ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.


ಕೆಎ -01 : ಬೆಂಗಳೂರು ಕೇಂದ್ರ,ಕೋರಮಂಗಲ – 560034
ಕೆಎ -02 :ಬೆಂಗಳೂರು ಪಶ್ಚಿಮ, ರಾಜಾಜಿನಗರ – 560010
ಕೆಎ -03 :ಬೆಂಗಳೂರು ಪೂರ್ವ, ಇಂದಿರಾನಗರ – 560038
ಕೆಎ-04: ಬೆಂಗಳೂರು ಉತ್ತರ, ಯಶ್ವಂತಪುರ – 560021
ಕೆಎ -05:ಬೆಂಗಳೂರು ದಕ್ಷಿಣ, ಜಯನಗರ 4 ನೇ ಬ್ಲಾಕ್ – 560011
ಕೆಎ -06 : ತುಮಕೂರು – 572101
ಕೆಎ -07 : ಕೋಲಾರ – 563101
ಕೆಎ -08: ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್)
ಕೆಎ -09: ಮೈಸೂರು ವೆಸ್ಟ್ – 570001
ಕೆಎ -10: ಚಾಮರಾಜನಗರ – 571313
ಕೆಎ -11: ಮಂಡ್ಯ – 571401
ಕೆಎ -12: ಮಡಿಕೇರಿ – 571201
ಕೆಎ -13: ಹಾಸನ – 573201
ಕೆಎ -14:ಶಿವಮೊಗ್ಗ – 577201
ಕೆಎ -15 : ಸಾಗರ – 577401
ಕೆಎ -16 :ಚಿತ್ರದುರ್ಗ – 577501
ಕೆಎ -17 : ದಾವಣಗೆರೆ – 577001
ಕೆಎ -18 : ಚಿಕ್ಕಮಗಳೂರು – 577101
ಕೆಎ -19: ಮಂಗಳೂರು – 575001
ಕೆಎ -20: ಉಡುಪಿ – 576101
ಕೆಎ -21: ಪುತ್ತೂರು – 574201
ಕೆಎ -22: ಬೆಳಗಾವಿ – 590001
ಕೆಎ -23: ಚಿಕ್ಕೋಡಿ – 591201
ಕೆಎ -24: ಬೈಲಹೊಂಗಲ – 591102
ಕೆಎ -25: ಧಾರವಾಡ – 580001
ಕೆಎ -26: ಗದಗ – 582101
ಕೆಎ -27 : ಹಾವೇರಿ – 581110
ಕೆಎ -28: ವಿಜಯಪುರ – 586101
ಕೆಎ -29: ಬಾಗಲಕೋಟೆ – 587101
ಕೆಎ -30: ಕಾರವಾರ – 581301
ಕೆಎ -31 : ಸಿರ್ಸಿ – 581401
ಕೆಎ -32: ಕಲಬುರಗಿ – 585101
ಕೆಎ -33: ಯಾದಗಿರಿ – 585201
ಕೆಎ -34: ಬಳ್ಳಾರಿ – 583103
ಕೆಎ -35 : ಹೊಸಪೇಟೆ – 583201
ಕೆಎ -36: ರಾಯಚೂರು – 584101
ಕೆಎ -37: ಕೊಪ್ಪಳ – 583231
ಕೆಎ -38: ಬೀದರ್ – 585401
ಕೆಎ -39: ಭಲ್ಕಿ – 585328
ಕೆಎ -40: ಚಿಕ್ಕಬಳ್ಳಾಪುರ – 562101
ಕೆಎ -41:ಬೆಂಗಳೂರು ಪಶ್ಚಿಮ ಉಪನಗರಗಳು: ಕೆಂಗೇರಿ – 560060
ಕೆಎ -42: ರಾಮನಗರ – 562159
ಕೆಎ -43:ದೇವನಹಳ್ಳಿ -560300
ಕೆಎ -44:ತಿಪಟೂರು – 572201, ತುಮಕುರು ಜಿಲ್ಲೆ
ಕೆಎ 45:ಹುಣುಸೂರು – 571105, ಮೈಸೂರು ಜಿಲ್ಲೆ
ಕೆಎ -46:ಸಕಲೇಶಪುರ – 573134, ಹಾಸನ ಜಿಲ್ಲೆ
ಕೆಎ -47: ಹೊನ್ನಾವರ – 581334
ಕೆಎ -48:ಜಮ್ಮಖಂಡಿ – 587301
ಕೆಎ -49:ಗೋಕಾಕ್ – 591307
ಕೆಎ -50:ಬೆಂಗಳೂರು ಉತ್ತರ ಉಪನಗರಗಳು: ಯಲಹಂಕ – 560106
ಕೆಎ -51:ಬೆಂಗಳೂರು ದಕ್ಷಿಣ ಉಪನಗರಗಳು: ಎಲೆಕ್ಟ್ರಾನಿಕ್ಸ್ ಸಿಟಿ (ಬಿಟಿಎಂ 4 ನೇ ಹಂತ) – 560076
ಕೆಎ 52:ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562123
ಕೆಎ -53:ಬೆಂಗಳೂರು ಪೂರ್ವ ಉಪನಗರಗಳು: ಕೃಷ್ಣರಾಜಪುರಂ – 560049
ಕೆಎ -54:ನಾಗಮಂಗಲ – 571432, ಮಂಡ್ಯ ಜಿಲ್ಲೆ
ಕೆಎ 55:ಮೈಸುರು ಈಸ್ಟ್ – 570019
ಕೆಎ -56:ಬಸವಕಲ್ಯಾಣ – 585327
ಕೆಎ -57:ಶಾಂತಿನಗರ, ಬೆಂಗಳೂರು ನಗರ ಜಿಲ್ಲೆ – 560027
ಕೆಎ- 58:ಬನಶಂಕರಿ
ಕೆಎ -59: , ಬೆಂಗಳೂರು ಜಿಲ್ಲೆ – 560019
ಕೆಎ 60:ಆರ್.ಟಿ. ನಗರ, ಬೆಂಗಳೂರು ಜಿಲ್ಲೆ
ಕೆಎ -61:ಮಾರತ್ ಹಳ್ಳಿ, ಬೆಂಗಳೂರು ಜಿಲ್ಲೆ
ಕೆಎ -62:ಸುರತ್ಕಲ್, ಮಂಗಳೂರು
ಕೆಎ -63:ಹುಬ್ಬಳ್ಳಿ – 580026
ಕೆಎ -64:ಮಧುಗಿರಿ – 572132 ತುಮಕುರು ಜಿಲ್ಲೆ
ಕೆಎ- 65:ದಾಂಡೇಲಿ – 581325
ಕೆಎ -66:ತರಿಕೆರೆ – 577228, ಚಿಕ್ಕಮಗಳೂರು ಜಿಲ್ಲೆ
ಕೆಎ – ## – ಎಫ್, ಕೆಎ – ## – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಎಫ್ಎ, ಕೆಎ -57:ಬಿಎಂಟಿಸಿ

ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ಪತ್ನಿ ಪ್ರಿಯಾ ಸುದೀಪ್ ಅವರು ಇಂದು ತಮ್ಮ 18ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಸುದೀಪ್ ಹಾಗೂ ಪ್ರಿಯಾ ಅಕ್ಟೋಬರ್ 18, 2001ರಲ್ಲಿ ಮದುವೆಯಾಗಿದ್ದರು. ಇಂದಿಗೆ ಸುದೀಪ್ ಮತ್ತು ಪ್ರಿಯಾ ಅವರು ಮದುವೆಯಾಗಿ 18 ವರ್ಷಗಳು ಕಳೆದಿವೆ. ಹೀಗಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಇಬ್ಬರಿಗೂ ಶುಭಾಶಯ ತಿಳಿಸುತ್ತಿದ್ದಾರೆ. ನೆಚ್ಚಿನ ನಟ ವಿವಾಹ ವಾರ್ಷಿಕೋತ್ಸವ ಇರುವ ಹಿನ್ನೆಲೆಯಲ್ಲಿ ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳನ್ನು ಪೋಸ್ಟ್…
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…
ಮೊಡವೆ ಸಮಸ್ಯೆ ಹರೆಯದಲ್ಲಿ ಬಹುತೇಕರನ್ನು ಕಾಡುತ್ತದೆ. ಒತ್ತಡ, ಹಾರ್ಮೋನ್ ಸಮಸ್ಯೆ, ಔಷಧಗಳ ಅಡ್ಡ ಪರಿಣಾಮ ಸೇರಿದಂತೆ ಇನ್ನೂ ಹಲವು ಕಾರಣಗಳಿಂದ ಉಂಟಾಗುವ ಮೊಡವೆಗಳ ಕಲೆಗಳು ಉಳಿಯುವ ಸಾಧ್ಯತೆ ಇದೆ.ಆದ್ದರಿಂದ ಹಲವರು ಮೊಡವೆಗಳ ನಿವಾರಣೆಗೆ ರಾಸಾಯನಿಕ ವಸ್ತುಗಳನ್ನು ಬಳಸುತ್ತಾರೆ. ಅವುಗಳು ತಾತ್ಕಾಲಿಕ ಪರಿಹಾರ ನೀಡಿದರೂ ಸಮಸ್ಯೆಯನ್ನು ನಿವಾರಿಸುವುದಿಲ್ಲ. ಆದ್ದರಿಂದ ಮನೆಮದ್ದನ್ನು ಟ್ರೈಮಾಡಿ. ಪರಿಣಾಮ ನಿಧಾನವಾದರೂ ಯಾವುದೇ ಅಡ್ಡ ಪರಿಣಾಮ ಇರುವುದಿಲ್ಲ. ಪ್ರತಿದಿನ ಕನಿಷ್ಠ ಎರಡರಿಂದ ಮೂರು ಲೀಟರ್ ನಷ್ಟು ನೀರು ಕುಡಿಯಬೇಕು. ಪ್ರತಿದಿನ ತಪ್ಪದೆ ಆರರಿಂದ ಎಂಟು ಬಾರಿ…
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…