ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ.

ಥೇಮ್ಸ್ ನದಿ ಸಹ ಕೊನೆಗೆ ಮಂಜುಗಡ್ಡೆಯಂತಾಗುತ್ತದೆ ಎನ್ನುತ್ತಿದ್ದಾರೆ ವಿಜ್ಞಾನಿಗಳು. ನಾರ್ತುಂಬ್ರಿಯಾ ಯೂನಿವರ್ಸಿಟಿಯ ಮ್ಯಾಥ್ಸ್ ಪ್ರೊಫೆಸರ್ ವಾಲೆಂಟೀನಾ ಝಾರ್ಕೋವಾ ಇದೇ ಸಂಗತಿಯನ್ನು ಹೇಳುತ್ತಿದೆ.

ಇದೇ ಸಂಭವಿಸಿದರೆ ಎಲ್ಲವೂ ಸಮಸ್ಯೆಗಳೇ ಆಗುತ್ತದೆ ಎಂದು ವಿಜ್ಞಾನಿಗಳು ಎಚ್ಚರಿಸುತ್ತಿದ್ದಾರೆ. 13 ರಿಂದ 17ನೇ ಶತಮಾನದ ಮಧ್ಯಕಾಲದಲ್ಲಿ ಇಂತಹ ಮಿನಿ ಮಂಜು ಯುಗ ಇತ್ತಂತೆ. ಅಂತಹದ್ದೇ ಇನ್ನು ಕೆಲವು ವರ್ಷಗಳಲ್ಲಿ ಬರಲಿದೆ ಎನ್ನುತ್ತಿದ್ದಾರೆ. 2030 ಬರುವ ವೇಳೆಗೆ ಜಗತ್ತಿನಲ್ಲಿ ಎಲ್ಲ ಕಡೆ ವಿಪರೀತ ಚಳಿ ಇರುತ್ತದೆ ಎನ್ನುತ್ತಿದ್ದಾರೆ.

ಇದುವರೆಗೂ ಗ್ಲೋಬಲ್ ವಾರ್ಮಿಂಗ್ ಮೂಲಕ ಎಷ್ಟು ಅಪಾಯ ನಡೆದಿದೆಯೋ ಅಷ್ಟು ಈ ಮಿನಿ ಐಸ್ಏಜ್ನಿಂದ ಕಡಿಮೆಯಾಗುತ್ತದೆಂದು ಆಕೆ ಹೇಳಿದ್ದಾರೆ.

ಈಗಾಗಲೆ ಭೂಮಿ ಮೇಲಿನ ಮಂಜು ಕರಗುತ್ತಿದೆ ಎಂದು, ಅದೇ ರೀತಿ ಸೂರ್ಯನ ಕಾರಣದಿಂದ ಸಹ ಭೂಮಿ ಮೇಲೆ ಶೀತ ಹೆಚ್ಚಾಗುತ್ತದೆ ಎಂದು ಆಕೆ ತಿಳಿಸಿದ್ದಾರೆ. 2030 ರಿಂದ 2050ರವರೆಗೂ ಸೂರ್ಯನ ಶಕ್ತಿ ಸ್ವಲ್ಪ ಕಡಿಮೆಯಾಗುತ್ತದೆ. ಹಾಗಾಗಿ ಮಂಜು ಯುಗ ಬರುವ ಸಾಧ್ಯತೆಗಳು ಇವೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…