ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ.

ಕೇಂದ್ರ ಸರ್ಕಾರದಿಂದ ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಲಾಗಿದ್ದು, ಹೈಸ್ಪೀಡ್ ಅಂತರ್ಜಾಲ ಸಂಪರ್ಕ ಒದಗಿಸುವ ದೂರಸಂಪರ್ಕ ಕಂಪನಿಗಳನ್ನು ಸಂಪರ್ಕಿಸಿ ಸೌಲಭ್ಯ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ಮಾನವ ಸಂಪನ್ಮೂಲ ಸಚಿವಾಲಯದಿಂದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಪತ್ರ ಬರೆಯಲಾಗಿದ್ದು, ದೂರ ಸಂಪರ್ಕ ಕಂಪನಿಗಳು, ಅಂತರ್ಜಾಲ ಸೇವೆ ಒದಗಿಸುವ ಕಂಪನಿಗಳನ್ನು ಫೆಬ್ರವರಿ 15 ರೊಳಗೆ ಸಂಪರ್ಕಿಸಿ ಆಗಸ್ಟ್ 15 ರೊಳಗೆ ಸೌಲಭ್ಯ ಕಲ್ಪಿಸುವಂತೆ ಸೂಚಿಸಲಾಗಿದೆ.

ಕಂಪನಿಗಳು ತಮ್ಮದೇ ವೆಚ್ಚದಲ್ಲಿ ಸೌಲಭ್ಯವನ್ನು ಕಲ್ಪಿಸುವುದರಿಂದ ಸಂಸ್ಥೆಗಳ ಮೇಲೆ ಹೊರೆ ಬೀಳುವುದಿಲ್ಲ ಎಂದು ಹೇಳಲಾಗಿದೆ.ಉಚಿತವಾಗಿ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು 4 ಎಂ.ಬಿ.ಪಿ.ಎಸ್. ವೇಗಕ್ಕಿಂತ ಕಡಿಮೆ ಇಲ್ಲದಂತೆ ನೀಡಲಾಗುವುದು. ಮೊಬೈಲ್/ ಲ್ಯಾಪ್ ಟಾಪ್ ಗಳಿಗೆ ವಿದ್ಯಾರ್ಥಿಗಳು ಸೌಲಭ್ಯ ಪಡೆಯಬಹುದಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.