ಆರೋಗ್ಯ

ಈ ಅದ್ಭುತವಾದ ಗಿಡದಲ್ಲಿರುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

292

ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.

ಕನಿಷ್ಟ ೧ ರಿಂದ ೩ ಸೆ. ಮೀ ವರೆಗೆ ಹರಡಿಕೊಂಡಿರುತ್ತದೆ. ಈ ಜಾತಿಯ ಸಸ್ಯಗಳು ಹಸಿರು, ಕಡುಪು ಹಸಿರು ಹಸಿರು, ಕೆಂ ಮತ್ತು ಚಿನ್ನದಂತ ಹಸಿರು ಬಣ್ಣಗಳಲ್ಲಿ ಕಂಡುಬರುತ್ತದೆ. ಗಿಡದ ಸಮೂಲವನ್ನು ಅರೆದು ಕಾಲಿನ ಅಣಿ (ಕಲ್ಲೂತ್ತು) ಇರುವ ಕಡೆ ಲೇಪಿಸಿದರೆ, ಕಲ್ಲೂತ್ತು ಗುಣವಾಗುತ್ತದೆ.

ಸಮೂಲದ ರಸವನ್ನು ಮೊಸರಿನೊಡನೆ ಕುಡಿಸುವುದರಿಂದ ಮೂತ್ರ ತಡೆಯು ಗುಣವಾಗುತ್ತದೆ.


ಗಿಡದ ಸ್ವರಸವು ಮಕ್ಕಳ ನಾಯಿ ಕೆಮ್ಮಿಗೆ ಔಷಧವಾಗಿದೆ. ಹಗೇವು ಅಥವಾ ಕಣಜದೊಳಗೆ ಹೋದವರು ಮೂರ್ಛೆ ಹೋದಾಗ ಗಿಡದ ಸಮೂಲವನ್ನು ಕುಟ್ಟಿ ಹಿಂಡಿ ರಸ ಮಾಡಿ ಕುಡಿಸಿದರೆ, ಬೇಗ ಎಚ್ಚರಗೊಳ್ಳುತ್ತಾರೆ.ಇದನ್ನು “ಡ್ರೊಸೆರಾ ಬರ್ಮಾನ್ನಿ ಪ್ಲಾಂಟ್” ಎನ್ನುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹುಲ್ಲು ಮೆಯಾದ ಹಸುವಿನ ಹೊಟ್ಟೆಯಲ್ಲಿ ಸಿಕ್ಕಿದ್ದೇನು? ಅದನ್ನು ನೋಡಿ ಬೆರಗಾದ ವೈದ್ಯರು…

    ಸರಿಯಾಗಿ ಮೇವು ಸೇವಿಸದೆ ಸಗಣಿ ಮತ್ತು ಮೂತ್ರ ವಿಸರ್ಜನೆಯಲ್ಲಿ ತೊಂದರೆ ಅನುಭವಿಸುತ್ತಿದ್ದ ಆರು ವರ್ಷದ ಹಸುವಿನ ಹೊಟ್ಟೆಯಲ್ಲಿ ಆಶ್ಚರ್ಯಕರ ವಸ್ತುಗಳು ಪತ್ತೆಯಾಗಿವೆ.ಪಶುವೈದ್ಯರ ತಂಡವೊಂದು ಹಸುವಿನ ಹೊಟ್ಟೆಯಲ್ಲಿದ್ದ ಬರೋಬ್ಬರಿ 52 ಕೆ.ಜಿ ಪ್ಲಾಸ್ಟಿಕನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದೆ. ತಮಿಳುನಾಡಿನ ಪಶುವೈದ್ಯ ಹಾಗೂ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದ ಸರ್ಜನ್ ಗಳು ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ಮೂಕ ಪ್ರಾಣಿಯ ಜೀವ ಉಳಿಸಿದ್ದಾರೆ. ಆರು ವರ್ಷದ ಹಸುವಿನ ಹೊಟ್ಟೆಯಿಂದ ಆಹಾರವನ್ನು ಪ್ಯಾಕ್ ಮಾಡಲು ಬಳಸುವ 52 ಕೆಜಿ…

  • ಸಿನಿಮಾ

    ಯಾರೇ ನೀನು ಚೆಲುವೆ ಚಿತ್ರದ ನಟಿ ಸಂಗೀತಾ ಈಗ ಯಾವ ಕೆಲಸ ಮಾಡುತ್ತಿದ್ದಾರೆ ಗೊತ್ತಾ, ಮದುವೆಯಾಗಿದ್ದು ಯಾರನ್ನ ಗೊತ್ತಾ.

    ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…

  • ಸುದ್ದಿ

    ಮಂಗಳಮುಖಿಯರಿಗೆ ಮನೆ ಕಟ್ಟಿಕೊಳ್ಳಲು ಅಕ್ಷಯ್ ಕುಮಾರ್ ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ.

    ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…

  • ಮನರಂಜನೆ

    ಸಿರಿಯಲ್’ಗಳಲ್ಲಿ ಮನೆ ಮಾತಾಗಿದ್ದ ಈ ನಟಿ,ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುತ್ತಿರೋದು ಯಾಕೆ ಗೊತ್ತಾ .?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯ ಅಂಗಳದಲ್ಲಿ ಹಾವುಗಳು ಕಂಡು ಬರುತ್ತದೆಯೇ .?ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.

  • ಕರ್ನಾಟಕದ ಸಾಧಕರು

    ನಾನು ಹಳ್ಳಿಯವಳೇ.ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ…ಸುಧಾಮೂರ್ತಿ ಹೀಗೆ ಹೇಳಿದ್ದು ಯಾರಿಗೆ & ಏಕೆ ಗೊತ್ತಾ.?ಈ ಲೇಖನ ಓದಿ ಶೇರ್ ಮಾಡಿ…

    ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್‌ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.