆ ಬೆರಳಿಣಿಕೆಯ ಮತ ಬರಬಹುದು. ಆದರೆ, ಬಿಜೆಪಿ ಗೆಲ್ಲಲು ಅಸಾಧ್ಯ ಎಂದು ಶಾಸಕ ಬಾಲಕೃಷ್ಣ ತಿಳಿಸಿದ್ದಾರೆ. ಸಿ ಪಿ ಯೋಗೇಶ್ವರ್ ರವರು ಚುನಾವಣೆಯಲ್ಲಿ ಸ್ಪರ್ದಿಸಬಹುದು ಆದರೆ ಗೆಲ್ಲುವುದು ಅಸಾಧ್ಯದ ಮಾತು ಎಂದು ತಿಳಿಸಿದರು. ಇನ್ನು ಸದ್ಯದಲ್ಲೇ ನಾನು ಹಾಗು ಉಳಿದ ರೆಬೆಲ್ ಶಾಸಕರು ಎಲ್ಲರು ಕೂಡ, ಬಜೆಟ್ ಅಧಿವೇಶನ ಮುಗಿದ ಬಳಿಕ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದೇವೆ ಎಂದು ತಿಳಿಸಿದರು.

ಈಗೆ ಕುಮಾರಸ್ವಾಮಿ ಹಾಗು ದೇವೇಗೌಡ ವಿರುದ್ಧ ಆಕ್ರೋಶವ್ಯಕ್ತ ಪಡಿಸಿರುವ ಬಾಲಕೃಷ್ಣ ರವರು, ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಕೂಡ ಇದೇ ಕಾರಣಕ್ಕೆ, ನಮ್ಮಂತೆಯೇ ಪಕ್ಷದಿಂದ ಹೊರಬಂದಿರುವುದು ಎಂದು ತಿಳಿಸಿದ್ದಾರೆ. ಇಂದು ಏನಾದರು ಅವರು ಪಕ್ಷದಲ್ಲಿದ್ದಿದ್ದರೆ, ಇಂದು ಪಕ್ಷ ಇನ್ನು ಬೆಳೆಯುತಿತ್ತು. ಮೊದಲು ನಾಯಕರನ್ನು ಹೇಗೆ ನಡೆಸುಕೊಳ್ಳಬೇಕೆಂದು ಕುಮಾರಸ್ವಾಮಿ ಹಾಗು ದೇವೇಗೌಡ್ರು ಅರಿಯಲಿ ಎಂದು ತಮ್ಮೆಲ್ಲ ಆಕ್ರೋಶವನ್ನು ವ್ಯಥಾ ಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…
ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….
ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…
ನಕಲಿ ಸಿಮ್ ಕಾರ್ಡ್ ಬಳಸಿ ಕೆಲವರು ಪಾತಕ ಕೃತ್ಯಗಳನ್ನು ನಡೆಸುತ್ತಿರುವುದು ಅಗಾಗ ವರದಿಯಾಗುತ್ತಲೇ ಇದೆ. ಮೊಬೈಲ್ ಸಿಮ್ ಕಾರ್ಡ್ ಗಳ ದುರ್ಬಳಕೆ ತಪ್ಪಿಸಲು ಆಧಾರ್ ಲಿಂಕ್ ಮಾಡುವುದನ್ನು ಸರ್ಕಾರ ಈಗಾಗಲೇ ಕಡ್ಡಾಯಗೊಳಿಸಿದೆ.