News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

553

ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ ಸುಮಾರು ವಾರಗಳು ಬಿಗ್ ಬಾಸ’ನಲ್ಲಿ ಇದ್ದು ಕಾಮಾನ್ ಮ್ಯಾನ್’ಗೂ ಕೂಡ ಜನ ಪ್ರೀತಿ ತೋರಿಸ್ತಾರೆ ಅನ್ನೋದರ ಬಗ್ಗೆ ಸಾಧಿಸಿ ತೋರಿಸಿದ್ದಾರೆ.

ಈ ಸಲದ ಬಿಗ್ ಬಾಸ್ ಶೋ ಕಾಮನ್ ಮ್ಯಾನ್ ಮತ್ತು ಸೆಲೆಬ್ರೆಟಿಗಳ ನಡುವಿನ ಸಮರ ಎಂದು ಬಿಂಬಿಸಲಾಗಿತ್ತು.ಬಿಗ್ ಬಾಸ್ ನಲ್ಲಿ ನಡೆದ ಕೆಲವೊಂದು ಸನ್ನಿವೇಶಗಳು ಜನರಲ್ಲಿ ಉಂಟು ಮಾಡಿದ್ದು ಸಹಜ.

ನೆನ್ನೆ ಬಿಡದಿ ಹತ್ತಿರವಿರುವ ಇನ್ನೋವೇಟಿವ್ ಫಿಲಂ ಸಿಟಿಯಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ, ತನ್ನ ವಿಶಿಷ್ಟ ಗಾಯನದಿಂದಲೇ, ಕರ್ನಾಟಕದ ಜನರಲ್ಲಿ ಮನೆ ಮಾತಾಗಿರುವ  ಚಂದನ್ ಶೆಟ್ಟಿಯನ್ನು ಸುದೀಪ್ ಅವರು ವಿಜೇತ ಎಂದು ಘೋಷಣೆ ಮಾಡಿದರು. ತುಂಬಾ ಕಷ್ಟದಲ್ಲಿ  ಜೀವನಸಾಗಿಸುತ್ತಿದ್ದ, ಸೇಲ್ಸ್ ಮ್ಯಾನ್ ಆಗಿದ್ದ, ಕಾಮಾನ್ ಮ್ಯಾನ್ ದಿವಾಕರ್ ರನ್ನರ್ ಅಪ್ ಪಟ್ಟವನ್ನು ತಮ್ಮದಾಗಿಸಿಕೊಂಡರು.ಹಾಗೂ ನಟ ಕಾರ್ತಿಕ್ ಜಯರಾಂ ಮೂರನೇ ಸ್ಥಾನ ಗಳಿಸಿಕೊಂಡರು.

ಗ್ರಾಂಡ್ ಪಿನಾಲೆ ವೇದಿಕೆಯಲ್ಲೇ ಕಾಮಾನ್ ಮ್ಯಾನ್’ಗೂ ಸೆಲೆಬ್ರೆಟಿಗೂ ನಡುವೆ ಇರುವ ಸಾಮ್ಯತೆ ಬಗ್ಗೆ ವಾಗ್ವಾದ…

ಜಗನ್ ಮಾತನಾಡುತ್ತಾ ಹೊರಗಡೆ ಸೆಲೆಬ್ರೆಟಿಗಳ ಬಗ್ಗೆ ತುಂಬಾ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ.ನಾವು ಅಂದ್ರೆ ಸೆಲೆಬ್ರೆಟಿಗಳು ಕಾಮಾನ್ ಮ್ಯಾನ್’ಗಳನ್ನು ತುಳಿತಾ ಇದ್ದೇವೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಬಣ್ಣಿಸಲಾಗುತ್ತಿದೆ.ನಿಜ ಹೇಳೆಬೇಕಂದ್ರೆ ಆತರ ಏನೂ ನಡೆದಿಲ್ಲ.ನಾವೆಲ್ಲಾ ಒಂದೇ, ಮನೆಯಲ್ಲಿ ಒಂದೇ ತರ ಇದ್ದೆವು ಎಂದು ಹೇಳಿದ್ರು ಇವರ ಮಾತಿಗೆ ಮಾತು ಜೋಡಿಸಿದ ಸಿಹಿ ಕಹಿ ಚಂದ್ರುರವರು ಸಹ ಹೊರಗಡೆ ಸೆಲೆಬ್ರೆಟಿಗಳನ್ನು ಕೆಟ್ಟದಾಗಿ ಬಿಂಬಿಸಲಾಗುತ್ತಿದೆ ಎಂದು ಹೇಳಿದ್ರು.

ಈ ಸೆಲೆಬ್ರೆಟಿಗಳು ಏನೇ ಹೇಳಿದ್ರು, ಕಾಮಾನ್ ಮ್ಯಾನ್ ಗಳನ್ನು ಅವರು ನೋಡೋದು ಹಾಗೆಯೇ ಬಿಡಿ.ಏಕೆಂದರೆ ಒಬ್ಬ ಕಾಮಾನ್ ಮ್ಯಾನ್ ಸೆಲೆಬ್ರೆಟಿಯನ್ನು ಅವರ ಹತ್ತಿರ ಹೋಗಿ ಮಾತನಾಡಿಸೋದು ಅಷ್ಟೊಂದು ಸುಲಭ ಇಲ್ಲ.ಇದಕ್ಕೆ ನೀವೇ ನೋಡಿದಂತೆ ತುಂಬಾ ನಿದರ್ಶನಗಳಿವೆ.

ಚಂದನ್ ಶೆಟ್ಟಿ ಗೆಲ್ಲಬಾರದಿತ್ತು..!ಯಾಕೆ ಗೊತ್ತಾ..?

ತನ್ನ ವಿಶಿಷ್ಟ ಗಾಯನದಿಂದಲೇ ಕರ್ನಾಟಕದ ಜನರ ಮನೆಮಾತಾಗಿರುವ ರ್ಯಾಪರ್ ಚಂದನ್ ಶೆಟ್ಟಿ, ಈಗಾಗಲೇ ಅವರು ಕರುನಾಡಿನ ಕೋಟ್ಯಾಂತರ ಜನರ ಮನವನ್ನು ಗೆದ್ದಿದ್ದಾರೆ. ಇವರಿಗಿರುವ ಟ್ಯಾಲೆಂಟ್’ಗೆ ಬಿಗ್ ಬಾಸ್ ತರದ ನೂರಾರು ವೇದಿಕೆಗಳು ಇವರನ್ನು ಹುಡುಕಿಕೊಂಡು ಬರುತ್ತವೆ. ಸೆಲೆಬ್ರೆಟಿಗಳು ಹೇಳಿದ ಹಾಗೆ ಇವರ ಒಂದು ಹಾಡನ್ನು youtubeನಲ್ಲಿ ಬಿಟ್ರೆ ಕೆಲವೇ ನಿಮಿಷಗಳಲ್ಲಿ ಕೋಟ್ಯಾಂತರ ಜನ ನೋಡುತ್ತಾರೆ.ಇವರಿಗಿರುವ ಟ್ಯಾಲೆಂಟ್’ಗೆ ಹಣ ಸಂಪಾದನೆ ಮಾಡುವುದು ಇವರಿಗೆ ಕಷ್ಟವೇನಲ್ಲ. ಇವರು ಟ್ರೋಪಿ ಗೆಲ್ಲುವುದಕ್ಕೆ ಅರ್ಹರು ಅದರಲ್ಲಿ ಬೇರೆ ಮಾತಿಲ್ಲ. ಆದರೆ ಇವರ ಜೊತೆ ಇದ್ದಿದ್ದು ಕಷ್ಟ ಜೀವಿ ಸೇಲ್ಸ್  ಮ್ಯಾನ್ ದಿವಾಕರ್. ಈ ಎಲ್ಲಾ ಕಾರಣಗಳಿಂದ ಚಂದನ್ ಶೆಟ್ಟಿ ಗೆಲ್ಲಬಾರದಿತ್ತು ಎಂಬುದು ನಮ್ಮ ಅಭಿಪ್ರಾಯ ಅಷ್ಟೆ.

ಸೇಲ್ಸ್ ಮ್ಯಾನ್ ದಿವಾಕರ್ ಗೆಲ್ಲಲೇ ಬೇಕಿತ್ತು ಯಾಕೆ ಗೊತ್ತಾ..?

ಕಾಮಾನ್ ಮ್ಯಾನ್ ಆಗಿ ಎಂಟ್ರಿ ಕೊಟ್ಟಿದ್ದ ಸೇಲ್ಸ್ ಮ್ಯಾನ್ ದಿವಾಕರ್ ತುಂಬಾ ಕಷ್ಟ ಜೀವನದಿಂದ ಬಂದವರು. ಆದ್ರು ಬಿಗ್ ಬಾಸ್’ನಲ್ಲಿ ಕೊನೆಯವರೆಗೂ ಘಟಾನು ಘಟಿಗಳ ಜೊತೆ ಆಟ ಆಡಿ ಎಲ್ಲರ ಮನ ಗೆದ್ದದ್ದು ಸುಳ್ಳಲ್ಲ.ನೆನ್ನೆ ಗ್ರಾಂಡ್ ಪಿನಾಲೆ ವೇದಿಕೆಯಲ್ಲಿ ಯಾರೂ ಗೆಲ್ಲ ಬೇಕು ಎಂಬ ಸುದೀಪ್ ಪ್ರಶ್ನೆಗೆ ಅಲ್ಲಿದ್ದ ಸೇಲೆಬ್ರೆಟಿಗಳೇ ಕಾಮಾನ್ ಮ್ಯಾನ್ ದಿವಾಕರ್ ಗೆಲ್ಲಬೇಕು.ಏಕೆಂದರೆ ಅವರಿಗೆ ಈ ತರದ ಬೇರೆ ವೇದಿಕೆಗಳು ಸಿಗುವುದು ಕಷ್ಟ. ಅವರಿಗೆ ಹಣದ ಅವಶ್ಯಕತೆ ತುಂಬಾ ಇದೆ.ಒಂದು ವೇಳೆ ಬಿಗ್ ಬಾಸ್ ಗೆದ್ರೆ ಬರುವ ಹಣ ಅವರ ಕುಟುಂಬಕ್ಕೆ ಮತ್ತು ಮಗನ ಮುಂದಿನ ಜೀವನಕ್ಕೆ ತುಂಬಾ ಅನುಕುಲವಾಗುತ್ತೆ, ಹಾಗಾಗಿ ದಿವಾಕರ್ ರವರೆ ಬಿಗ್ ಬಾಸ್ ಗೆಲ್ಲಬೇಕು ಎಂದು ಹೇಳಿದ್ರು.

ಕೇವಲ ಒಂದು ಲಕ್ಷ…ಯಾಕೆ?

ಆದ್ರೆ ಕೊನೆಯಲ್ಲಿ ರನ್ನರ್ ಆಪ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡ್ರು.ಆದ್ರೆ ದಿವಾಕರ್ ರವರಿಗೆ ಕೇವಲ ಒಂದು ಲಕ್ಷ ಹಣ ಮಾತ್ರ ಕೊಟ್ಟಿದ್ದು, ಯಾಕೋ ಮೋಸ ಅನಿಸ್ತು.ಈ ಕಾರಣಗಳಿಂದ ಚಂದನ್ ಶೆಟ್ಟಿ ರವರಿಗೆ ಹೋಲಿಸಿದರೆ ಕಾಮಾನ್ ಮ್ಯಾನ್ ದಿವಾಕರ್ ರವರೇ ಗೆಲ್ಲಬೇಕಿತ್ತು ಎಂಬುದು ನಮ್ಮ ಅಭಿಮತ ಅಷ್ಟೆ.ಇದಕ್ಕೆ ನೀವೇನ್ ಹೇಳ್ತೀರಾ ಕಾಮೆಂಟ್ ಮೂಲಕ ತಿಳಿಸಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • inspirational

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ. ಕೇವಲ 5 ನಿಮಿಷದಲ್ಲಿ ನೆಗಡಿ ಕೆಮ್ಮು ಕಫ ಗಂಟಲು ಕಿರಿಕಿರಿ ಮಾಯ.

    ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…

  • ಉಪಯುಕ್ತ ಮಾಹಿತಿ

    ನೀವು ಎಷ್ಟುತೂಕ ಇದ್ದೀರಿ ..? ಹಾಗಾದ್ರೆ ನೀವು ದಿನನಿತ್ಯ ಎಷ್ಟು ಲೀ ನೀರು ಕುಡಿಯಬೇಕು ಗೊತ್ತಾ ..? ತಿಳಿಯಲು ಈ ಲೇಖನ ಓದಿ…

    ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.

  • ಸುದ್ದಿ

    ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

    ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.