News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ವಿಚಿತ್ರ ಆದರೂ ಸತ್ಯ

ಈ ಮಗುವಿನ ತೂಕ ಇದ್ದಕ್ಕಿದ್ದಂತೆ ದಿಢೀರನೆ ಜಾಸ್ತಿಯಾಗುತ್ತಾ ಹೋಗುತ್ತೆ..!ಏಕೆ ಗೊತ್ತಾ..???

253

ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ  2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.

ಆದ್ರೂ ಮಗುವಿನ ತೂಕ ಕಡಿಮೆಯೂ ಆಗ್ತಿಲ್ಲ, ತೂಕ ಏರದಂತೆ ತಡೆಯಲು ಕೂಡ ಸಾಧ್ಯವಾಗುತ್ತಿಲ್ಲ. ಮಗುವಿನ ಪ್ರಾಣಕ್ಕೆ ಕೂಡ ಅಪಾಯವಿದ್ದು, ಹೆತ್ತವರು ಭಯಗೊಂಡಿದ್ದಾರೆ.

ಮಗುವಿನ ತೂಕ ದಿಢೀರನೆ ಹೆಚ್ಚಳವಾಗಲು ಶುರುವಾಗ್ತಿದ್ದಂತೆ ಪೋಷಕರು ಆತನನ್ನು ವೈದ್ಯರ ಬಳಿ ಕರೆದೊಯ್ದಿದ್ದರು. ಆದ್ರೂ ಪ್ರಯೋಜನವಾಗಿಲ್ಲ, ಮಗುವಿಗೆ ಚಿಕಿತ್ಸೆ ಕೊಡಿಸಲು ಹಣದ ಅಗತ್ಯವಿದ್ದು, ಟರ್ಕಿಯ ಅಧ್ಯಕ್ಷರ ಮೊರೆಹೋಗಲು ದಂಪತಿ ತೀರ್ಮಾನಿಸಿದ್ದಾರೆ.

ಎಲ್ಲಾ ಮಕ್ಕಳಂತೆ ಆತ ಕೂಡ ನಡೆಯಬೇಕು, ಓಡಬೇಕು, ಆಟವಾಡಿ ನಲಿಯಬೇಕು ಅನ್ನೋದು ಹೆತ್ತವರ ಆಸೆ.ಆದ್ರೆ ತೂಕವು ಇಳಿಯುತ್ತಿಲ್ಲಾ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಾಕ್ಟರೇಟ್ ಪಡೆದ ರವಿಮಾಮ : ತಪ್ಪಿರುವ ದಾರಿಯನ್ನ ಸರಿ ಮಾಡಿಕೊಳ್ಳುತ್ತೇನೆ ಎಂದ ಕ್ರೇಜಿ ಸ್ಟಾರ್…!

    ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್‌ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್  ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಮನರಂಜನೆ

    ಶನಿ ಸಿರಿಯಲ್’ನ ಪಾತ್ರದಾರಿ ಈ ಹುಡುಗ ಯಾರು ಗೊತ್ತಾ..?ಈ ಹುಡುಗನ ರಿಯಲ್ ಸ್ಟೋರಿ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ

  • ಸ್ಪೂರ್ತಿ

    ಹಸಿದ ಬಾಲಕನಿಗೆ ಊಟ ನೀಡಿದಕ್ಕೆ ವೇಯ್ಟರ್‌ ಗೆ ʼಶಿಕ್ಷೆʼ….!

    ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ‌ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು‌ ಸರ್ವ್ ಮಾಡಿದ ಲಂಚ್ ಲೇಡಿಯನ್ನು ‌ವಜಾಗೊಳಿಸಿರುವ ಘಟನೆ ನಡೆದಿದೆ. ಈ‌ ಘಟನೆ ನ್ಯೂ ಹ್ಯಾಮ್‌ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ‌ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ‌ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ‌ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…

  • ವಿಸ್ಮಯ ಜಗತ್ತು

    ತಲೆ ಇಲ್ಲದೆ ಜೀವಂತವಾಗಿ ಒಂದು ವಾರದಿಂದ ಓಡಾಡುತ್ತಿರುವ ಈ ಕೋಳಿ ವೈದ್ಯ ಲೋಕಕ್ಕೆ ಸವಾಲಾಗಿದೆ.!ತಿಳಿಯಲು ಈ ಲೇಖನ ಓದಿ…

    ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…