News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಪ್ರಪಂಚದ ಮೊದಲ ವರ್ಲ್ಡ್ ಮ್ಯಾಪ್ ಕಂಡುಹಿಡಿದದ್ದು ಯಾರೂ ಗೊತ್ತಾ..?ಗೊತ್ತಾದ್ರೆ ತುಂಬಾ ಹೆಮ್ಮೆ ಪಡ್ತೀರಾ!ಮುಂದೆ ಓದಿ…

1180

ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು. ಇದೆಲ್ಲವೂ ಯಾವುದೇ ಯಂತ್ರಗಳ ಸಹಾಯವಿಲ್ಲದೇ, ಸಹಸ್ರಾರು ವರ್ಷಗಳ ಹಿಂದೆಯೇ ಮಾಡಿದು, ಆಗಿನ ಕಾಲದ ಜನರ ಬುದ್ದಿ ಎಷ್ತಿತ್ತೆಮ್ಬುದಕ್ಕೆ ಹಿಡಿದ ಕೈ ಗನ್ನಡಿಯಾಗಿದೆ.

ನಮ್ಮಲ್ಲಿರುವ ಕೌತುಗಳ ಬಗ್ಗೆ ನಮ್ಗೆ ಗೊತ್ತಿಲ್ಲ.ಯಾಕಂದ್ರೆ ನಾವೆಲ್ಲಾ ಅದ್ರ ಬಗ್ಗೆ ತಲೆ ಕೆಡಿಸಿಕೊಳ್ಳೋದಕ್ಕೆ ಹೋಗೋದಿಲ್ಲ.ಆದ್ರೆ ಬೇರೆ ದೇಶದವರು ನಮ್ಮ ಸಂಸ್ಕೃತಿ, ನಮ್ಮ ದೇವಾಲಯಗಳ ಬಗ್ಗೆ ಸಂಶೋಧನೆ ಮಾಡುತ್ತಿದ್ದಾರೆ.ವಿಶ್ವಯುದ್ದದ ಸಮಯದಲ್ಲಿ ಹಿಟ್ಲರ್ ತನ್ನ ಸೇನೆಯಲ್ಲಿ “ಸ್ವಸ್ತಿಕ್” ಚಿಹ್ನೆ ಬಳಸಿದ್ದನು ಹಾಗು ಭಾರತದಿಂದ ವೇದಗಳನ್ನು ತರಿಸಿ ಅವುಗಳ ಮೇಲೆ ಸಂಶೋಧನೆ ಮಾಡಲು ಒಂದು ಪ್ರತ್ಯೇಕ ತಂಡವನ್ನೇ ರಚಿಸಿದ್ದನು.

ನಾನು ಇಲ್ಲಿ ಹೇಳ ಬಯಸುವ ಒಂದು ವಿಷಯವೇನೆಂದರೆ ನಾವು ಇಂದು ಪೂಜಿಸುವ ನವಗ್ರಹಗಳು ಸಾವಿರಾರು ವರ್ಷಗಳ ಹಿಂದಿನಿಂದಲೇ ನಮ್ಮ ಪೂರ್ವಜರು ಪೂಜಿಸುತಿದ್ದ ವಿಷಯ ನಿಮಗೆ ಗೊತ್ತಿರುತ್ತದೆ ಆದರೆ ನೀವು ಅದರ ಬಗ್ಗೆ ಯೋಚಿಸಿರುವುದಿಲ್ಲ.

ನಾವು ನಿಮಗೆ ಈಗ ಹೇಳಲಿಕ್ಕೆ ಹೊರಟಿರುವ ವಿಷಯ ಏನಪ್ಪಾ ಅಂದ್ರೆ, ಮೊದಲ ವಿಶ್ವ ಭೂಪಟದ ಉಲ್ಲೇಖ ಮಹಾಭಾರತದಲ್ಲಿತ್ತು ಎಂಬುದು ಇಂತಹ ಅಚ್ಚರಿಗಳಲ್ಲಿ  ಮತ್ತೊಂದು. ಮೊದಲ ಭೂಪಟವನ್ನು ಗ್ರೀಕರು ರಚಿಸಿದ್ದು ಎಂಬ ಉಲ್ಲೇಖಗಳಿವೆ, ಆದರೆ ಸಂತ ರಾಮಾನುಜಾಚಾರ್ಯರು ಮಹಾಭಾರತವನ್ನು ಉಲ್ಲೇಖಿಸಿ ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ.


source

ಕುರುಕ್ಷೇತ್ರದ ಯುದ್ಧದ ಅವಧಿಯಲ್ಲಿಯೇ ಭೂಪಟ ಹೇಗೆ ಕಾಣಿಸುತ್ತದೆ ಎಂಬ ಉಲ್ಲೇಖವಿದ್ದು, ಯುದ್ಧಕ್ಕೂ ಮುನ್ನ ಸಂಜಯನಿಗೆ ದೃತರಾಷ್ಟ್ರ ಭೂಪಟ ಹೇಗೆ ಕಾಣಿಸುತ್ತದೆ ಎಂಬುದನ್ನು ಹೇಳುವಂತೆ ಕೇಳುತ್ತಾನೆ.


source

ಹೇಗೆ ಓರ್ವ ವ್ಯಕ್ತಿ ತನ್ನನ್ನು ಕನ್ನಡಿಯಲ್ಲಿ ನೋಡಿಕೊಳ್ಳುತ್ತಾನೋ ಹಾಗೆಯೇ  ಬ್ರಹ್ಮಾಂಡದಲ್ಲಿ ಭೂಮಿಯೂ ಕಾಣುತ್ತದೆ, ಮೊದಲ ಭಾಗ ಆಲದ ಮರದ ಎಲೆಯ ರೀತಿಯಲ್ಲಿ ಕಾಣುತ್ತದೆ. ಎರಡನೇ ಭಾಗ ಮೊಲದ ಆಕಾರದಲ್ಲಿ ಕಾಣುತ್ತದೆ ಎನ್ನುತ್ತಾನೆ ಸಂಜಯ. ಸಂಜಯ ದೃತರಾಷ್ಟ್ರನಿಗೆ ಹೇಳಿದ್ದ ಶ್ಲೋಕವನ್ನು ಆಧರಿಸಿ ರಾಮಾನುಜಾಚಾರ್ಯರು ಭೂಪಟವನ್ನು ರಚಿಸಿದ್ದರು ಎಂದು ಹೇಳಲಾಗುತ್ತದೆ..!

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ