ಸಿನಿಮಾ

ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

1096

ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.


ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ವಿಷ್ಣುವರ್ಧನ್ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.

ಅಷ್ಟೇ ಅಲ್ಲ, ಚಿತ್ರತಂಡ ನಾಗವಲ್ಲಿಯನ್ನು ಹುಡುಕಿಕೊಂಡು ಆಕೆಯ ಅರಮನೆಗೆ ಹೋಗಿದೆ. ತಿರುವನಂತಪುರದ ನಾಗವಲ್ಲಿ ಪ್ಯಾಲೇಸ್‍ನಲ್ಲೂ ಚಿತ್ರೀಕರಣ ಮಾಡಿದೆ. ಕೇರಳ ಸರ್ಕಾರದ ಅನುಮತಿ ಪಡೆದು ಐದು ದಿನಗಳ ಕಾಲ ಅರಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ.

`ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಚಿತ್ರವನ್ನು ಅರುಣ್ ಎನ್ನುವವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ವಿಕ್ರಮ್ ಕಾರ್ತಿಕ್ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎರಡು ಶೇಡ್‍ನಲ್ಲಿ ಕಾಣಿಸಿಕೊಂಡಿದ್ದಾರಂತೆ. ರಾಜ ಹಾಗೂ ಪತ್ರಕರ್ತನಾಗಿ ನಟಿಸಿದ್ದಾರೆ.

ಇನ್ನು ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. `ಆಪ್ತರಕ್ಷಕ’ದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರವೇ ಇಲ್ಲಿ ಸಿಕ್ಕಿದೆಯಂತೆ. ಫೆಬ್ರವರಿ ತಿಂಗಳಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆ ಇದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ

    ಮೊದಲ ದಿನವೇ ಅಯ್ಯಪ್ಪ ಸ್ವಾಮಿ ಹುಂಡಿಗೆ ದಾಖಲೆಯ ಹಣ . ಮೊದಲ ದಿನ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಭಕ್ತರು ಎಷ್ಟು ಗೊತ್ತಾ?

    ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ಜ್ಯೋತಿಷ್ಯ

    ಬನಶಂಕರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ,ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಶ್ರೀ ಬಾದಾಮಿ ಬನಶಂಕರಿ ದೇವಿ9901077772 ಜ್ಯೋತಿಷ್ಯರು .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ದಾಮೋದರ ಭಟ್ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ ರಾಶಿ ದಿನಭವಿಷ್ಯಈ ದಿನ ನಿಮ್ಮ ರಾಶಿಯ ವ್ಯಕ್ತಿಗಳಿಗೆ ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ, ವಾಹನ ರಿಪೇರಿ, ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಸುಳ್ಳು ಹೇಳುವಿರಿ,…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಮಾರ್ಚ್, 2019) ನಿಮಗೆ ಆಕರ್ಷಕವಾಗಿ ತೋರುವ ಯಾವುದೇ ಹೂಡಿಕೆಯ ಯೋಜನೆಯ ಬಗ್ಗೆ ಹೆಚ್ಚು ಕಂಡುಹಿಡಿಯಲು ಮೇಲ್ಮೈಗಿಂತ…

  • ಸುದ್ದಿ

    ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

    ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…

  • ದೇವರು-ಧರ್ಮ

    ಇಸ್ಕಾನ್ ದೇವಾಲಯದಲ್ಲಿ ಅದ್ಧೂರಿಯಾಗಿ ನಡೆದ ಗೋವರ್ಧನ ಪೂಜೆ…!ಇದರ ಇನ್ನಳೆಯೇನು ಗೊತ್ತಾ?

    ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷ ಹಬ್ಬದಂತೆ ಆಚರಿಸುವ ಈ ದಿನವನ್ನ ಈ ಬಾರಿ ತುಂಬಾನೆ ವಿಶಿಷ್ಟವಾಗಿ ಆಚರಿಸಲಾಯಿತು. ಭಾರಿ ಮಳೆಯಿಂದಾಗಿ ದ್ವಾರಕವೇ ಮುಳುಗುತ್ತಿದ್ದಾಗ, ಶ್ರೀ ಕೃಷ್ಣ ತನ್ನ ಕಿರು ಬೆರಳಲ್ಲಿ ಗೋವರ್ಧನ ಬೆಟ್ಟವನ್ನ ಎತ್ತಿ ಹಿಡಿದು, ದ್ವಾರಕೆಯ ಜನರನ್ನ ರಕ್ಷಿಸುತ್ತಾನೆ. ಅಂದಿನಿಂದ ಈ ದಿನದಂದು ಗೋವರ್ಧನಗಿರಿ ಪೂಜೆ ಮಾಡಲಾಗುತ್ತೆ. ಇನ್ನು ಪ್ರತೀ ವರ್ಷ ಈ ದಿನವನ್ನ ಸಂಭ್ರಮದಿಂದ ನಗರದ ಇಸ್ಕಾನ್​ ದೇವಸ್ಥಾನದಲ್ಲಿ ಗೋವರ್ಧನ ಪೂಜೆ ಮಾಡಲಾಗಿದ್ದು ಈ ಬಾರಿ ಬಹಳ ವಿಶಿಷ್ಟವಾಗಿ…