ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಗೊತ್ತಲ್ಲವೇ. ನಾವು ಚಿಕ್ಕಂದಿನಿಂದ ಅದನ್ನು ನಮ್ಮ ತಲೆಕೂದಲಿಗೆ ಹಚ್ಚಿಕೊಳ್ಳುತ್ತಿದ್ದೇವೆ. ಚಳಿಗಾಲದಲ್ಲಾದರೆ ಅದರಲ್ಲಿರುವ ಎಣ್ಣೆ ಗಡ್ಡೆಕಟ್ಟಿಕೊಳ್ಳುತ್ತದೆ. ಇದರಿಂದ ಅದನ್ನು ಬಿಸಿ ಮಾಡಿ ಹಚ್ಚಿಕೊಳ್ಳುತ್ತಿದ್ದೆವು.. ನೆನಪಿದೆಯೇ.

ಮಾರುಕಟ್ಟೆಗೆ ಅದೆಷ್ಟೇ ಹೊಸ ಹೇರ್ ಆಯಿಲ್ ಬಂದರೂ ಪ್ಯಾರಾಚ್ಯೂಟ್ ಆಯಿಲನ್ನು ಮಾತ್ರ ಇಂದಿಗೂ ಬಹಳಷ್ಟು ಮಂದಿ ಬಳಸುತ್ತಿದ್ದಾರೆ. ಆದರೆ ಈ ಆಯಿಲ್ ಬಗ್ಗೆ ನಿಮಗೊಂದು ಸಂಗತಿ ಗೊತ್ತಾ.? ನಿಜವಾಗಿ ನಾವು ಈ ಎಣ್ಣೆಯನ್ನು ಹೇರ್ ಆಯಿಲ್ ಆಗಿ ಬಳಸುತ್ತಿದ್ದೇವಾದರೂ, ಪ್ಯಾರಾಚ್ಯೂಟ್ ಕೋಕೊನಟ್ ಹೇರ್ ಆಯಿಲ್ ಅಲ್ಲವಂತೆ. ಹೌದು ನೀವು ಕೇಳಿದ್ದು ನಿಜ. ಅದು ಕುಕಿಂಗ್ ಆಯಿಲ್ ಅಂತೆ. ಹೌದು ಸಾಕ್ಷಾತ್ ಅದನ್ನು ತಯಾರಿಸುವ ಕಂಪೆನಿಯೇ ಆ ಮಾತು ಹೇಳುತ್ತಿದೆ.

ಪ್ಯಾರಾಚ್ಯೂಟ್ ಕೋಕನಟ್ ಹೇರ್ ಆಯಿಲ್ ಅಲ್ಲ. ಅದು ಕುಕಿಂಗ್ ಆಯಿಲ್. ಬೇಕಿದ್ದರೆ ಅದರ ಪ್ಯಾಕಿಂಗ್ ಮೇಲೆ ನೋಡಿದರೆ ಕೋಕೊನಟ್ ಆಯಿಲ್ ಎಂದಿರುತ್ತದಾದರೂ..ಹೇರ್ ಆಯಿಲ್ ಎಂದು ಇರಲ್ಲ ಅಲ್ಲವೇ. ಅಷ್ಟೇ ಅಲ್ಲ, ಆ ಆಯಿಲ್ ಕುಕಿಂಗ್ ಆಯಿಲ್ ಎಂದು ಹೇಳಿ ಅದನ್ನು ತಯಾರಿಸುವ ಕಂಪೆನಿ ವಾದಿಸುತ್ತಾ ಸರಕಾರಕ್ಕೆ ತೆರಿಗೆ ವಂಚಿಸುತ್ತಿದೆ. ಯಾಕೆಂದರೆ…ಕುಕಿಂಗ್ ಆಯಿಲ್ಸ್ ಮೇಲೆ ಅಬಕಾರಿ ಸುಂಕ ಇರಲ್ಲ. ಕಾಸ್ಮೆಟಿಕ್ಸ್ನ ಒಂದು ಭಾಗವಾದ ಹೇರ್ ಆಯಿಲ್ ಮೇಲೆ ಈ ಸುಂಕ ಇರುತ್ತದೆ. ಆದಕಾರಣ ಮರಿಕೋ ಎಂಬ ಕಂಪೆನಿ ಏನು ಮಾಡುತ್ತಿದೆ ಎಂದರೆ… ತನ್ನ ಪ್ಯಾರಾಚ್ಯೂಟ್ ಕೋಕೋನಟ್ ಆಯಿಲನ್ನು ಕುಕಿಂಗ್ ಆಯಿಲ್ ಎಂದು ಹೇಳುತ್ತಿದೆ.

ಈ ಸಂಬಂಧ ಸರಕಾರ ಕೋರ್ಟ್ ಮೆಟ್ಟಿಲೇರಿತು. ಮರಿಕೋ ಕಂಪೆನಿ ತಯಾರಿಸುತ್ತಿರುವ ಪ್ಯಾರಾಚ್ಯೂಟ್ ಕೋಕೊನಟ್ ಆಯಿಲ್ ಕುಕಿಂಗ್ ಆಯಿಲ್ ಅಲ್ಲ, ಹೇರ್ ಆಯಿಲ್ ಎಂದು, ಆದಕಾರಣ ಅದರ ಮೇಲೆ ತೆರಿಗೆ ವಿಧಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಕೋರ್ಟನ್ನು ಸರಕಾರ ಕೋರಿದೆ. ಆದರೆ ಕೋರ್ಟ್ ಇದಕ್ಕೆ ವಿವರಣೆ ಕೇಳಿದರೆ ಸದರಿ ಮರಿಕೋ ಕಂಪೆನಿ ತನ್ನ ವಾದವನ್ನು ಮಂಡಿಸಿತು. ತಾವು ತಯಾರಿಸುತ್ತಿರುವ ಪ್ಯಾರಾಚ್ಯೂಟ್ ಆಯಿಲ್ ಕುಕಿಂಗ್ ಆಯಿಲ್ ಎಂದು, ಹೇರ್ ಆಯಿಲ್ ಅಲ್ಲವೆಂದು, ಅದರ ಮೇಲೆ ಎಲ್ಲೂ ಹೇರ್ ಆಯಿಲ್ ಎಂದು ಬರೆದಿಲ್ಲವೆಂದು, ಬೇಕಿದ್ದರೆ ಪರಿಶೀಲಿಸಬಹುದೆಂದು ವಾದಿಸಿತು.

ಆದರೆ 200 ಎಂಎಲ್ಗಿಂತಲೂ ಕಡಿಮೆ ಪ್ರಮಾಣದಲ್ಲಿ ಪ್ಯಾಕ್ ಶಾಚೆಗಳನ್ನು ಯಾಕೆ ಕೊಡುತ್ತಿದ್ದೀರಿ ಎಂದು ಕೇಂದ್ರ ಕೇಳಿದ್ದಕ್ಕೆ, ಅದಕ್ಕೆ ಮರಿಕೋ ಪ್ರತಿಕ್ರಿಯಿಸುತ್ತಾ, ಆ ರೀತಿಯ ಶಾಚೆಗಳು ಬಡ, ಮಧ್ಯಮ ವರ್ಗದ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ತಯಾರಿಸಿದೇವೆಂದು, ಅವರು ಆಯಿಲನ್ನು ಅಡುಗೆಗೆ ಕಡಿಮೆ ಪ್ರಮಾಣದಲ್ಲಿ ಬಳಸುತ್ತಾರೆಂದು, ಹಾಗಾಗಿ ದೊಡ್ಡ ಪ್ಯಾಕೆಟ್ ಅಗತ್ಯವಿಲ್ಲವೆಂದು, ಚಿಕ್ಕ ಪ್ಯಾಕೆಟ್ ಸಾಕೆಂದು ಹಾಗಾಗಿ ಅವನ್ನು ಬಳಸುತ್ತಿದ್ದೇವೆಂದು ಮರಿಕೋ ವಾದಿಸಿತು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…