ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಸೈಕಲ್ ತುಳಿಯುತ್ತಾ ವಿದ್ಯುತ್ ಉತ್ಪಾದನೆ ತೀರಾ ಹಳೆಯ ತಂತ್ರವಾದರೂ, ಅದನ್ನೇ ಮಾದರಿಯಾಗಿಟ್ಟುಕೊಂಡು ಇಂದು ಕೂಡಾ ಅತ್ಯಾಧುನಿಕ ರೀತಿಯ ಹಲವು ಆವಿಷ್ಕಾರಗಳು ನಮಗೆ ಕಾಣಸಿಗುತ್ತವೆ. ಅಮೆರಿಕದ ಲಾಸ್ ವೇಗಾಸ್ನಲ್ಲಿ ಪಾದಚಾರಿ ಮಾರ್ಗದಲ್ಲಿಯೇ ವಿದ್ಯುತ್ ಉತ್ಪಾದನೆಯಾಗುತ್ತದೆ.
ಇಲ್ಲಿನ ಜನನಿಬಿಡ ಪ್ರದೇಶದ ಪ್ಲಾಝಾದ ಪಾದಚಾರಿ ಮಾರ್ಗದಲ್ಲಿ ಅಳವಡಿಸಿರುವ ವಿಶೇಷ ಟೈಲ್ಸ್ಗಳ ಮೇಲೆ ಜನರು ನಡೆದಾಡಿದಂತೆ ವಿದ್ಯುತ್ ಉತ್ಪಾದನೆಯಾಗಿ ಬ್ಯಾಟರಿಯಲ್ಲಿ ಶೇಖರವಾಗುತ್ತದೆ. ಬಳಿಕ ಅದೇ ವಿದ್ಯುತ್ನ್ನು ಬಳಸಿಕೊಂಡು ಅಲ್ಲಿನ ಬೀದಿದೀಪಗಳನ್ನು ಉರಿಸಲಾಗುತ್ತದೆ.
ಬೀದಿದೀಪಗಳಿಗೆ ಎಲ್ಇಡಿ ದೀಪಗಳಿರುವುದರಿಂದ ಹೆಚ್ಚು ಪ್ರಮಾಣದ ವಿದ್ಯುತ್ ಬೇಕಾಗುವುದಿಲ್ಲ, ಈ ಯೋಜನೆಯನ್ನು ಎನ್ಗೊ ಪ್ಲಾನೆಟ್ ಸಂಸ್ಥೆ ಪ್ರಾಯೋಗಿಕವಾಗಿ ನಡೆಸುತ್ತಿದ್ದು, ಕೈನೆಟಿಕ್ ಫೂಟ್ಪ್ಯಾಡ್ ಜತೆಗೆ ಸೋಲಾರ್ ಪ್ಯಾನಲ್ಗಳನ್ನೂ ಇಲ್ಲಿ ಬಳಸಲಾಗಿದೆ. ಈ ಯೋಜನೆ ಯಶಸ್ವಿಯಾದರೆ ಮುಂದೆ ಇನ್ನಷ್ಟು ಬೀದಿಗಳನ್ನು ವಿದ್ಯುತ್ ಉತ್ಪಾದಕ ಪಾದಚಾರಿ ಮಾರ್ಗಗಳನ್ನಾಗಿ ಪರಿವರ್ತಿಸಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಏಪ್ರಿಲ್, 2019) ಆರೋಗ್ಯದ ಬಗ್ಗೆ ಸ್ವಲ್ಪ ಗಮನ ನೀಡಬೇಕು. ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ…
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.
ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.