ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ, ಟಕಿಲ,ಜಸ್ಟ್ ಲವ್ ಮತ್ತು ಪರವಶನಾದೇನು ಹಾಡಿಗೆ ಸಮ್ಮತಿ ಸೂಚಿಸಿದರು..

ಮೊದಲಿಗೆ ಕಿಚನ್ ಏರಿಯಾದಲ್ಲಿ ಶೃತಿಯವರು ಲಿಪ್ ಬಾಮ್ ಕಳಿಸಿದ್ದಕ್ಕೆ ಧನ್ಯವಾದ ಹೇಳಿದರು.
ದಿವಾಕರ್ ಅವರು ಸಕ್ಕರೆ ಖಾಲಿಯಾದ ಕಾರಣಕ್ಕೆ ಹಾಲಿಗೆ ಜಾಮೂನು ಪಾಕವನ್ನು ಸುರುವಿ ಕುಡಿದರು..

“ಸವಿ-ಸವಿ ನೆನಪು” ಚಟುವಟಿಕೆಯಲ್ಲಿ ಕ್ಯಾನ್ವಾಸ್ ಕುಂಚದ ಮೇಲೆ ಬಣ್ಣವನ್ನು ಬಳಸಿ ಆಟೋಗ್ರಾಫ್ ರಚಿಸುವುದಾಗಿತ್ತು.. ಎಲ್ಲ ಸದಸ್ಯರು ತಮ್ಮದೇ ಆದ ಕಲ್ಪನೆಯಲ್ಲಿ ಆಟೋಗ್ರಾಫ್ ರಚಿಸಿದರು.. ಅದರಲ್ಲಿ ಚಂದನ್ ಮತ್ತು ಜೆಕೆಯವರ ಆಟೋಗ್ರಾಫ್ ಸೃಜನಾತ್ಮಕವಾಗಿತ್ತು..

ಈ ವೇಳೆಯಲ್ಲಿ ನಿವೇದಿತಾ ಅವರು ಪೇಂಟ್ ಸುರುವಿ ಹೋಗಿದ್ದಕ್ಕೆ ಕಣ್ಣೀರು ಹಾಕಿದ್ದು ತರ್ಕಕ್ಕೆ ನಿಲುಕದ್ದು. ಈ ಹುಡುಗಿ ಇಷ್ಟೊಂದು ಸೂಕ್ಷ್ಮವಾ ಎಂಬ ಪ್ರಶ್ನೆ ಮೂಡಿದ್ದಂತೂ ನಿಜ!

“ನನ್ನ ಬಿಗ್ಬಾಸ್ ಮನೆ” ಚಟುವಟಿಕೆಯಲ್ಲಿ ಬಿಗ್ಬಾಸ್ ಕೇಳಿದ 30ಪ್ರಶ್ನೆಗಳಲ್ಲಿ ಜೆಕೆಯವರು 15, ಶೃತಿ-ದಿವಾಕರ್ 10, ಮತ್ತು ಚಂದನ್ -ನಿವೇದಿತಾ 14 ಪ್ರಶ್ನೆಗಳಿಗೆ ಸರಿಯುತ್ತರ ಕೊಟ್ಟರು.

“ನನ್ನ ಹಾಡು ನನ್ನದು” ಉಳಿದ ಮೂರು ದಿನಗಳಲ್ಲಿ ಬೆಳಿಗ್ಗೆ ಹಾಕುವ ಮೂರು ಹಾಡನ್ನು ಸೂಚಿಸಲು ಬಿಗ್ಬಾಸ್ ಹೇಳಿದ್ದರು..ಆಗ ಚಂದನ್ ತಮ್ಮ ಟಕೀಲ ಸಿನಿಮಾದ ಹಾಡು ಮತ್ತು ಜೆಕೆ ತಮ್ಮ ಜಸ್ಟ್ ಲವ್ ಚಿತ್ರದ ಹಾಡಿಗೆ ಸಮ್ಮತಿ ಸೂಚಿಸಿದರು..

ನಿವೇದಿತಾ : ಮೆಲೊಡಿ ಸಾಂಗ್ ಇರಲಿ
ದಿವಾಕರ್: ಯಜಮಾನ ಮೂವಿ ನಮ್ಮ ಮನೆಯಲಿ ಸಾಂಗ್ ಇರಲಿ
ನಿವೇದಿತಾ: ವಿಷ್ಣುವರ್ಧನ್ ಅವರದ್ದೇ ಯಾವುದಾದರೂ ಮೆಲೊಡಿ ಸಾಂಗ್ ಹೇಳಿ.
ದಿ: ೩ದಿನವಾದ್ಮೇಲೆ ಮೆಲೊಡಿ ಸಾಂಗ್ ಹಾಕಿಸಿಕೊಡ್ತಿನಿ ಬಿಡು.. ಇವಾಗ ಇದು ಇರಲಿ..
ನಿವೇದಿತಾ: actually daily ಈ ಸಾಂಗ್ ಹಾಕಿ ಅಂತ ಬಿಗ್ಬಾಸ್ ಗೆ ಕೇಳ್ತಿದ್ದೆ.
ಜೆಕೆ: ನಂದು ಬೇಡ, ವಿಷ್ಣು ದು,ಟಕೀಲ, ಮೆಲೊಡಿ ಇರಲಿ.
ನಿವೇದಿತಾ:no problem ಯಾವುದಾದರೂ ಹಾಕೊಳ್ಳಿ!
ಚಂ: ಟಕೀಲ ಬೇಡ, ಫೀನಾಲೆಗೆ ಹಾಕೋಣ..
ದಿ: ಇವಳ್ದೆ ಹಾಕಿ, ನಂದು ಮನೆಗೆ ಹೋಗಿ ಕೇಳ್ಕೊತೀನಿ.
ನಿವೇದಿತಾ: ಇಷ್ಟೊತ್ತು ನೀವು ಹೇಳಾಯ್ತಲ್ವಾ!(ಇಲ್ಲಿಂದ ಶುರುವಾಯ್ತು)
ದಿ: ನೀ ಮುನಿಸ್ಕೊತಿಯಲ್ಲ..
ನೀ: ನೀನೇ ಮುನಿಸ್ಕೊಂಡು ರೇಗಾಡ್ತಿದೀಯಾ!
ದಿ: ನೀನು ಮಾತಾಡೋಕೆ ಬಿಟ್ರೆ ಮಾತಾಡಿಬಿಡ್ತಿಯಾ!
ನೀ: ಏನು ಹೇಳಿದ್ದು.
ದಿ: ಇಂತದ್ದು ಮಾತಾಡೋಕೆ ಬಿಟ್ರೆ ಮಾತಾಡ್ತಿಯಾ..
ನೀ: ಸುಮ್ನೆ ರೇಗಾಡ್ತಾರೆ.. ಒಂದು ಒಳ್ಳೆಯದು ಹೇಳ್ತಿದ್ರೆ!
ದಿ: ಸುಮ್ನೆ ತಲೆ ತಿಂತಾಳೆ!
ನೀ: ನೀವ್ಯಾಕೆ ತಲೆ ಕೊಡ್ತಿರಿ ನನಗೆ ತಿನ್ನೋಕೆ
ದಿ: ಮೆಂಟಲ್ ತರ ಆಡಬಾರದು.
ನೀ: ಯಾರ್ ಮೆಂಟಲ್ ಯಾರ್ ಮೆಂಟಲ್, ಮೆಂಟಲ್-ಗಿಂಟಲ್ ಅಂತೆಲ್ಲ ಹೇಳಬಾರ್ದು ಚಂದನ್
ದಿ: ಹೇಳು ಮಗ ಚಂದನ್ ಸಾಂಗ್ ಅವಳದ್ದೆ
ನೀ: ಯಾರು ಹೇಳ್ತಾರೆ ಅವರೇ ಮೆಂಟಲ್ ಆಗಿರ್ತಾರೆ.
ದಿ: ಏನ್ ಕಂಯ್ಯಾ ಕಂಯ್ಯಾ ಅಂತೀಯಾ
ನೀ: ಕಂಯ್ಯಾ ಕಂಯ್ಯಾ ಮಾಡಿಸ್ತಿರೋದು ಯಾರು..
ಬೇಗ ಹೇಳಿ
ಚಂ: ಜೆಕೆ ಲೈನ್ ಹಾಡ್ಬೇಕಂತೆ ಬನ್ನಿ, ನೀವಿ ನೀನು ಬಾ
ನೀ: ನಾನು ಬರಲ್ಲ
ಚಂ: ಏ!
ನೀ: ಎದ್ದು ಬರುತ್ತಾ, ತಲೆ ತಿಂತಾರೆ ಅಂತ ಯಾಕೆ ಕೊಡ್ಬೇಕು.
ದಿ: ಏನಾದರೂ ಹೊಸದು ಹೇಳು, ಹೇಳಿದ್ದೆ ಹೇಳ್ತಿಯಲ್ಲ.
ನೀ: ಚಂದನ್ ಗೆ ಹೊಡೆಯುತ್ತಿದ್ದಾಗ
ದಿ: ಸಿಟ್ಟು ಬಂದು ಹೊಡೆಯೋದಂತೆ..
ನೀ: ಚಂದನ್ ನಕ್ಕಿದ್ದಕ್ಕೆ ಹೊಡೆದಿದ್ದು, ನಿಮ್ಮ ಮೇಲಿನ ಸಿಟ್ಟಿಗೆ ಹೊಡೆದಿಲ್ಲ..
ದಿ: ಬೊರ್ ಹೊಡೆಯುತ್ತೆ ಜನರಿಗೆ.
ನೀ: ವಾಯಲಿನ್ ತರ ಕುಯ್ತಾರೆ.. ವಿಶ್ ಹೇರ್ ಬಂತು.
ಯಾರ ಸಾಂಗ್ ಕೂಡ ಪ್ಲೆ ಮಾಡ್ಬೇಡಿ. ನನ್ನ ಸಾಂಗ್ ಪ್ಲೆ ಮಾಡಿ..
ದಿ: ಹೊಟ್ಟೆ ಉರಿ
ನೀ: ನಾನು ನಿಮ್ಮ ಸಾಂಗ್ ಹಾಕ್ಬೇಡ ಅಂದ್ನಾ? ವಿಶ್ ಮಾಡೋಕೆ ಬಿಟ್ಟಿಲ್ಲ ಅಂದ್ರೆ ಕರ್ಸ್ ಆಗುತ್ತೆ..
ದಿ: ಡಬ್ಬ ಎಲ್ಲ ಹೇಳ್ಬೇಡ, ನೀನು ಡವ್ ರಾಣಿ,ದಡ್ಡಿಯಂತೂ ಅಲ್ಲ,ಬುದ್ಧಿವಂತೆ.
ನೀ: ಚಂದನ್ ಕೈಯಿಂದ ಬಿಡಿಸಿಕೊಂಡು ಅಳ್ತಾ ಬೆಡ್ರೂಮ್ ಏರಿಯಾಗೆ ಹೋಗಿ ಅಲ್ಲಿಂದ ಕ್ಯಾಪ್ಟನ್ ರೂಮಿಗೆ ಹೋಗ್ತಾರೆ..

ಅಲ್ಲಿ ಚಂದನ್ ಅವರು ಸಮಾಧಾನ ಮಾಡಿ ಸಮಸ್ಯೆಯನ್ನು ಬಗೆಹರಿಸ್ತಾರೆ..
ಅಂತೂ-ಇಂತೂ ವಿಷ್ಣುವರ್ಧನ್ ಹಾಡು ಕ್ಯಾನ್ಸಲ್ ಆಗೋಯ್ತು..ಇಲ್ಲಿ ಯಾರ ತಪ್ಪಿದೆ ನೀವೆ ನಿರ್ಧರಿಸಿ..
ಕೃಪೆ:ಉದಯ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….
ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…
ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….
ಈ ನಗರವು ಪೋಲಾರ್ ವೃತ್ತದ ಆಚೆಗೆ ಕಾಣ ಸಿಗುವಂತದ್ದು, ಈ ನಗರದ ಹೆಸರು ಮುರ್ಮ್ಯಾನ್ಸ್ಕ್ಬೆ (Murmansk) ಇದು ರಷ್ಯಾ ದೇಶದ ನಾರ್ತ್ ಪೋಲ್ ನಲ್ಲಿ ಕಂಡುಬರುವ ಒಂದು ನಗರ.