ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ.

ಬೆಳಿಗ್ಗೆ ಆರೋಗ್ಯಕರ ಆಹಾರ ಸೇವನೆಯಿಂದ ದಿನವನ್ನು ಆರಂಭಿಸುವವರಿಗೆ ಹೋಲಿಸಿದರೆ ಬ್ರೇಕ್ಫಾಸ್ಟ್ ತಪ್ಪಿಸಿಕೊಳ್ಳುವವರು ಹೃದಯ ಕಾಯಿಲೆಗಳಿಗೆ ಗುರಿಯಾಗುವ ಅಪಾಯ ಹೆಚ್ಚು ಎನ್ನುವುದನ್ನು ಅಧ್ಯಯನವೊಂದು ಸಾಬೀತುಗೊಳಿಸಿದೆ.

ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ರಕ್ತದೊತ್ತಡ ಮತ್ತು ಮಾನಸಿಕ ಒತ್ತಡ ಹೆಚ್ಚುತ್ತವೆ.

ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಊಟದ ವೇಳೆ ಹೆಚ್ಚಿನ ಆಹಾರ ಹೊಟ್ಟೆಯನ್ನು ಸೇರುತ್ತದೆ. ಪರಿಣಾಮವಾಗಿ ಆಹಾರವನ್ನು ಜೀರ್ಣಿಸುವ ಕರುಳುಗಳ ಮೇಲೆ ಅಧಿಕ ಹೊರೆ ಬೀಳುತ್ತದೆ ಮತ್ತು ಇದು ಅಲ್ಸರ್,ಗ್ಯಾಸ್ಟ್ರಿಕ್ಸ್, ಅಜೀರ್ಣ ಮತ್ತು ಇತರ ಕಾಯಿಲೆಗಳಿಗೆ ಕಾರಣವಾಗುತ್ತದೆ.
ಬ್ರೇಕ್ಫಾಸ್ಟ್ ತಪ್ಪಿಸುವವರಿಗೆ ಹೋಲಿಸಿದರೆ ಬೆಳಿಗ್ಗೆ ಆರೋಗ್ಯಕರ ತಿಂಡಿ ತಿನ್ನುವವವರು ಟೈಪ್-2 ಮಧುಮೇಹಕ್ಕೆ ತುತ್ತಾಗುವ ಅಪಾಯವು ಕಡಿಮೆ ಎನ್ನುವುದನ್ನು ಅಧ್ಯಯನಗಳು ತೋರಿಸಿವೆ. ಮಹಿಳೆಯರು ತಮ್ಮ ಕೆಲಸದ ಭರಾಟೆಯಲ್ಲಿ ಹೆಚ್ಚಿನ ಸಲ ಬೆಳಗಿನ ತಿಂಡಿಯನ್ನು ಕಡೆಗಣಿಸುವುದರಿಂದ ಮಧುಮೇಹಕ್ಕೆ ತುತ್ತಾಗುವುದು ಹೆಚ್ಚು.

ರಾತ್ರಿ ಮಲಗಿದ ಬಳಿಕ ಬೆಳಿಗ್ಗೆ ಏಳುವವರೆಗೆ ಉಪವಾಸವಿರುವುದರಿಂದ ಬ್ರೇಕ್ಫಾಸ್ಟ್ ತಪ್ಪಿಸುವುದು ಈ ಉಪವಾಸದ ಅವಧಿಯನ್ನು ಇನ್ನಷ್ಟು ಹೆಚ್ಚಿಸುತ್ತದೆ ಮತ್ತು ಇದು ರಕ್ತದಲ್ಲಿ ಸಕ್ಕರೆಯ ಮಟ್ಟ ಮತ್ತು ಇನ್ಸುಲಿನ್ ಉತ್ಪಾದನೆಯಲ್ಲಿ ಅಸಮತೋಲನಕ್ಕೆ ಕಾರಣವಾಗಬಹುದು.

ಸುಂದರ ತಲೆಗೂದಲನ್ನು ಹೊಂದಿರಲು ಪೌಷ್ಟಿಕ ಬ್ರೇಕ್ಫಾಸ್ಟ್ ಅಗತ್ಯವಾಗಿದೆ. ಪ್ರೋಟಿನ್ಭರಿತ ಬ್ರೇಕ್ಫಾಸ್ಟ್ ಕೆರಾಟಿನ್ ಉತ್ಪತ್ತಿಗೆ ನೆರವಾಗುತ್ತದೆ ಮತ್ತು ಕೆರಾಟಿನ್ ಕೂದಲಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.
ಇದನ್ನು ಓದಿದರೆ ಅಚ್ಚರಿಯೆನ್ನಿಸಬಹುದು. ನೀವು ದೇಹತೂಕ ಇಳಿಸಲು ಬಯಸಿದ್ದೀರಾದರೆ ಕಡಿಮೆ ತಿನ್ನುವುದರಿಂದ ತೂಕ ಕಡಿಮೆಯಾಗುತ್ತದೆ ಎಂದು ಭಾವಿಸಿರಬಹುದು. ಆದರೆ ಇದು ಬ್ರೇಕ್ಫಾಸ್ಟ್ ತಪ್ಪಿಸಿಕೊಳ್ಳುವುದಕ್ಕೆ ಅನ್ವಯಿಸುವುದಿಲ್ಲ. ಅಲ್ಲದೆ ಊಟದ ವೇಳೆ ಹಸಿವು ತೀವ್ರವಾಗಿರುತ್ತದೆ.

ಪರಿಣಾಮವಾಗಿ ಹೆಚ್ಚಿನ ಊಟ ಮಾಡುವಂತಾಗುತ್ತದೆ ಮತ್ತು ದಿನದ ಅತ್ಯಂತ ಹೆಚ್ಚು ಜಡತೆಯ ಸಮಯದಲ್ಲಿ ಹೆಚ್ಚಿನ ಕ್ಯಾಲರಿಗಳು ಶರೀರದಲ್ಲಿ ಸೇರಿಕೊಂಡು ಅಂತಿಮವಾಗಿ ತೂಕ ಹೆಚ್ಚುತ್ತದೆ.

ಬ್ರೇಕ್ಫಾಸ್ಟ್ 12 ಗಂಟೆಗಳ ಸುದೀರ್ಘ ಉಪವಾಸದ ಬಳಿಕ ನಾವು ಸೇವಿಸುವ ಮೊದಲ ಆಹಾರವಾಗಿದೆ ಮತ್ತು ಇದನ್ನು ತಪ್ಪಿಸಿದರೆ ನಮ್ಮ ಶರೀರಕ್ಕೆ ಉತ್ತಮ ಆರಂಭ ದೊರೆಯುವುದಿಲ್ಲ. ನಮ್ಮ ಜೈವಿಕ ಯಂತ್ರ ನಿಧಾನಗೊಳ್ಳುತ್ತದೆ ಮತ್ತು ಇದರಿಂದ ಇಡೀ ದಿನ ಆಲಸ್ಯ ಕಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ ಗುಜರಾತ್ ಪೊಲೀಸರು ಹೊಸ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…
ರಾಜಕೀಯ ಲಾಭಕ್ಕಾಗಿ ತಮ್ಮ ಸ್ವಂತ ಪತ್ನಿಯನ್ನು ತೊರೆದ ಪ್ರಧಾನಿ ನರೇಂದ್ರ ಮೋದಿಯವರು ಬೇರೆಯವರ ಸೋದರಿ ಮತ್ತು ಪತ್ನಿಯರಿಗೆ ಗೌರವ ತೋರಿಸುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಬಹುಜನ ಸಮಾಜ ಪಕ್ಷದ ಅಧ್ಯಕ್ಷೆ ಮಾಯಾವತಿ ಮೋದಿ ವಿರುದ್ಧ ವೈಯಕ್ತಿಕ ದಾಳಿ ನಡೆಸಿದ್ದಾರೆ. ಇಂದು ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿದ ಅವರು, ಅಲ್ವರ್ ಅತ್ಯಾಚಾರ ಕೇಸಿನಲ್ಲಿ ಮೋದಿಯವರು ರಾಜಕೀಯ ಮಾಡುತ್ತಿದ್ದಾರೆ. ಮದುವೆಯಾದ ಮಹಿಳೆಯರು ತಮ್ಮ ಪತಿಯನ್ನು ನರೇಂದ್ರ ಮೋದಿಯವರ ಬಳಿ ಕಳುಹಿಸಲು ಭಯಪಡುತ್ತಾರೆ. ಮೋದಿಯವರು ತಮ್ಮ ಪತ್ನಿಯನ್ನು ತೊರೆದಂತೆ ತಮ್ಮ ಪತಿಯಂದಿರೂ…
ದೇಶದ ಖ್ಯಾತ ಧಾರ್ಮಿಕ ನಾಯಕ, ಸ್ವಘೋಷಿತ ದೇವಮಾನವ, ಗುರುಮೀತ್ ರಾಮ್ ರಹೀಂ ಬಾಬಾ ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾಗಿದೆ.
ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…