News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಹಣ

ನಟಿ ಕಿಮ್ ಕರ್ದಾಶಿಯನ್ ಮಗಳ ಸ್ವಾಗತಕ್ಕೆ ನೀಡುತ್ತಿರುವ ಟೆಡ್ಡಿಬೇರ್ ಬೆಲೆ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

290

ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.

87.35 ಲಕ್ಷದ ಕುದುರೆ, 1.83 ಕೋಟಿ ಬೆಲೆಯ ಟೆಡ್ಡಿ ಬೇರ್ ಜೊತೆ ಮಗು ಹುಟ್ಟುವ ಮೊದಲೇ ಒಂದಿಷ್ಟು ಬಟ್ಟೆಯನ್ನು ಕಿಮ್ ಖರೀದಿ ಮಾಡಿದ್ದಳಂತೆ. ಕಿಮ್ ಪತಿ ಖರ್ಚಿನ ಮೇಲೆ ಹಿಡಿತವಿಡುವಂತೆ ಸಲಹೆ ನೀಡಿದ್ದಾರೆ.

ಆದ್ರೆ ಕಿಮ್ ಯಾವುದನ್ನೂ ಕಿವಿಗೆ ಹಾಕಿಕೊಂಡಿಲ್ಲ. ಮೂರು ಮಕ್ಕಳ ಜೊತೆ ರಿಲ್ಯಾಕ್ಸ್ ಆಗಲು ಮಕ್ಕಳಿಗಾಗಿ ಮನೆಯಲ್ಲಿ ವಿಶೇಷ ಸ್ಪಾ ನಿರ್ಮಾಣ ಮಾಡಿದ್ದಾಳೆ.

ಮಗಳು ಮನೆಗೆ ಬರ್ತಿರುವ ವಿಷಯಕಾರಣವಾಗಿದೆ. ನವಜಾತ ಶಿಶುವಿಗೆ ಕಿಮ್ 1.83 ಕೋಟಿ ಮೌಲ್ಯದ ಟೆಡ್ಡಿ ಬೇರ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾಳೆ. ಇಷ್ಟೇ ಅಲ್ಲ ಮಗಳಿಗಾಗಿ ಕಿಮ್ ನರ್ಸರಿ ಹಾಗೂ ದುಬಾರಿ ಬೆಲೆಯ ವಸ್ತುಗಳನ್ನು ಖರೀದಿ ಮಾಡಿದ್ದಾಳೆ. ಇಟಲಿಯಿಂದ ಕಿಮ್ ದುಬಾರಿ ಬೆಲೆಯ ವಸ್ತುಗಳನ್ನು, ಆಟಿಕೆಗಳನ್ನು ಖರೀದಿ ಮಾಡಿದ್ದಾಳೆ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…

  • ಸುದ್ದಿ

    ಪತಿ ಕಣ್ಮುಂದೆಯೇ ಪತ್ನಿಯ ಮೇಲೆ ಗ್ಯಾಂಗ್ ರೇಪ್- ದೂರು ನಿರಾಕರಿಸಿದಂತಹ ಯುಪಿ ಪೊಲೀಸ್ ನವರು…!

    ಪತಿಯ ಎದುರೇ ಪತ್ನಿಯನ್ನು ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಮ್‍ಪುರ್ ಜಿಲ್ಲೆಯಲ್ಲಿ ಜೂನ್ 11ರಂದು ನಾಲ್ವರು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ದಂಪತಿ ಪೊಲೀಸರಿಗೆ ಯಾವುದೇ ದೂರು ನೀಡಿರಲಿಲ್ಲ. ಆದರೆ ಈಗ ಪತಿಯೊಂದಿಗೆ ಸೆಕ್ಸ್ ಮಾಡಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಂತ್ರಸ್ತೆ ಪೊಲೀಸ್ ಮೆಟ್ಟಿಲೇರಿದ್ದಾಳೆ. ಪತಿಯೊಂದಿಗೆ ಬರುತ್ತಿದ್ದಾಗ ನಾಲ್ಕು ಜನರ ಗುಂಪು ನಮ್ಮನ್ನು ತಡೆಯಿತು. ಬಳಿಕ ಪತಿಯ ಮೇಲೆ ಹಲ್ಲೆ…

  • ಸುದ್ದಿ

    18ನೇ ವೆಡ್ಡಿಂಗ್ ಡೇ ವಾರ್ಷಿಕೋತ್ಸವದಲ್ಲಿ ಸುದೀಪ್ ದಂಪತಿಯ ಸಂಭ್ರಮ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…

  • ಆಧ್ಯಾತ್ಮ, ಆರೋಗ್ಯ, ಉಪಯುಕ್ತ ಮಾಹಿತಿ

    ಈ ಒಂದು ಮಂತ್ರ ಜಪಿಸಿ, ಹಾರ್ಟ್ ಅಟ್ಯಾಕ್’ನಿಂದ ಪಾರಾಗಿ.!ಇದು ವೈಜ್ಞಾನಿಕವಾಗಿ ಪ್ರೂವ್ ಆದ ಸತ್ಯ!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..‌ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…

  • ಕರ್ನಾಟಕ

    ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ ಕರ್ನಾಟಕ ಸಾರಿಗೆ..!ತಿಳಿಯಲು ಈ ಲೇಖನ ಓದಿ..

    ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

  • ಸುದ್ದಿ

    ಯುವಕನ ಕಣ್ಣೀರು ನೋಡಿ ಕರಗಿದ ಕಳ್ಳರು, ಕಿತ್ತುಕೊಂಡ ಹಣ ಮತ್ತು ವಸ್ತುಗಳು ವಾಪಸ್.

    ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…