ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಂದು ಸಂಗತಿಗಳು ವಿಚಿತ್ರ ಅನಿಸಿದರೂ ಸತ್ಯಕ್ಕೆ ಹತ್ತಿರವಾಗಿರುತ್ತವೆ. ಆದರೆ ಅದೆಲ್ಲದಕ್ಕೂ ಸರಿಯಾದ ಮಾಹಿತಿ ಸಿಕ್ಕ ಮೇಲೆನೇ ಸತ್ಯ ಏನು ಅನ್ನೋದು ಗೊತ್ತಾಗೋದು. ಈ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಎಲ್ಲೆಡೆ ವೈರಲ್ ಆಗುತ್ತಿದೆ. ನೈಜೀರಿಯಾದ ಈ ವ್ಯಕ್ತಿಗೆ 13 ಜನ ಹೆಂಡತಿಯರಂತೆ ಹಾಗು ಅವರೆಲ್ಲರೂ ಒಮ್ಮೆಲೇ ಗರ್ಭಿಣಿಯರಾಗಿದ್ದರೆ ಅನ್ನೋ ಸುದ್ದಿ ಎಲ್ಲೆಡೆ ಹರಡುತ್ತಿದೆ.
ಅದು ಎಷ್ಟರ ಮಟ್ಟಿಗೆ ನಿಜಾನೋ ಸುಳ್ಳೋ ಗೊತ್ತಿಲ್ಲ ಆದರೆ ಇದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆಗುತ್ತಿದೆ. ಇವರು ಒಮ್ಮೆಲೇ ಗರ್ಭಿಣಿಯರಾಗುವುದಕ್ಕೆ ಸಾಧ್ಯನೇ ಇಲ್ಲ ಅನ್ನೋ ಮಾತು ಕೆಲವರದ್ದು ಆದರೆ ಅವರು ಎರಡು ಮೂರೂ ವಾರಗಳ ಹೆಚ್ಚು ಕಡಿಮೆ ಅವಧಿಯಲ್ಲಿ ಇದ್ದಾರೆ ಅನ್ನೋದು ತಿಳಿಯಲಾಗುತ್ತದೆ.
ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ 2 -3 ಚಿತ್ರ ಪಟಗಳು ವೈರಲ್ ಆಗುತ್ತಿವೆ ಒಂದು ಚಿತ್ರ ಪಾಠದಲ್ಲಿ ಆ ವ್ಯಕ್ತಿ ಮದ್ಯದಲ್ಲಿ ನಿಂತು ಸುತ್ತಲೂ ತನ್ನ ಹೆಂಡತಿಯರು ಇರುವುದು. ಮತ್ತು ಉಳಿದವು ಆ ಮಹಿಳೆಯರ ಹೊಟ್ಟೆಯ ಮೇಲೆ ಕಾರ್ಟ್ನ್ ಚಿತ್ರ ಪಟಗಳು.
ಈ ಹಿಂದೆ ವಿಶ್ವದಾಖಲೆ ಮಾಡಿದ ಮಿಜೊರಾಮ್ 39 ಪತ್ನಿಯರನ್ನು ಹೊಂದಿರುವ ವಿಶ್ವದಲ್ಲೇ ಅತಿದೊಡ್ಡ ಸಂಸಾರ ಎಂದು ಹೇಳಗಾಗುತ್ತಿತ್ತು ಆದರೆ ಇದೀಗ ಈ ವ್ಯಕ್ತಿ 13 ಪತ್ನಿಯರೊಂದಿಗೆ ಎರಡನೇ ಸ್ಥಾನದಲ್ಲಿ ನಿಲ್ಲುತ್ತಾನೆ ಎನ್ನಲಾಗುತ್ತಿದೆ.
ಅದೇನೇ ಇರಲಿ ಒಂದು ಹೆಂಡತಿಯನ್ನು ಕಟ್ಟಿ ಕೊಂಡು ಬಾಳ್ವೆ ಮಾಡೋದೇ ಕಷ್ಟ ಅನ್ನೋ ಜನರ ಮುಂದೆ ಈತ 13 ಜನ ಹೆಂಡತಿಯರೊಂದಿಗೆ ಸುಖವಾಗಿ ಸಂಸಾರ ಮಾಡುತ್ತಿದ್ದು ಒಮ್ಮೆಲೇ ಎಲ್ಲರು ಗರ್ಭ ಧರಿಸಿರುವುದು ಎಷ್ಟರ ಮಟ್ಟಿಗೆ ನಿಜಾನೋ ಸುಳ್ಳು ಅನ್ನೋದು ತಿಳಿಯ ಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲೇ ಮೊದಲ ವಿದ್ಯುತ್ ಪಡೆದ ನಗರ
ಭಾರತದಲ್ಲೇ ಅತಿ ಹೆಚ್ಚು ಚರ್ಚ್ಗಳನ್ನ ಒಂದಿರೊ ನಗರ
ರೈಲ್ವೆಯನ್ನು ಹೊಂದಿದ ಕರ್ನಾಟಕದ ಮೊದಲ ನಗರ
ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….
ಇಂದು ಮಂಗಳವಾರ, 27/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ
ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…