ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ಆ ಪ್ರಕಾರ ನೋಡುವುದಾದರೆ ಇಡೀ ಮೈಸೂರು ಜಿಲ್ಲೆಯಲ್ಲಿ ಪಕ್ಷೇತರವಾಗಿ ಹಾಗೂ ವೈಯುಕ್ತಿಕ ಹೆಚ್ಚು ವರ್ಚಸ್ಸು ಹೊಂದಿರುವ ಗೆಲ್ಲಬಲ್ಲ ವ್ಯಕ್ತಿ ಚಾಮರಾಜ ಅಭ್ಯರ್ಥಿ ಕೆ ಹರೀಶ್ ಗೌಡರು ಒಬ್ಬರೇ.. ಚಾಮರಾಜ ಕ್ಷೇತ್ರದಲ್ಲಿ ತನ್ನದೇ ಆದ ವೈಯಕ್ತಿಕ ಪ್ರಾಬಲ್ಯ ಹೊಂದಿರುವ ಕೆ ಹರೀಶ್ ಗೌಡರು ಸಮಾಜಸೇವೆ ಮೂಲಕ ಮನೆ ಮನೆ ಮಾತಾಗಿರುವವರು, ಕಳೆದ ಹನ್ನೆರಡು ವರ್ಷಗಳಿಂದಲೂ ಚಾಮರಾಜ ಕ್ಷೇತ್ರದ ಜನತೆಯ ಜೊತೆ ನಿರಂತರ ಸಂಪರ್ಕ ಹೊಂದಿ ಜನರ ಕಷ್ಟ ನೋವುಗಳಿಗೆ ನೆರವಾಗುತ್ತಾ ಜನಾನುರಾಗಿ ಮನ್ನಣೆ ಪಡೆದವರು… ಮೈಸೂರಿನ ಇನ್ಯಾವ ಕ್ಷೇತ್ರಗಳಲ್ಲೂ ಪಕ್ಷೇತರವಾಗಿ ಸ್ಪರ್ಧಿಸಿ ಗೆಲ್ಲುವ ಸಾಮರ್ಥ್ಯ ಹೊಂದಿರುವ ಅಭ್ಯರ್ಥಿ ಇಲ್ಲ ಯಾಕೆಂದರೆ ಇನ್ನೆಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಕಾಂಗ್ರೆಸ್ ಬಿಜೆಪಿ ತಮ್ಮ ಪ್ರಾಬಲ್ಯ ಹೊಂದಿವೆ… ಹೆಮ್ಮೆಯಿಂದ ಶೇರ್ ಮಾಡಿ ಚಾಮರಾಜ ಕ್ಷೇತ್ರದಲ್ಲಿ ಕೆ ಹರೀಶ್ ಗೌಡರ ಗೆಲ್ಲುವ ಖಚಿತ…
ಮೂವತ್ತು ವರ್ಷಗಳ ಜೆಡಿಎಸ್ ಸೋಲು ಮುಂದುವರಿಯುತ್ತಾ? ಮೈಸೂರು ನಗರ ಪ್ರದೇಶದ ಹೃದಯ ಭಾಗ ಎಂದು ಕರೆಸಿಕೊಳ್ಳುವ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಳೆದ ಮೂವತ್ತೆರಡು ವರ್ಷಗಳಿಂದ ಗೆಲ್ಲಲು ಸಾಧ್ಯವಾಗಿಲ್ಲ, 1986 ರಲ್ಲಿ ನಡೆದ ಉಪಚುನಾವಣೆಯಲ್ಲಿ ಪಿ ಎಂ ಚಿಕ್ಕಬೋರಯ್ಯರವರು ಜನತಾ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದಾರೆ ಜನತಾ ಪಕ್ಷ ಜನತಾದಳ ಆದ ನಂತರ ಒಮ್ಮೆಯೂ ಚಾಮರಾಜ ಕ್ಷೇತ್ರ ಜೆಡಿಎಸ್ ವಶವಾಗಿಲ್ಲ, ಮೂವತ್ತು ವರ್ಷಗಳ ಸೋಲಿಗೆ ಕಾರಣ ಹಲವಾರಿವೆ ಆದರೆ ಸೋಲನ್ನು ಮೆಟ್ಟು ನಿಂತು ಗೆಲ್ಲುವ ಕಡೆ ಜೆಡಿಎಸ್ ಪಕ್ಷವನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿ ಶ್ರಮ ಹಾಕಿದ್ದು ಪಕ್ಷ ಕಟ್ಟಿದ್ದು ಜನರು ಜೆಡಿಎಸ್ ಪಕ್ಷದ ಹೆಸರು ಹೇಳುವಂತೆ ಮಾಡಿದ್ದು ಕೆ ಹರೀಶ್ ಗೌಡ…
ಜೆಡಿಎಸ್ ಪಕ್ಷ ನಿಂತಿರುವುದು ದೇವೇಗೌಡ್ರು ಹಾಗೂ ಕುಮಾರಣ್ಣರಿಂದ ಹಾಗೂ ಎರಡನೇ ಹಂತದ ನಾಯಕರು ಹಾಗೂ ಸಾವಿರಾರು ನಿಷ್ಟಾವಂತ ಕಾರ್ಯಕರ್ತರಿಂದ, ಪಕ್ಷ ಕಟ್ಟಲು ವರಿಷ್ಠರ ಶ್ರಮದ ಜೊತೆ ಎರಡನೇ ಹಂತದ ನಾಯಕರ ಶ್ರಮವೂ ಸಹಾ ಇರತ್ತೆ ಎಂಬುದನ್ನು ಮರೆಯಬಾರದು, ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂಬುದಾದರೆ ಮೂವತ್ತೆರಡು ವರ್ಷದಿಂದ ಯಾಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂಬ ಪ್ರಶ್ನೆ ಮೂಡತ್ತೆ?? ಒಂದು ವರ್ಷದ ಹಿಂದಿನಿಂದಲೂ ಚಾಮರಾಜ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಗೆಲ್ಲತ್ತೆ ಎಂಬ ಪ್ರಬಲವಾದ ಮಾತಿತ್ತು ಕಾರಣ ಕೆ ಹರೀಶ್ ಗೌಡ ಅಭ್ಯರ್ಥಿಯಾಗುತ್ತಾರೆ ಹರೀಶ್ ಗೌಡ ಪಕ್ಷ ಸಂಘಟನೆ ಮಾಡಿದ್ದಾರೆ ಜನರ ಸೇವೆ ಮಾಡಿದ್ದಾರೆ, ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆ ಹಾಗೂ ಕೆ ಹರೀಶ್ ಗೌಡ ಸ್ಥಳೀಯ ಅಭ್ಯರ್ಥಿ ಜನರ ನಾಡಿಮಿಡಿತ ಅರಿತಿದ್ದಾರೆ ಸಾವಿರಾರು ಜನ ಅಭಿಮಾನಿಗಳು ಬೆಂಬಲಿಗರು ಹೊಂದಿದ್ದಾರೆ.
ಈ ಕಾರಣಕ್ಕಾಗಿ ಜೆಡಿಎಸ್ ಪಕ್ಷ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂಬ ಅಚಲವಾದ ನಂಬಿಕೆ ಇತ್ತು ಆದರೆ ಈಗ ನಂಬಿಕೆ ಹುಸಿಯಾಗಿದೆ ಜೆಡಿಎಸ್ ಪಕ್ಷ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡುವಲ್ಲಿ ಎಡವಿದೆ, ಅಂಗೈಯಲ್ಲಿ ಗೆಲ್ಲುವ ಅಭ್ಯರ್ಥಿ ಇಟ್ಟುಕೊಂಡು ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ರಾಜಕೀಯ ಗಂಧ ತಿಳಿಯದವರನ್ನು ಅಭ್ಯರ್ಥಿ ಮಾಡಲು ಹೊರಟಿದೆ ಆ ಮೂಲಕ ಜೆಡಿಎಸ್ ಪಕ್ಷ ಹಾಗೂ ನಿಷ್ಠಾವಂತ ಕಾರ್ಯಕರ್ತರ ನಡುವಿನ ಅವಿನಾಭಾವ ಸಂಬಂಧಕ್ಕೆ ಎಳ್ಳುನೀರು ಬಿಟ್ಟಿದೆ, ನಿಷ್ಠಾವಂತ ನಾಯಕ ಕೆ ಹರೀಶ್ ಗೌಡರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ನಿಷ್ಠಾವಂತರು ಪಕ್ಷದಿಂದ ದೂರ ಉಳಿದಿದ್ದಾರೆ ಹಾಗೂ ಕ್ಷೇತ್ರಾದ್ಯಂತ ಕೆ ಹರೀಶ್ ಗೌಡರ ಬೆಂಬಲಿಗರು ಹಿತೈಷಿಗಳು ಅಭಿಮಾನಿಗಳು ಕೆ ಹರೀಶ್ ಗೌಡರಿಗೆ ಅನ್ಯಾಯವಾಗಿದೆ ಅವರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಿ ಈ ಭಾರಿ ಶಾಸಕರನ್ನಾಗಿ ಮಾಡಿಯೇ ತಿರುತ್ತೇವೆ ಎಂಬ ದೃಡಸಂಕಲ್ಪ ಮಾಡಿದ್ದಾರೆ.
ಕಳೆದ ಒಂದು ತಿಂಗಳಿನಿಂದಲೂ ಕ್ಷೇತ್ರದ ಎಲ್ಲಾ ವಾರ್ಡ್ ನಲ್ಲೂ ಹರೀಶ್ ಗೌಡರ ಹಿತೈಷಿಗಳ ಸಭೆ ನಡೆದಿದ್ದು ಎಲ್ಲಾ ಭಾಗದಲ್ಲೂ ಕೆ ಹರೀಶ್ ಗೌಡರಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.. ಹನ್ನೆರಡು ವರ್ಷಗಳಿಂದ ಕ್ಷೇತ್ರದ ಜನರ ಜೊತೆ ನಿಕಟ ಸಂಬಂಧ ಹೊಂದಿರುವ ಹರೀಶ್ ಗೌಡರಿಗೆ ಪಕ್ಷೇತರವಾಗಿ ಚುನಾವಣೆ ಎದುರಿಸುವುದು ಕಷ್ಟವೇನಲ್ಲ ಎಂಬುದು ಸಾರ್ವಜನಿಕರ ಮಾತು.. ಯಾವ ಪಕ್ಷದಲ್ಲಿ ಯಾರು ಅಭ್ಯರ್ಥಿಯಾದರೂ ನಿಷ್ಠಾವಂತ ನಾಯಕ ಜನಾನುರಾಗಿ ಕೆ ಹರೀಶ್ ಗೌಡರನ್ನು ಗೆಲ್ಲಿಸಿಕೊಳ್ಳಬೇಕು ಅವರು ಜನರ ಕೆಲಸ ಮಾಡುತ್ತಾರೆ ಕೆ ಹರೀಶ್ ಗೌಡರಿಂದ ಚಾಮರಾಜ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಜನ ತಿರ್ಮಾನಿಸಿದ್ದಾರೆ.
ಚುನಾವಣೆ ಇನ್ನೂ ನೂರು ದಿನ ಇದೆ ಹನ್ನೆರಡು ವರ್ಷಗಳ ಕೆ ಹರೀಶ್ ಗೌಡರ ದುಡಿಮೆಗೆ ಬೆಲೆ ಕೊಡಬೇಕು, ಕೆ ಹರೀಶ್ ಗೌಡರ ವ್ಯಕ್ತಿತ್ವಕ್ಕೆ ಬೆಲ ಕೊಡಬೇಕು ಎಂದು ಮತದಾರ ಮನಸ್ಸು ಮಾಡಿದ್ದಾನೆ ಈ ಚುನಾವಣೆಯಲ್ಲಿ ಚಾಮರಾಜ ಕ್ಷೇತ್ರದ ಜನತೆ ಜಾತಿ ಧರ್ಮ ಪಕ್ಷ ಮರೆತು ನಿಷ್ಠಾವಂತ ನಾಯಕನ ಉಳಿಸುತ್ತಾರೆ ಎಂಬ ಭರವಸೆ ನಮಗೂ ಇದೆ.. ಈಗಲೂ ಜೆಡಿಎಸ್ ಪಕ್ಷದಿಂದ ಕೆ ಹರೀಶ್ ಗೌಡರಿಗೆ ಟಿಕೆಟ್ ನೀಡಿದ್ದಲ್ಲಿ ಜೆಡಿಎಸ್ ಪಕ್ಷ ಮೂವತ್ತೆರಡು ವರ್ಷಗಳ ನಂತರ ಈ ಕ್ಷೇತ್ರದಲ್ಲಿ ಗದ್ದುಗೇರುವುದು ಖಚಿತ, ಈಗಲೂ ಕಾಲ ಮಿಂಚಿಲ್ಲ ವರಿಷ್ಠರು ಮತ್ತೊಮ್ಮೆ ಯೋಚಿಸಿ ಸೂಕ್ತ ನಿರ್ಧಾರಕ್ಕೆ ಬರಲಿ.. ಕಾದು ನೋಡೋಣಾ. ಧನ್ಯವಾದಗಳು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.
ಇದು 2012ರಲ್ಲಿ ಯುಪಿಎಸ್ಸಿ ಪರೀಕ್ಷೆ ಪಾಸ್ ಮಾಡಿದ್ದ ಗುಜರಾತಿನ ಏಕಮಾತ್ರ ಮಹಿಳೆ ಎನಿಸಿದ್ದ ಕೋಮಲ್ ಗಣಾತ್ರ ಅವರ ಕಥೆ. ಅವರ ಬದುಕಿನ ಸಂಘರ್ಷ ನಮ್ಮ ನಿಮ್ಮ ಬದುಕಿನಂತೆಯೇ ಇದೆ, ನೋಡಿ 2008, ಆಗ ಕೋಮಲ್ ಗಣಾತ್ರ ಅವರಿಗೆ 26 ವರ್ಷ. ಮುಂದೆ ತಾನು ಕೂಡ ಸಮಾಜಕ್ಕೆ ದೊಡ್ಡ ವ್ಯಕ್ತಿಯಾಗಬೇಕೆಂದು ಕನಸು ಕಾಣುತ್ತಿದ್ದರು. ಆದರೆ, ಆ ಸಮಯದಲ್ಲಿ ನ್ಯೂಜಿಲ್ಯಾಂಡ್ ನಲ್ಲಿ ನೆಲೆ ಕಂಡಿದ್ದ ಆನಿವಾಸಿ ಭಾರತೀಯ ತಾನು ಕೋಮಲ್ ಗಣಾತ್ರ ಅವರನ್ನು ಕೈ ಹಿಡಿಯುವುದಾಗಿ ಮನೆಯವರಿಂದ ಒತ್ತಡ ತಂದು ಕೊನೆಗೆ 2008ರಲ್ಲಿ…
ಮನೆಯಲ್ಲಿ ನಕಾರಾತ್ಮಕ ಶಕ್ತಿಗಳ ಪ್ರಭಾವವನ್ನು ಕಡಿಮೆ ಮಾಡಲು ಈ ಕ್ರಮಗಳನ್ನು ಅನುಸರಿಸಿ.
ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು. ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ,…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…