ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ಆ ಪ್ರಕಾರ ನೋಡುವುದಾದರೆ ಇಡೀ ಮೈಸೂರು ಜಿಲ್ಲೆಯಲ್ಲಿ ಪಕ್ಷೇತರವಾಗಿ ಹಾಗೂ ವೈಯುಕ್ತಿಕ ಹೆಚ್ಚು ವರ್ಚಸ್ಸು ಹೊಂದಿರುವ ಗೆಲ್ಲಬಲ್ಲ ವ್ಯಕ್ತಿ ಚಾಮರಾಜ ಅಭ್ಯರ್ಥಿ ಕೆ ಹರೀಶ್ ಗೌಡರು ಒಬ್ಬರೇ.. ಚಾಮರಾಜ ಕ್ಷೇತ್ರದಲ್ಲಿ ತನ್ನದೇ ಆದ ವೈಯಕ್ತಿಕ ಪ್ರಾಬಲ್ಯ ಹೊಂದಿರುವ ಕೆ ಹರೀಶ್ ಗೌಡರು ಸಮಾಜಸೇವೆ ಮೂಲಕ ಮನೆ ಮನೆ ಮಾತಾಗಿರುವವರು, ಕಳೆದ ಹನ್ನೆರಡು ವರ್ಷಗಳಿಂದಲೂ ಚಾಮರಾಜ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಹೊಂದಿ ಜನರ ಕಷ್ಟ ನೋವುಗಳಿಗೆ ನೆರವಾಗುತ್ತಾ ಜನಾನುರಾಗಿ ಮನ್ನಣೆ ಪಡೆದವರು… ಮೈಸೂರಿನ ಇನ್ಯಾವ ಕ್ಷೇತ್ರಗಳಲ್ಲೂ ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿ ಇಲ್ಲ ಯಾಕೆಂದರೆ ಇನ್ನೆಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ತಮ್ಮ ಪ್ರಾಬಲ್ಯ ಹೊಂದಿವೆ… ಹೆಮ್ಮೆಯಿಂದ ಶೇರ್ ಮಾಡಿ ಚಾಮರಾಜ ಕ್ಷೇತ್ರದಲ್ಲಿ ಕೆ ಹರೀಶ್ ಗೌಡರ ಗೆಲ್ಲುವ ಖಚಿತ…
ಮೂವತ್ತು ವರ್ಷಗಳ ಜೆಡಿಎಸ್ ಸೋಲು ಮುಂದುವರಿಯುತ್ತಾ? ಮೈಸೂರು ನಗರ ಪ್ರದೇಶದ ಹೃದಯ ಭಾಗ ಎಂದು ಕರೆಸಿಕೊಳ್ಳುವ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಳೆದ ಮೂವತ್ತೆರಡು ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ, 1986 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಿ ಎಂ ಚಿಕ್ಕಬೋರಯ್ಯರವರು ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ ಜನತಾ ಪಕ್ಷ ಜನತಾದಳ ಆದ ನಂತರ ಒಮ್ಮೆಯೂ ಚಾಮರಾಜ ಕ್ಷೇತ್ರ ಜೆಡಿಎಸ್ ವಶವಾಗಿಲ್ಲ, ಮೂವತ್ತು ವರ್ಷಗಳ ಸೋಲಿಗೆ ಕಾರಣ ಹಲವಾರಿವೆ ಆದರೆ ಸೋಲನ್ನು ಮೆಟ್ಟು ನಿಂತು ಗೆಲ್ಲುವ ಕಡೆ ಜೆಡಿಎಸ್ ಪಕ್ಷವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಶ್ರಮ ಹಾಕಿದ್ದು ಪಕ್ಷ ಕಟ್ಟಿದ್ದು ಜನರು ಜೆಡಿಎಸ್ ಪಕ್ಷದ ಹೆಸರು ಹೇಳುವಂತೆ ಮಾಡಿದ್ದು ಕೆ ಹರೀಶ್ ಗೌಡ…
ಜೆಡಿಎಸ್ ಪಕ್ಷ ನಿಂತಿರುವುದು ದೇವೇಗೌಡ್ರು ಹಾಗೂ ಕುಮಾರಣ್ಣರಿಂದ ಹಾಗೂ ಎರಡನೇ ಹಂತದ ನಾಯಕರು ಹಾಗೂ ಸಾವಿರಾರು ನಿಷ್ಟಾವಂತ ಕಾರ್ಯಕರ್ತರಿಂದ, ಪಕ್ಷ ಕಟ್ಟಲು ವರಿಷ್ಠರ ಶ್ರಮದ ಜೊತೆ ಎರಡನೇ ಹಂತದ ನಾಯಕರ ಶ್ರಮವೂ ಸಹಾ ಇರತ್ತೆ ಎಂಬುದನ್ನು ಮರೆಯಬಾರದು, ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂಬುದಾದರೆ ಮೂವತ್ತೆರಡು ವರ್ಷದಿಂದ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆ ಮೂಡತ್ತೆ?? ಒಂದು ವರ್ಷದ ಹಿಂದಿನಿಂದಲೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲತ್ತೆ ಎಂಬ ಪ್ರಬಲವಾದ ಮಾತಿತ್ತು ಕಾರಣ ಕೆ ಹರೀಶ್ ಗೌಡ ಅಭ್ಯರ್ಥಿಯಾಗುತ್ತಾರೆ ಹರೀಶ್ ಗೌಡ ಪಕ್ಷ ಸಂಘಟನೆ ಮಾಡಿದ್ದಾರೆ ಜನರ ಸೇವೆ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಹಾಗೂ ಕೆ ಹರೀಶ್ ಗೌಡ ಸ್ಥಳೀಯ ಅಭ್ಯರ್ಥಿ ಜನರ ನಾಡಿಮಿಡಿತ ಅರಿತಿದ್ದಾರೆ ಸಾವಿರಾರು ಜನ ಅಭಿಮಾನಿಗಳು ಬೆಂಬಲಿಗರು ಹೊಂದಿದ್ದಾರೆ.
ಈ ಕಾರಣಕ್ಕಾಗಿ ಜೆಡಿಎಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಚಲವಾದ ನಂಬಿಕೆ ಇತ್ತು ಆದರೆ ಈಗ ನಂಬಿಕೆ ಹುಸಿಯಾಗಿದೆ ಜೆಡಿಎಸ್ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಲ್ಲಿ ಎಡವಿದೆ, ಅಂಗೈಯಲ್ಲಿ ಗೆಲ್ಲುವ ಅಭ್ಯರ್ಥಿ ಇಟ್ಟುಕೊಂಡು ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ರಾಜಕೀಯ ಗಂಧ ತಿಳಿಯದವರನ್ನು ಅಭ್ಯರ್ಥಿ ಮಾಡಲು ಹೊರಟಿದೆ ಆ ಮೂಲಕ ಜೆಡಿಎಸ್ ಪಕ್ಷ ಹಾಗೂ ನಿಷ್ಠಾವಂತ ಕಾರ್ಯಕರ್ತರ ನಡುವಿನ ಅವಿನಾಭಾವ ಸಂಬಂಧಕ್ಕೆ ಎಳ್ಳುನೀರು ಬಿಟ್ಟಿದೆ, ನಿಷ್ಠಾವಂತ ನಾಯಕ ಕೆ ಹರೀಶ್ ಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ನಿಷ್ಠಾವಂತರು ಪಕ್ಷದಿಂದ ದೂರ ಉಳಿದಿದ್ದಾರೆ ಹಾಗೂ ಕ್ಷೇತ್ರಾದ್ಯಂತ ಕೆ ಹರೀಶ್ ಗೌಡರ ಬೆಂಬಲಿಗರು ಹಿತೈಷಿಗಳು ಅಭಿಮಾನಿಗಳು ಕೆ ಹರೀಶ್ ಗೌಡರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಭಾರಿ ಶಾಸಕರನ್ನಾಗಿ ಮಾಡಿಯೇ ತಿರುತ್ತೇವೆ ಎಂಬ ದೃಡಸಂಕಲ್ಪ ಮಾಡಿದ್ದಾರೆ.
ಕಳೆದ ಒಂದು ತಿಂಗಳಿನಿಂದಲೂ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲೂ ಹರೀಶ್ ಗೌಡರ ಹಿತೈಷಿಗಳ ಸಭೆ ನಡೆದಿದ್ದು ಎಲ್ಲಾ ಭಾಗದಲ್ಲೂ ಕೆ ಹರೀಶ್ ಗೌಡರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.. ಹನ್ನೆರಡು ವರ್ಷಗಳಿಂದ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಹೊಂದಿರುವ ಹರೀಶ್ ಗೌಡರಿಗೆ ಪಕ್ಷೇತರವಾಗಿ ಚುನಾವಣೆ ಎದುರಿಸುವುದು ಕಷ್ಟವೇನಲ್ಲ ಎಂಬುದು ಸಾರ್ವಜನಿಕರ ಮಾತು.. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾದರೂ ನಿಷ್ಠಾವಂತ ನಾಯಕ ಜನಾನುರಾಗಿ ಕೆ ಹರೀಶ್ ಗೌಡರನ್ನು ಗೆಲ್ಲಿಸಿಕೊಳ್ಳಬೇಕು ಅವರು ಜನರ ಕೆಲಸ ಮಾಡುತ್ತಾರೆ ಕೆ ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಜನ ತಿರ್ಮಾನಿಸಿದ್ದಾರೆ.
ಚುನಾವಣೆ ಇನ್ನೂ ನೂರು ದಿನ ಇದೆ ಹನ್ನೆರಡು ವರ್ಷಗಳ ಕೆ ಹರೀಶ್ ಗೌಡರ ದುಡಿಮೆಗೆ ಬೆಲೆ ಕೊಡಬೇಕು, ಕೆ ಹರೀಶ್ ಗೌಡರ ವ್ಯಕ್ತಿತ್ವಕ್ಕೆ ಬೆಲ ಕೊಡಬೇಕು ಎಂದು ಮತದಾರ ಮನಸ್ಸು ಮಾಡಿದ್ದಾನೆ ಈ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಜನತೆ ಜಾತಿ ಧರ್ಮ ಪಕ್ಷ ಮರೆತು ನಿಷ್ಠಾವಂತ ನಾಯಕನ ಉಳಿಸುತ್ತಾರೆ ಎಂಬ ಭರವಸೆ ನಮಗೂ ಇದೆ.. ಈಗಲೂ ಜೆಡಿಎಸ್ ಪಕ್ಷದಿಂದ ಕೆ ಹರೀಶ್ ಗೌಡರಿಗೆ ಟಿಕೆಟ್ ನೀಡಿದ್ದಲ್ಲಿ ಜೆಡಿಎಸ್ ಪಕ್ಷ ಮೂವತ್ತೆರಡು ವರ್ಷಗಳ ನಂತರ ಈ ಕ್ಷೇತ್ರದಲ್ಲಿ ಗದ್ದುಗೇರುವುದು ಖಚಿತ, ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಮತ್ತೊಮ್ಮೆ ಯೋಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ.. ಕಾದು ನೋಡೋಣಾ. ಧನ್ಯವಾದಗಳು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಈ ಬಾರಿಯ ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಹಾಸನ ಮೊದಲ ಸ್ಥಾನ ಪಡೆದಿದ್ದು, ಈ ಮೂಲಕ ಜಿಲ್ಲೆ ಹೊಸ ದಾಖಲೆ ಬರೆದಿದೆ. ಹೌದು. ಫಲಿತಾಂಶದಲ್ಲಿ ಅರೆ ಮಲೆನಾಡು ರಾಜ್ಯದಲ್ಲೇ ನಂಬರ್ 1 ಸ್ಥಾನ ಪಡೆದಿದೆ. ಕಳೆದ ವರ್ಷ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 7ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಮೊದಲ ಸ್ಥಾನಕ್ಕೆ ಜಿಗಿದಿದೆ. ಈ ಮೂಲಕ ಹಾಸನ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಹಿಂದಿಕ್ಕಿದೆ. ಹಾಸನ ಪ್ರಥಮ ಸ್ಥಾನದ ಜೊತೆಗೆ ಹಾಸನದ ಇಬ್ಬರು ವಿದ್ಯಾರ್ಥಿಗಳು…