ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಂಕರ್ ನಾಗ್ ಅವರ ಜನನ ಮತ್ತು ವ್ರತ್ತಿ ಬದುಕು:-
ದಾಂಪತ್ಯ ಜೀವನ ಮತ್ತು ನಾಟಕ ರಂಗದ ಬದುಕು:-
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…
ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ನಿಮ್ಮ ಖಾತೆಯು ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್ಬಿಐ) ಇದ್ದರೆ, ನೀವು ಈ ಸುದ್ದಿಯನ್ನು ಓದಬೇಕು. ವಾಸ್ತವವಾಗಿ, ಅಕ್ಟೋಬರ್ 1 ರಿಂದ ಎಸ್ಬಿಐ ಕೆಲವು ಸೇವಾ ಶುಲ್ಕದಲ್ಲಿ ಬದಲಾವಣೆಗಳನ್ನು ಮಾಡುತ್ತಿದೆ. ಈ ಬದಲಾವಣೆಗಳು ದೇಶಾದ್ಯಂತ ಎಸ್ಬಿಐನ ಎಲ್ಲಾ 32 ಕೋಟಿ ಖಾತೆದಾರರ ಮೇಲೆ ಪರಿಣಾಮ ಬೀರುತ್ತವೆ. ಈ ಬದಲಾವಣೆಗಳ ಅಡಿಯಲ್ಲಿ, ಬ್ಯಾಂಕ್ ಮಾಸಿಕ ಸರಾಸರಿ ಸಮತೋಲನವನ್ನು (MAB) ನಿರ್ವಹಿಸದಿದ್ದರೆ ದಂಡವನ್ನು 80 ಪ್ರತಿಶತದಷ್ಟು ಕಡಿಮೆಗೊಳಿಸಲಾಗುತ್ತದೆ. ಇದಲ್ಲದೆ, ಬ್ಯಾಂಕ್ನಿಂದ ಅಕ್ಟೋಬರ್ 1 ರಿಂದ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…