ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.
![]()
ಮಕ್ಕಳಲ್ಲಿ ಹಿಂಸಾ ಪ್ರವೃತ್ತಿ ಹೆಚ್ಚುತ್ತಿರುವ ಕಾರಣ ಆತಂಕಗೊಂಡಿರುವ ಲಕ್ನೋದ ಹಲ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿ-ವಿದ್ಯಾರ್ಥಿನಿಯರ ಬ್ಯಾಗ್ ಚೆಕ್ ಮಾಡಿದ್ದು, ಅದರಲ್ಲಿ ಕಂಡು ಬಂದ ವಸ್ತುಗಳನ್ನು ನೋಡಿ ಅಕ್ಷರಶಃ ಶಾಕ್ ಆಗಿದ್ದಾರೆ. 9 ನೇ ತರಗತಿ ವಿದ್ಯಾರ್ಥಿಯೊಬ್ಬ ಸೆಕ್ಸ್ ಮ್ಯಾಗಜೀನ್ ಗೆ ಶಾಲಾ ಪಠ್ಯ ಪುಸ್ತಕದಂತೆ ಬೈಂಡ್ ಮಾಡಿ ಅದಕ್ಕೆ ಲೇಬಲ್ ಸಹ ಅಂಟಿಸಿದ್ದನೆನ್ನಲಾಗಿದೆ.

ಇತ್ತೀಚೆಗಷ್ಟೇ ಲಕ್ನೋದಲ್ಲಿ 6 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ರಜೆ ಸಿಗಲೆಂಬ ಕಾರಣಕ್ಕೆ 1 ನೇ ತರಗತಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದಿದ್ದು, ಗಾಯಗೊಂಡಿದ್ದ ಬಾಲಕ ಈಗ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ.

ಇನ್ನು ಕೆಲ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಸಿಗರೇಟ್, ಲೈಟರ್, ಚಾಕು, ರೇಜರ್, ಐ ಪ್ಯಾಡ್, ಮೊಬೈಲ್ ಫೋನ್ ಸಿಕ್ಕಿವೆ. ವಿದ್ಯಾರ್ಥಿನಿಯರ ಬ್ಯಾಗ್ ನಲ್ಲಿ ಲಿಪ್ ಸ್ಟಿಕ್, ನೇಲ್ ಪಾಲಿಶ್, ರೇಜರ್, ಮೊಬೈಲ್ ಫೋನ್ ಮೊದಲಾದ ವಸ್ತುಗಳು ಸಿಕ್ಕಿವೆ.

ಈ ವಿದ್ಯಾರ್ಥಿಗಳ ಪೋಷಕರಿಗೆ ಈಗ ಮಾಹಿತಿ ನೀಡಲಾಗಿದ್ದು, ಒಂದು ಶಾಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾರಣ ಪ್ರತಿ ದಿನವೂ ವಿದ್ಯಾರ್ಥಿಗಳ ಬ್ಯಾಗ್ ಚೆಕ್ ಮಾಡಲಾಗುವುದಿಲ್ಲ. ಪೋಷಕರೇ ತಮ್ಮ ಮಕ್ಕಳು ಮನೆಯಿಂದ ಹೊರಡುವಾಗ ಬ್ಯಾಗ್ ಪರೀಕ್ಷಿಸುವುದು ಒಳಿತು ಎಂದು ಶಿಕ್ಷಕರು ಪೋಷಕರಿಗೆ ತಿಳಿಸಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.
ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.