ಆರೋಗ್ಯ

ಈ ಅದ್ಭುತವಾದ ಗಿಡದಲ್ಲಿರುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

289

ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.

ಕನಿಷ್ಟ ೧ ರಿಂದ ೩ ಸೆ. ಮೀ ವರೆಗೆ ಹರಡಿಕೊಂಡಿರುತ್ತದೆ. ಈ ಜಾತಿಯ ಸಸ್ಯಗಳು ಹಸಿರು, ಕಡುಪು ಹಸಿರು ಹಸಿರು, ಕೆಂ ಮತ್ತು ಚಿನ್ನದಂತ ಹಸಿರು ಬಣ್ಣಗಳಲ್ಲಿ ಕಂಡುಬರುತ್ತದೆ. ಗಿಡದ ಸಮೂಲವನ್ನು ಅರೆದು ಕಾಲಿನ ಅಣಿ (ಕಲ್ಲೂತ್ತು) ಇರುವ ಕಡೆ ಲೇಪಿಸಿದರೆ, ಕಲ್ಲೂತ್ತು ಗುಣವಾಗುತ್ತದೆ.

ಸಮೂಲದ ರಸವನ್ನು ಮೊಸರಿನೊಡನೆ ಕುಡಿಸುವುದರಿಂದ ಮೂತ್ರ ತಡೆಯು ಗುಣವಾಗುತ್ತದೆ.


ಗಿಡದ ಸ್ವರಸವು ಮಕ್ಕಳ ನಾಯಿ ಕೆಮ್ಮಿಗೆ ಔಷಧವಾಗಿದೆ. ಹಗೇವು ಅಥವಾ ಕಣಜದೊಳಗೆ ಹೋದವರು ಮೂರ್ಛೆ ಹೋದಾಗ ಗಿಡದ ಸಮೂಲವನ್ನು ಕುಟ್ಟಿ ಹಿಂಡಿ ರಸ ಮಾಡಿ ಕುಡಿಸಿದರೆ, ಬೇಗ ಎಚ್ಚರಗೊಳ್ಳುತ್ತಾರೆ.ಇದನ್ನು “ಡ್ರೊಸೆರಾ ಬರ್ಮಾನ್ನಿ ಪ್ಲಾಂಟ್” ಎನ್ನುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಭಾರಿ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ

    ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…

  • ಸುದ್ದಿ

    ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

    ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….

  • ಆರೋಗ್ಯ

    ಜಾಸ್ತಿ ಟೆನ್ಶನ್‌ ತಗೊಂಡ್ರೆ ಆಗುವ ಅನಾಹುತಗಳ ಬಗ್ಗೆ ನಿಮಗೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ನೀವು ಒಂದು ವೇಳೆ ಟೆನ್ಶನ್‌ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್‌ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಅವಕಾಡೊ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಅವಕಾಡೊ ಹಣ್ಣು ಎಲ್ಲರಿಗೂ ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಹೆಸರಿನಲ್ಲಿ ಚಿರಪರಿಚಿತ. ಭಾರತದಲ್ಲಿ ಈ ಹಣ್ಣನ್ನು ಶ್ರೀಲಂಕಾದಿಂದ ಪರಿಚಯಿಸಲ್ಪಟ್ಟಿತು ಎನ್ನಲಾಗಿದೆ. ಸದ್ಯ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಈ ಬಟರ್​ ಫ್ರೂಟ್​ನ್ನು ಬೆಳೆಯಲಾಗುತ್ತದೆ. ತನ್ನ ಹೆಸರಿಗೆ ತಕ್ಕಂತೆ ಇದು ಬೆಣ್ಣೆಯಂತೆಯೇ ಇದೆ. ಇದನ್ನು ಹಾಗೆ ತಿನ್ನಲು ತುಂಬಾ ರುಚಿಕರ ದೇ ರೀತಿಯಾಗಿ ಇದನ್ನು ಹಲವಾರು ಖಾದ್ಯಗಳಲ್ಲೂ ಬಳಕೆ ಮಾಡಲಾಗುತ್ತದೆ. ಬೇರೆಲ್ಲಾ ಹಣ್ಣಿಗಿಂತಲೂ ಅವಕಾಡೊ ಹಣ್ಣು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಯಾಕೆಂದರೆ…