ಉಪಯುಕ್ತ ಮಾಹಿತಿ

ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

2004

ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.

ಹಾಗಾಗಿ ಈ ಲೇಖನಿಯಲ್ಲಿ ನಾವು ನೀವು ನೊಂದಾವಣಿ ಮಾಡಿಸಿರುವ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಎಂಬುದನ್ನು ತಿಲಿಸಿಕೊಡುತ್ತೇವೆ…

 ಕೋಡ್        ಆರ್ಟಿಒ ಕಚೇರಿ ಹೆಸರು

ಕೆಎ : ಕರ್ನಾಟಕ

ಕೆಎ -01 : ಬೆಂಗಳೂರು ಕೇಂದ್ರ,ಕೋರಮಂಗಲ – 560034

ಕೆಎ -02 :ಬೆಂಗಳೂರು ಪಶ್ಚಿಮ, ರಾಜಾಜಿನಗರ – 560010

ಕೆಎ -03 :ಬೆಂಗಳೂರು ಪೂರ್ವ, ಇಂದಿರಾನಗರ – 560038

ಕೆಎ-04:  ಬೆಂಗಳೂರು ಉತ್ತರ, ಯಶ್ವಂತಪುರ – 560021

ಕೆಎ -05:ಬೆಂಗಳೂರು ದಕ್ಷಿಣ, ಜಯನಗರ 4 ನೇ ಬ್ಲಾಕ್ – 560011

ಕೆಎ -06 : ತುಮಕೂರು  – 572101

ಕೆಎ -07 : ಕೋಲಾರ – 563101

ಕೆಎ -08: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್)

ಕೆಎ -09: ಮೈಸೂರು ವೆಸ್ಟ್ – 570001

ಕೆಎ -10: ಚಾಮರಾಜನಗರ – 571313

ಕೆಎ -11: ಮಂಡ್ಯ – 571401

ಕೆಎ -12: ಮಡಿಕೇರಿ – 571201

ಕೆಎ -13: ಹಾಸನ – 573201

ಕೆಎ -14:ಶಿವಮೊಗ್ಗ – 577201

ಕೆಎ -15 : ಸಾಗರ – 577401

ಕೆಎ -16 :ಚಿತ್ರದುರ್ಗ – 577501

ಕೆಎ -17 :  ದಾವಣಗೆರೆ – 577001

ಕೆಎ -18 : ಚಿಕ್ಕಮಗಳೂರು – 577101

ಕೆಎ -19: ಮಂಗಳೂರು – 575001

ಕೆಎ -20: ಉಡುಪಿ – 576101

ಕೆಎ -21: ಪುತ್ತೂರು – 574201

ಕೆಎ -22: ಬೆಳಗಾವಿ – 590001

ಕೆಎ -23: ಚಿಕ್ಕೋಡಿ – 591201

ಕೆಎ -24: ಬೈಲಹೊಂಗಲ – 591102

ಕೆಎ -25: ಧಾರವಾಡ – 580001

ಕೆಎ -26: ಗದಗ – 582101

ಕೆಎ -27 : ಹಾವೇರಿ – 581110

ಕೆಎ -28: ವಿಜಯಪುರ – 586101

ಕೆಎ -29: ಬಾಗಲಕೋಟೆ – 587101

ಕೆಎ -30: ಕಾರವಾರ – 581301

ಕೆಎ -31 : ಸಿರ್ಸಿ – 581401

ಕೆಎ -32: ಕಲಬುರಗಿ – 585101

ಕೆಎ -33: ಯಾದಗಿರಿ  – 585201

ಕೆಎ -34: ಬಳ್ಳಾರಿ – 583103

ಕೆಎ -35 : ಹೊಸಪೇಟೆ – 583201

ಕೆಎ -36: ರಾಯಚೂರು – 584101

ಕೆಎ -37: ಕೊಪ್ಪಳ – 583231

ಕೆಎ -38: ಬೀದರ್ – 585401

ಕೆಎ -39: ಭಲ್ಕಿ – 585328

ಕೆಎ -40: ಚಿಕ್ಕಬಳ್ಳಾಪುರ – 562101

ಕೆಎ -41:ಬೆಂಗಳೂರು ಪಶ್ಚಿಮ ಉಪನಗರಗಳು: ಕೆಂಗೇರಿ – 560060

ಕೆಎ -42: ರಾಮನಗರ – 562159

ಕೆಎ -43:ದೇವನಹಳ್ಳಿ -560300

ಕೆಎ -44:ತಿಪಟೂರು  – 572201, ತುಮಕುರು ಜಿಲ್ಲೆ

ಕೆಎ 45:ಹುಣುಸೂರು – 571105, ಮೈಸೂರು ಜಿಲ್ಲೆ

ಕೆಎ -46:ಸಕಲೇಶಪುರ – 573134, ಹಾಸನ ಜಿಲ್ಲೆ

ಕೆಎ -47: ಹೊನ್ನಾವರ – 581334

ಕೆಎ -48:ಜಮ್ಮಖಂಡಿ – 587301

ಕೆಎ -49:ಗೋಕಾಕ್ – 591307

ಕೆಎ -50:ಬೆಂಗಳೂರು ಉತ್ತರ ಉಪನಗರಗಳು: ಯಲಹಂಕ – 560106

ಕೆಎ -51:ಬೆಂಗಳೂರು ದಕ್ಷಿಣ ಉಪನಗರಗಳು: ಎಲೆಕ್ಟ್ರಾನಿಕ್ಸ್ ಸಿಟಿ (ಬಿಟಿಎಂ 4 ನೇ ಹಂತ) – 560076

ಕೆಎ 52:ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123

ಕೆಎ -53:ಬೆಂಗಳೂರು ಪೂರ್ವ ಉಪನಗರಗಳು: ಕೃಷ್ಣರಾಜಪುರಂ – 560049

ಕೆಎ -54:ನಾಗಮಂಗಲ – 571432, ಮಂಡ್ಯ ಜಿಲ್ಲೆ

ಕೆಎ 55:ಮೈಸುರು ಈಸ್ಟ್ – 570019

ಕೆಎ -56:ಬಸವಕಲ್ಯಾಣ – 585327

ಕೆಎ -57:ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ – 560027

ಕೆಎ- 58:ಬನಶಂಕರಿ

ಕೆಎ -59: , ಬೆಂಗಳೂರು ಜಿಲ್ಲೆ – 560019

ಕೆಎ 60:ಆರ್.ಟಿ. ನಗರ, ಬೆಂಗಳೂರು ಜಿಲ್ಲೆ

ಕೆಎ -61:ಮಾರತ್ ಹಳ್ಳಿ, ಬೆಂಗಳೂರು ಜಿಲ್ಲೆ

ಕೆಎ -62:ಸುರತ್ಕಲ್, ಮಂಗಳೂರು

ಕೆಎ -63:ಹುಬ್ಬಳ್ಳಿ – 580026

ಕೆಎ -64:ಮಧುಗಿರಿ – 572132 ತುಮಕುರು ಜಿಲ್ಲೆ

ಕೆಎ- 65:ದಾಂಡೇಲಿ – 581325

ಕೆಎ -66:ತರಿಕೆರೆ – 577228, ಚಿಕ್ಕಮಗಳೂರು ಜಿಲ್ಲೆ
ಕೆಎ – ## – ಎಫ್, ಕೆಎ – ## – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಎಫ್ಎ, ಕೆಎ -57:ಬಿಎಂಟಿಸಿ

ಮೂಲ:

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಕ್ರಿಕೆಟ್ ವಿಶ್ವಕಪ್’ನಲ್ಲಿ ರನ್ನರ್’ಅಪ್ ಆಗಿದ್ದ ಭಾರತ ತಂಡದ, ಕನ್ನಡದ ಈ ಮಹಿಳೆಯರಿಗೆ ಸಿಕ್ಕಿದ್ದೇನು ಗೊತ್ತಾ?

    ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.

  • ವಿಸ್ಮಯ ಜಗತ್ತು

    ಪಾಕಿಸ್ತಾನದ ಸೇನೆಗೆ ಈ ದೇವಾಲಯದ ಹೆಸರನ್ನು ಕೇಳಿದ್ರೆ ಭಯ!ಇಲ್ಲಿ ಪಾಕಿಸ್ತಾನ 3 ಸಾವಿರ ಬಾಂಬ್ ಹಾಕಿದ್ದರೂ, ಒಂದೂ ಸಿಡಿದಿರಲಿಲ್ಲ!!!

    ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.

  • ಸುದ್ದಿ

    ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪಡೆಯಬಹುದು ಇ-ಪ್ಯಾನ್ ಕಾರ್ಡ್,.!ಹೇಗೆ ಗೊತ್ತಾ,.?

    ಈ ಸಾಮಾಜಿಕ  ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು  ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…

  • ಸುದ್ದಿ

    ಸ್ಕೂಟಿ ಹತ್ತಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್. ಎದ್ನೋ ಬಿದ್ನೋ ಅಂತ ಓಡಿದ ಯುವಕ!

    ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…

  • ಸುದ್ದಿ

    ಕೊಡಗಿನಲ್ಲಿ ಕಂಪಿಸಿದ ಭೂಮಿ, ಜಲ ಪ್ರಳಯಕ್ಕೆ ಸಿಲುಕಿದ ಜನರು…!

    ಮಡಿಕೇರಿ, ಮೇ 26: ಕೊಡಗಿನಲ್ಲಿ ಮತ್ತೆ ಭಯದ ವಾತಾವರಣ ನಿರ್ಮಾಣವಾಗಿದೆ. ಕಳೆದ ವರ್ಷ ಉತ್ತರ ಕೊಡಗಿನಲ್ಲಿ (ಮಡಿಕೇರಿ ಭಾಗ) ಭೂಮಿ ಕಂಪಿಸಿದ ಅನುಭವವಾಗಿತ್ತು. ಜತೆಗೆ ನಿಗೂಢ ಶಬ್ದ ಕಿವಿಗೆ ಬಡಿದಿತ್ತು. ಅದಾದ ಬಳಿಕ ಆ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಏನಾಯಿತು ಎಂಬುದು ಎಲ್ಲರ ಮುಂದಿದೆ. ಈ ಬಾರಿ ಮತ್ತೆ ಭೂಮಿ ಕಂಪಿಸಿದ್ದು, ಅದು ಉತ್ತರ ಕೊಡಗಿನಿಂದ ದಕ್ಷಿಣ ಕೊಡಗಿನತ್ತ ವರ್ಗಾವಣೆಗೊಂಡಿದೆ. ಇದು ಭಯಕ್ಕೆ ಕಾರಣವಾಗಿದೆ. ಕಳೆದ ವರ್ಷ ಮಡಿಕೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಭೂಕುಸಿತ ಉಂಟಾಗಿ, ಜಲಪ್ರಳಯವಾಗಿ ಭಾರೀ ಅನಾಹುತ…

  • ಸುದ್ದಿ

    ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ,..ಯಾರೆಂದು ತಿಳಿಯಿರಿ,..?

    ಬಿಜೆಪಿ ವಲಯದಿಂದ ನೂತನ ಸಚಿವರ ಲೀಸ್ಟ್ ರಿಲೀಸ್ ಆಗಿದ್ದು, 17 ಮಂದಿಗೆ ಸಚಿವ ಸ್ಥಾನ ಸಿಕ್ಕಿದೆ. ಅಲ್ಲದೇ, ಅಥಣಿ ಮಾಜಿ ಶಾಸಕ ಲಕ್ಷ್ಮಣ್ ಸವದಿಗೂ ಕೂಡ ಸಚಿವ ಸ್ಥಾನ ಸಿಕ್ಕಿರೋದು ವಿಶೇಷ. 1.ಗೋವಿಂದ ಕಾರಜೋಳ: ಮುಧೋಳ್, ಬಾಗಲಕೋಟೆ,  2.ಅಶ್ವಥ್ ನಾರಾಯಣ: ಮಲ್ಲೇಶ್ವರಂ, ಬೆಂಗಳೂರು3.ಲಕ್ಷ್ಮಣ ಸವದಿ: ಅಥಣಿ ಮಾಜಿ ಶಾಸಕ                       4.ಕೆ.ಎಸ್ ಈಶ್ವರಪ್ಪ: ಶಿವಮೊಗ್ಗ5.ಆರ್ ಅಶೋಕ್: ಪದ್ಮನಾಭನಗರ,    6.ಜಗದೀಶ್ ಶೆಟ್ಟರ್: ಧಾರವಾಡ ಸೆಂಟ್ರಲ್, (ಹುಬ್ಬಳ್ಳಿ- ಧಾರವಾಡ)7 ಶ್ರೀರಾಮುಲು: ಮೊಳಕಾಲ್ಮೂರು, ಚಿತ್ರದುರ್ಗ              8. ಸುರೇಶ್ ಕುಮಾರ್: ರಾಜಾಜಿನಗರ9.ಸಿ.ಟಿ ರವಿ: ಚಿಕ್ಕಮಗಳೂರು     …